ಅನಿಷ್ಟ ಪದ್ಧತಿ ಬಿಟ್ಟು ಮಕ್ಕಳಿಗೆ ಶಿಕ್ಷಣ ನೀಡಿ: ನ್ಯಾ| ಹೊನ್ನುಸ್ವಾಮಿ
Team Udayavani, Dec 31, 2020, 3:28 PM IST
ಕುಷ್ಟಗಿ: ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ ಕುಷ್ಟಗಿ, ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಮಾಜಿ ದೇವದಾಸಿ ಪುನರ್ವಸತಿ ಯೋಜನೆ ಸಹಯೋಗದಲ್ಲಿ ರಾಷ್ಟ್ರೀಯ ಗ್ರಾಹಕರ ದಿನ ಹಾಗೂ ಹಿರಿಯ ನಾಗರಿಕರಿಗೆ ಸೇವೆಗಳು ಹಾಗೂ ದೇವದಾಸಿ ಮಹಿಳೆಯರಿಗೆ ನ್ಯಾಯಾಲಯದ ಸಭಾಂಗಣದಲ್ಲಿ ಕಾನೂನು ಅರಿವು ಕಾರ್ಯಕ್ರಮ ಜರುಗಿತು.
ಈ ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಬಿ.ಎಸ್. ಹೊನ್ನುಸ್ವಾಮಿ ಅವರು ಮಾತನಾಡಿ, ದೇವದಾಸಿ ಪದ್ಧತಿ ಬಿಟ್ಟು ಸಮಾಜದ ಮುಖ್ಯವಾಹಿನಿಗೆ ಮರಳುತ್ತಿರುವುದು ಸಂತೋಷದ ಸಂಗತಿ. ಈ ಅನಿಷ್ಟ ಪದ್ಧತಿಯನ್ನು ಕೈಬಿಟ್ಟು ಮಕ್ಕಳು, ಮೊಮ್ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು ಎಂದರು.
ಇದನ್ನೂ ಓದಿ:ನಿರಾತಂಕವಾಗಿ ನಡೆದ ಮತ ಎಣಿಕೆ
ಸಿವಿಲ್ ನ್ಯಾಯಾಧೀಶರಾದ ಚಂದ್ರಶೇಖರ ತಳವಾರ, ಹೆಚ್ಚುವರಿ ಸಿವಿಲ್ ನ್ಯಾಯಾ ಧೀಶ ರಫಿಕ್ ಅಹ್ಮದ್, ಸಹಾಯಕ ಸರ್ಕಾರಿ ಅಭಿಯೋಜಕ ರಾಯನಗೌಡ
ನಾಯಕ್, ನ್ಯಾಯವಾದಿಗಳ ಸಂಘದ ಅಧ್ಯಕ್ಷ ಹೊಳಿಯಪ್ಪ ಕುರಿ, ದೇವದಾಸಿ ಪುನರ್ವಸತಿ ಯೋಜನೆ ಅನುಷ್ಠಾನಾಧಿ ಕಾರಿ ಮರಿಯಪ್ಪ ಮುಳ್ಳೂರು, ಯಲಬುರ್ಗಾ ಅನುಷ್ಠಾನಾಧಿ ಕಾರಿ ರೇಣುಕಾ ಮಠದ್, ವಕೀಲರ ಸಂಘದ ಉಪಾಧ್ಯಕ್ಷ ಶ್ರೀನಿವಾಸ ಈಳಗೇರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ
Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ
Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು
“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ
MUST WATCH
ಹೊಸ ಸೇರ್ಪಡೆ
Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ
ಬಿಲ್ ಗೇಟ್ಸ್ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ
Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು
Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !
Banda; ಗ್ಯಾಂಗ್ಸ್ಟರ್ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ