ಚರಂಡಿ ಸ್ವಚ್ಛಗೊಳಿಸಿದ ಗವಿಶ್ರೀಗಳು


Team Udayavani, Jan 27, 2019, 6:53 AM IST

gavi.jpg

ಕೊಪ್ಪಳ: ಅಜ್ಜನ ಜಾತ್ರಾ ಮಹೋತ್ಸವ ಮೂರು ದಿನಗಳ ಕಾಲ ಸಂಭ್ರಮದಿಂದ ನಡೆದಿದೆ. ಜಾತ್ರೆಗೆ ಬಂದ ಭಕ್ತ ಸಮೂಹ ಕೆಲವೆಡೆ ತ್ಯಾಜ್ಯ ಎಸೆದಿದ್ದರೆ, ಶೌಚಾಲಯ, ವಿವಿಧೆಡೆ ಚರಂಡಿಗಳಲ್ಲಿ ತ್ಯಾಜ್ಯ ತುಂಬಿಕೊಂಡಿತ್ತು. ಕಾರ್ಮಿಕ ವರ್ಗವೂ ಸ್ವಚ್ಛತೆಯಲ್ಲಿತೊಡಗಿದ್ದರು. ಈ ವೇಳೆ ಗವಿಸಿದ್ದೇಶ್ವರ ಶ್ರೀಗಳು ಕಾರ್ಮಿಕರಿಗೆ ಪ್ರೋತ್ಸಾಹಿಸಲು ತಾವೇ ಚರಂಡಿ ಸ್ವಚ್ಛಗೊಳಿಸಿ ಪ್ರೇರಣೆ ನೀಡಿದ್ದು ಎಲ್ಲರ ಗಮನ ಸೆಳೆಯಿತು.

ಗವಿಸಿದ್ದೇಶ್ವರ ಸ್ವಾಮೀಜಿ ಸಾಮಾನ್ಯರಲ್ಲಿ ಸಾಮಾನ್ಯ ವ್ಯಕ್ತಿಯಂತೆ ಎಲ್ಲರ ಜತೆಗೂಡಿ ಬೆರೆತು ಕಾಯಕಕ್ಕೆ ಪ್ರೋತ್ಸಾಹ ನೀಡಿ ಸರಳತೆ ಮೆರೆಯುತ್ತಿದ್ದಾರೆ. ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವಕ್ಕೆ ಲಕ್ಷಾಂತರ ಭಕ್ತ ಸಮೂಹ ನಾಡಿನ ಮೂಲೆ ಮೂಲೆಗಳಿಂದಲೂ ಆಗಮಿಸಿತ್ತು. ಮಹಾ ರಥೋತ್ಸವ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಸಂಭ್ರಮದಿಂದ ನಡೆದವು. ಆದರೆ ಭಕ್ತ ಸಮೂಹ ಆಗಮಿಸಿದ್ದ ವೇಳೆ ಗವಿಮಠದ ಮೈದಾನವೆಲ್ಲ ಕಸದ ರಾಸಿಯಿಂದ ತುಂಬಿಕೊಂಡಿತ್ತು. ಪುರುಷ ಹಾಗೂ ಮಹಿಳಾ ಶೌಚಾಲಯಗಳು ಸೇರಿದಂತೆ ಗವಿಮಠದ ಕಟ್ಟಡದ ಸುತ್ತಲೂ ತ್ಯಾಜ್ಯವೂ ಹೆಚ್ಚಾಗಿ ಸಂಗ್ರಹವಾಗಿತ್ತು. ಮಠದಲ್ಲಿ ನಿಯೋಜನೆಗೊಂಡ ಕಾರ್ಮಿಕ ವರ್ಗವು ತಮ್ಮ ನಿತ್ಯದ ಕಾಯಕದಲ್ಲಿ ತೊಡಗಿದ್ದ ವೇಳೆಗವಿಮಠದ ಶ್ರೀಗಳು ಅವರೊಂದಿಗೆ ಬೆರೆತು ತಾವೇ ಕೈಯಲ್ಲಿ ಪೊರಕೆ, ಸಲಾಕೆ ಹಿಡಿದು ಕಸ ತೆಗೆದು ಹಾಕಿದರು. ಇನ್ನು ಚರಂಡಿಯಲ್ಲಿ ತುಂಬಿದ್ದ ಕಸವನ್ನೂ ತೆಗೆದು ಸ್ವಚ್ಛಗೊಳಿಸಿ ಎಲ್ಲರ ಗಮನ ಸೆಳೆದರು.

ಕಸ, ತ್ಯಾಜ್ಯ ಎಂದರೆ ಮೂಗು ಮುಚ್ಚಿಕೊಂಡು ಮಾರುದ್ದ ಸರಿಯುವ ಈ ವ್ಯವಸ್ಥೆ ಮಧ್ಯೆಯೂ ಗವಿಶ್ರೀಗಳು ಯಾವುದಕ್ಕೂ ಬೇಧಬಾವ ಮಾಡದೇ ಕಾರ್ಮಿಕರ ಜತೆ ಕೂಡಿ ಅವರಿಗೆ ಪ್ರೋತ್ಸಾಹ ಹಾಗೂ ಪ್ರೇರಣೆ ನೀಡಲು ಮುಂದಾಗಿದ್ದು ಸಮಾಜಿಕ ಕಳಕಳಿ ತೋರಿತು.

ಸಾರ್ವಜನಿಕರು, ಗವಿಮಠದ ಭಕ್ತ ಸಮೂಹವು ಶ್ರೀಗಳೇ ಚರಂಡಿ ಸ್ವಚ್ಛಗೊಳಿಸುತ್ತಿದ್ದು, ನಾವೇಕೆ ಸುಮ್ಮನೆ ನಿಲ್ಲಬೇಕು ಎಂದು ಭಾವಿಸಿ ಅವರೂ ಸಹಿತ ವಿವಿಧೆಡೆ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದರು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.