ದುರುಗಮ್ಮನಹಳ್ಳ ಸ್ವಚ್ಛಗೊಳಿಸಿದ ಪ್ರಾಣೇಶ


Team Udayavani, May 4, 2019, 3:31 PM IST

kopp

ಗಂಗಾವತಿ: ನಗರದ ಮಧ್ಯೆ ಭಾಗದಲ್ಲಿ ಹರಿಯುವ ದುರುಗಮ್ಮನಹಳ್ಳದಲ್ಲಿ ಶುಕ್ರವಾರ ಬೆಳಗ್ಗೆ ಹಾಸ್ಯ ಕಲಾವಿದ ಬಿ. ಪ್ರಾಣೇಶ ನೇತೃತ್ವದಲ್ಲಿ ಸ್ವಚ್ಛತಾ ಶ್ರಮಾನುಭವ ಜರುಗಿತು. ಹಳ್ಳದಲ್ಲಿ ಪ್ಲಾಸ್ಟಿಕ್‌ ಗಾಜು ಸೇರಿ ಅಪಾಯಕಾರಿ ವಸ್ತು ಹಾಗೂ ಕಸವನ್ನು ಸಂಗ್ರಹಿಸಲಾಯಿತು. ಸಂಗ್ರಹಿಸಿದ ಕಸವನ್ನು ನಗರಸಭೆಯ ಸಿಬ್ಬಂದಿಗೆ ತಲುಪಿಸಲಾಯಿತು.

ಈ ಸಂದರ್ಭದಲ್ಲಿ ಕಲಾವಿದ ಬಿ. ಪ್ರಾಣೇಶ ಮಾತನಾಡಿ, ನಗರದ ಸೌಂದರ್ಯಕ್ಕೆ ದುರುಗಮ್ಮನಹಳ್ಳವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಈ ಮೊದಲು ದುರುಗಮ್ಮನಹಳ್ಳದ ನೀರು ಸ್ವಚ್ಛವಾಗಿತ್ತು. ಹಳ್ಳಕ್ಕೆ ಕಸ, ಪ್ಲಾಸ್ಟಿಕ್‌, ಕೊಳೆತ ತರಕಾರಿ ಹಾಗೂ ತ್ಯಾಜ್ಯವನ್ನು ಸುರಿಯುವ ಮೂಲಕ ಹಳ್ಳದ ಆರೋಗ್ಯ ಕೆಡಿಸಲಾಗಿದೆ. ಎಲ್ಲರೂ ನಗರಸಭೆ ಜತೆ ಕೈಜೋಡಿಸಿ ಹಳ್ಳವನ್ನು ಸ್ವಚ್ಛಗೊಳಿಸಿ ಮೊದಲಿಂತೆ ಮಾಡಬೇಕಿದೆ. ನಗರದ ಘನತ್ಯಾಜ್ಯವನ್ನು ನಿಗದಿತ ಸ್ಥಳದಲ್ಲಿ ಹಾಕುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದರು.

ಪೌರಾಯುಕ್ತ ಡಾ| ದೇವಾನಂದ ದೊಡ್ಮನಿ, ಡಾ| ಭಾವಿಕಟ್ಟಿ, ಕೌಸರ್‌ ಬೇಗಂ, ಜಿ. ಶ್ರೀಧರ, ಡಾ| ಶಿವಕುಮಾರ ಮಾಲೀಪಾಟೀಲ್, ಮಂಜುನಾಥ ಗುಡ್ಲಾನೂರು, ಮಹಾಲಿಂಗಪ್ಪ, ಅಭಿಷೇಕ್‌, ಜಿ. ಪವನಗುಂಡೂರು, ಉಲ್ಲಾಸ, ವಾಸುಕೊಳಗದ, ಸುರೇಶ ಸಿಂಗನಾಳ ಸೇರಿ ಅನೇಕರಿದ್ದರು.

ರಾಯನಕೆರೆ ಅಭಿವೃದ್ಧಿಗೆ ದೇಣಿಗೆ

ತಾವರಗೇರಾ: ಸಮೀಪದ ಕಿಲಾರಹಟ್ಟಿ ಸಿಆರ್‌ಸಿ ವ್ಯಾಪ್ತಿಯ ಶಾಲಾ ಶಿಕ್ಷಕರು ರಾಯನಕೆರೆ ಅಭಿವೃದ್ಧಿ ಸೇವಾ ಸಮಿತಿಗೆ 21 ಸಾವಿರ ರೂ. ದೇಣಿಗೆ ನೀಡಿದರು.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷೆ ಗುರುಪಾದಮ್ಮ ಭಂಡಾರಿ, ಸಹಶಿಕ್ಷಕರಾದ ಶಂಕರ್‌ ರಾಠೊಡ್‌, ಗಿರಿಯಪ್ಪಗೌಡ ಪಾಟೀಲ, ಶೇಖರಪ್ಪ ಬಿ., ತಿಮ್ಮಪ್ಪ ಮಡ್ಡೆರ, ಸ್ಥಳೀಯ ಪಿಎಸ್‌ಐ ಮಹಾಂತೇಶ ಸಜ್ಜನ, ಎಪಿಎಂಸಿ ಸದಸ್ಯರಾದ ವಿರುಪಣ್ಣ ನಾಲತವಾಡ, ಸಮಿತಿ ಸದಸ್ಯರಾದ ಅಮರೇಶ ಕುಂಬಾರ, ಸಂಜೀವ ಚಲುವಾದಿ, ಸಿದ್ಧನಗೌಡ, ಕರಡೆಪ್ಪ ನಾಲತವಾಡ ಹಾಗೂ ಇನ್ನಿತರರು ಇದ್ದರು.

 

ಟಾಪ್ ನ್ಯೂಸ್

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

ಸಂಸದ ಸಂಗಣ್ಣ ಕರಡಿ ಮನೆಗೆ ಲಕ್ಷ್ಮಣ ಸವದಿ ಭೇಟಿ

Koppal ಸಂಸದ ಸಂಗಣ್ಣ ಕರಡಿ ಮನೆಗೆ ಲಕ್ಷ್ಮಣ ಸವದಿ ಭೇಟಿ

1-qweqw-ew

High Court ಆದೇಶದಂತೆ ಏ.17,18 ರಂದು ನವವೃಂದಾವನಗಡ್ಡಿಯಲ್ಲಿ ಆರಾಧನೆ

1-waddasd

Gangavati; ಈದ್ಗಾ ಮೈದಾನದಲ್ಲಿ ರಾಜಕೀಯ: ಅನ್ಸಾರಿ-ಗಾಲಿ ರೆಡ್ಡಿ ಸಮರ

ಅನೈತಿಕ ಸಂಬಂಧಕ್ಕೆ ವಿರೋಧ… ನೇಣು ಬಿಗಿದು ಆತ್ಮಹತ್ಯಗೆ ಶರಣಾದ ವಿವಾಹಿತ ಜೋಡಿ

ಅನೈತಿಕ ಸಂಬಂಧಕ್ಕೆ ವಿರೋಧ… ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ವಿವಾಹಿತ ಜೋಡಿ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.