ಒಣಗುತ್ತಿರುವ ಭತ್ತದ ಗದ್ದೆಗಳು; ಜಲಸಂಪನ್ಮೂಲ ಅಧಿಕಾರಿಗಳ ನಿರ್ಲಕ್ಷ


Team Udayavani, Mar 15, 2022, 7:33 PM IST

Untitled-1

ಗಂಗಾವತಿ : ಮುನಿರಾಬಾದ್ ಅವರ ಹತ್ತಿರ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಗಿಡದ ಬೇರಿನ ಪರಿಣಾಮ ಬೊಂಗಾ ಬಿದ್ದು ಅಪಾರ ಪ್ರಮಾಣದಲ್ಲಿ ನೀರು ನದಿಯ ಪಾಲಾಗಿದೆ .ಸಮರೋಪಾದಿಯಲ್ಲಿ ಕಾಲುವೆಯ ಪುನರ್ ನಿರ್ಮಾಣ ಕಾರ್ಯ ನಡೆದಿದ್ದು ಕಳೆದ 2ದಿನಗಳ ಹಿಂದೆ ಕಾಲುವೆಗೆ ನೀರನ್ನು ಹರಿಸಲಾಗುತ್ತಿದೆ .

ರಾಯಚೂರುವರೆಗೆ ನೀರು ಮುಟ್ಟುವ ತನಕ ಉಪ ಕಾಲುವೆಯ ಗೇಟ್ ಗಳನ್ನು ಎತ್ತಲಾಗುವುದಿಲ್ಲ ಎಂದು ಜಲಸಂಪನ್ಮೂಲ ಇಲಾಖೆ ಸ್ಪಷ್ಟಪಡಿಸಿದೆ .ಇದರಿಂದಾಗಿ ಕೊಪ್ಪಳ ಗಂಗಾವತಿ ಕಾರಟಗಿ ಸಿಂಧನೂರು ಭಾಗದಲ್ಲಿ ನಾಟಿ ಮಾಡಿದ ಭತ್ತದ ಗದ್ದೆ ಒಣಗುವ ಸ್ಥಿತಿ ಉಂಟಾಗಿದೆ .ಈ ಮಧ್ಯೆ ಐವತ್ತೊಂದನೇ ವಿತರಣಾ ಕಾಲುವೆ ಗೇಟನ್ನು ಕೆಲವು ರೈತರು ಸ್ವತಃ ತಾವೇ ಹೋಗಿ ಓಪನ್ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ .

ಐವತ್ತು ನೇ ವಿತರಣಾ ಕಾಲುವೆ ಗೇಟ್ ಓಪನ್ ಆಗಿರುವುದರಿಂದ ರಾಯಚೂರಿಗೆ ನೀರು ತಲುಪುವುದು ಇನ್ನೂ ವಿಳಂಬವಾಗುವ ಸಾಧ್ಯತೆಯಿದೆ .ಆದ್ದರಿಂದ ಮೇಲ್ಭಾಗದ ಗದ್ದೆಗಳು ಬಿಸಿಲಿನ ತಾಪಕ್ಕೆ ಒಣ ಭೂಮಿಯಲ್ಲಿ ಬಿರುಕು ಕಂಡು ಬರುತ್ತಿದೆ .ಭತ್ತದ ತೆನೆಕಟ್ಟುವ ಹಂತದಲ್ಲಿರುವುದರಿಂದ ನೀರು ಅವಶ್ಯಕತೆಯಿದೆ .ಮಧ್ಯ ಭಾಗದಲ್ಲಿ ರೈತರು ಉಪ ಕಾಲುವೆಯ ಗೇಟ್ ಗಳನ್ನು ಓಪನ್ ಮಾಡುವುದರಿಂದ ರಾಯಚೂರಿಗೆ ನೀರು ತಲುಪುವುದಿಲ್ಲ ಆದ್ದರಿಂದ ಜಲಸಂಪನ್ಮೂಲ ಇಲಾಖೆ ಕೂಡಲೇ ಕ್ರಮ ಕೈಗೊಂಡು ಮೇಲ್ಭಾಗದಿಂದ ಎಲ್ಲ ಉಪಕಾಲುವೆಗಳಿಗೆ ಹಂತಹಂತವಾಗಿ ಓಪನ್ ಮಾಡುವ ಮೂಲಕ ಒಣಗುತ್ತಿರುವ ಭತ್ತದ ಗದ್ದೆಯನ್ನು ಉಳಿಸ ಬೇಕೆಂದು ಗಂಗಾವತಿ ಕಾರಟಗಿ ಸಿಂಧನೂರು ಭಾಗದ ರೈತರು ಜಲಸಂಪನ್ಮೂಲ ಇಲಾಖೆಯವರಿಗೆ ಮನವಿ ಮಾಡಿದ್ದಾರೆ .

ಅಧಿಕ ಹಣ ಖರ್ಚು ಮಾಡಿ ಭತ್ತವನ್ನು ನಾಟಿ ಮಾಡಿದ ರೈತರು ಹಂಗಾಮಿನಲ್ಲಿ   ಮುನಿರಾಬಾದ್ ಪವರ್  ಹೌಸ್  ಹತ್ತಿರ ಹಾಗೂ ಗಂಗಾವತಿ ತಾಲೂಕಿನ ಕೇಸರಹಟ್ಟಿ ಹತ್ತಿರ 2 ಬಾರಿ ಕಾಲುವೆಯಲ್ಲಿ ಬಿರುಕು ಕಾಣಿಸಿಕೊಂಡು 5-6 ದಿನಗಳ ಕಾಲ ನೀರು ಇಲ್ಲದೆ ಭತ್ತದ ಗದ್ದೆಗಳು ಒಣಗಿವೆ ಪುನಃ ಈಗ ಉಪ  ಕಾಲುವೆಗಳಲ್ಲಿ ನೀರು ಇಲ್ಲದ ಕಾರಣ  ಭತ್ತದ ಗದ್ದೆಗಳು ಒಣಗುತ್ತಿವೆ ಅಧಿಕಾರಿಗಳು ಸಮರೋಪಾದಿಯಲ್ಲಿ ತಾನೂ ಮೇಲೆ ಕರ್ತವ್ಯ ನಿರ್ವಹಿಸಿ ಪೊಲೀಸ್ ಇಲಾಖೆ ಸಹಾಯದಿಂದ ಉಪ ಕಾಲುವೆಗಳಿಗೆ ನೀರು ಹರಿಸುವಂತೆ ರೈತರು ಒತ್ತಾಯಿಸಿದ್ದಾರೆ .

ಟಾಪ್ ನ್ಯೂಸ್

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.