ಕಗ್ಗಂಟಾದ ಗಂಗಾವತಿ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆ

ಸಾಮಾನ್ಯಸಭೆಗೆ ಅಧ್ಯಕ್ಷೆ ಸೇರಿ ಸರ್ವ ಸದಸ್ಯರೂ ಗೈರು

Team Udayavani, Feb 6, 2023, 11:19 PM IST

1-sad-sad

ಗಂಗಾವತಿ: ನಗರಸಭೆಯ ಹಣಕಾಸು ಸ್ಥಾಯಿ ಸಮಿತಿ ಸದಸ್ಯರು ಮತ್ತು ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಕಗ್ಗಂಟಾಗಿದ್ದು ಸೋಮವಾರ ಸ್ಥಾಯಿ ಸಮಿತಿ ಆಯ್ಕೆಗಾಗಿ ಕರೆದ ವಿಶೇಷ ಸಾಮಾನ್ಯ ಸಭೆಗೆ ನಗರಸಭೆ ಅಧ್ಯಕ್ಷೆ ಸೇರಿ ಆಡಳಿತ ಕಾಂಗ್ರೆಸ್ ಮತ್ತು ವಿಪಕ್ಷ ಬಿಜೆಪಿ ಮತ್ತು ಪಕ್ಷೇತರ ಸದಸ್ಯರು ಗೈರಾಗಿದ್ದರಿಂದ ಸಭೆಯನ್ನು ಪೌರಾಯುಕ್ತರು ಮುಮದೂಡಿದ್ದಾರೆ.

ಸೋಮವಾರದಂದು ನಗರಸಭೆಯ ಸ್ಥಾಯಿ ಸಮಿತಿ ಸದಸ್ಯರು ಮತ್ತು ಅಧ್ಯಕ್ಷರ ಆಯ್ಕೆ ನಡೆಸಲು ನಗರಸಭೆಯ ಸಭಾಂಗಣದಲ್ಲಿ ಸದಸ್ಯರ ವಿಶೇಷ ಸಾಮಾನ್ಯ ಸಭೆಯನ್ನು ನಗರಸಭೆ ಅಧ್ಯಕ್ಷೆ ಮಾಲಾಶ್ರೀ ಸಂದೀಪಕುಮಾರ ಕರೆದಿದ್ದರು. ಎಲ್ಲ ೩೪ ಮತ್ತು ಶಾಸಕ, ಸಂಸದರು ಸೇರಿ ೩೬ ಸದಸ್ಯರಿಗೂ ಸಭೆಯ ನೋಟೀಸನ್ನು ಮುಂಚಿತವಾಗಿ ತಲುಪಿಸಲಾಗಿತ್ತು. ಸಮಿತಿ ಸದಸ್ಯರು ಹಾಗೂ ಅಧ್ಯಕ್ಷರ ಆಯ್ಕೆ ಕುರಿತು ಆಡಳಿತಾರೂಢ ಕಾಂಗ್ರೆಸ್ ಪಕ್ಷ ಹಾಗೂ ವಿಪಕ್ಷ ಬಿಜೆಪಿ ಹಾಗೂ ಪಕ್ಷೇತರ ಸದಸ್ಯರ ಮಧ್ಯೆ ಸಭೆಗೂ ಮುಂಚೆ ನಡೆದಿದೆ ಎನ್ನಲಾದ ಸಭೆಯಲ್ಲಿ ಒಮ್ಮತ ತೀರ್ಮಾನವಾಗದೇ ಇದ್ದ ಕಾರಣ ಹಣಕಾಸು ಸ್ಥಾಯಿ ಸಭೆಗೆ ಬಹುತೇಕ ಎಲ್ಲಾ ೩೬ ಸದಸ್ಯರು ಗೈರಾಗಿದ್ದರು. ಸಭೆ ನಡೆಸಲು ಪೌರಾಯುಕ್ತರು ವಿಶೇಷ ಕಾಳಜಿ ವಹಿಸಿ ಸೋಮವಾರ ಬೆಳಗ್ಗೆ 11 ಗಂಟೆಗೆ ನಗರಸಭೆಯ ಸಭಾಂಗಣದಲ್ಲಿ ಎಲ್ಲಾ ವ್ಯವಸ್ಥೆ ಮಾಡಿದ್ದರು.

ನಗರಸಭೆಯ ಹಣಕಾಸು ಸ್ಥಾಯಿ ಸಮಿತಿ ಸಭೆಗೆ ನಿಯಮಗಳ ಪ್ರಕಾರ ಸಾಮಾನ್ಯ ಸಭೆ ಸೇರಿ ೫-೧೧ ಜನ ಸದಸ್ಯರನ್ನು (ಸೂಚಕರು ಮತ್ತು ಅನುಮೋದಕರು ನಗರಸಭೆಯ ಸದಸ್ಯರಾಗಿರಬೇಕು) ಒರ್ವ ಸೂಚಕ ಮತ್ತೊರ್ವ ಸದಸ್ಯರು ಅನುಮೋದನೆ ಮಾಡುವ ಮೂಲಕ ಆಯ್ಕೆ ಮಾಡಬೇಕು. ಸಂಪ್ರದಾಯದಂತೆ ವಿಪಕ್ಷದ ಸದಸ್ಯರು ಸೇರಿ ಇದುವರೆಗೂ ಐವರನ್ನು ಗಂಗಾವತಿ ನಗರಸಭೆಯ ಹಣಕಾಸು ಸ್ಥಾಯಿ ಸಮಿತಿಗೆ ಸದಸ್ಯರನ್ನಾಗಿ ನೇಮಿಸಲಾಗುತ್ತಿತ್ತು. ಈ ಭಾರಿ ಬಿಜೆಪಿ ಸದಸ್ಯರು ಪಕ್ಷೇತರ ಸದಸ್ಯರಾದ ಶರಭೋಜಿರಾವ್ ಅಥವಾ ವೆಂಕಟರಮಣ ಇವರನ್ನು ಹಣಕಾಸು ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ನೇಮಕ ಮಾಡಲು ತೀರ್ಮಾನಿಸಿದ್ದಾರೆನ್ನಲಾಗುತ್ತಿದ್ದು ಇದಕ್ಕೆ ಆಡಳಿತಾರೂಢ ಕಾಂಗ್ರೆಸ್ ಸದಸ್ಯರು ಆಕ್ಷೇಪವೆತ್ತಿ ಸಭೆಗೆ ಕಾಂಗ್ರೆಸ್ ಸದಸ್ಯರು ಗೈರಾಗುವಂತೆ ಕಾಂಗ್ರೆಸ್ ಪಕ್ಷದ ಗಂಗಾವತಿಯ ಹೈಕಮಾಂಡ್ ಮೌಖಿಕ ಆದೇಶ ನೀಡಿದ್ದರಿಂದ ವಿಶೇಷ ಸಾಮಾನ್ಯಸಭೆಗೆ ಆಡಳಿತಾರೂಢ ಸದಸ್ಯರೆಲ್ಲ ಗೈರಾಗಿದ್ದಾರೆನ್ನಲಾಗಿದೆ.

ಅಧ್ಯಕ್ಷರ ಸೂಚನೆ ಮೇರೆಗೆ ಹಣಕಾಸು ಸ್ಥಾಯಿ ಸಮಿತಿ ಹಾಗೂ ಅಧ್ಯಕ್ಷರ ಆಯ್ಕೆ ಮಾಡಲು ಮುಂಚಿತವಾಗಿ ಎಲಾ ಅರ್ಹ ಸದಸ್ಯರಿಗೆ ನೋಟಿಸ್ ನೀಡಿ ವಿಶೇಷ ಸಾಮಾನ್ಯ ಸಭೆಯನ್ನು ಫೆ.06 ರಂದು ಬೆಳ್ಳಿಗ್ಗೆ ಕರೆಯಲಾಗಿತ್ತು. ಸಭೆಗೆ ಯಾರ ಸದಸ್ಯರೂ ಹಾಜರಾಗಿಲ್ಲ ತಡವಾಗಿ ಅಧ್ಯಕ್ಷರು ವೈಯಕ್ತಿಕ ಕಾರಣ ನೀಡಿ ಸಭೆಯನ್ನು ಫೆ.14 ರಂದು ಪುನಹ ಕರೆಯುವಂತೆ ಸೂಚನೆ ನೀಡಿದ್ದಾರೆ. ಹಣಕಾಸು ಸ್ಥಾಯಿ ರಚನೆ ನಗರಸಭೆಯ ಆಡಳಿತದ ಒಂದು ಪ್ರಕ್ರಿಯೆ ಆಗಿದ್ದು ಆಡಳಿತ ಮಂಡಳಿ ಹಣಕಾಸು ಸ್ಥಾಯಿ ಸಮಿತಿಯನ್ನು ರಚಿಸಬೇಕಿದ್ದು ಇದರಲ್ಲಿ ಆಡಳಿತ ವಿಪಕ್ಷ ಎನ್ನದೇ ಎಲ್ಲಾ ಸದಸ್ಯರನ್ನು ಸಮಿತಿ ಸದಸ್ಯರನ್ನಾಗಿ ಮಾಡಬಹುದಾಗಿದೆ. ಸಮಿತಿಯಲ್ಲಿ5-11 ಜನರಿಗೆ ಅವಕಾಶವಿದ್ದು ಇದರಲ್ಲಿ ಒರ್ವ ಸದಸ್ಯರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗುತ್ತದೆ. ದೈನಂದಿನ ಹಣಕಾಸು ಖರ್ಚು ವೆಚ್ಚಗಳಿಗೆ ಸದಸ್ಯ ಯಾವುದೇ ತೊಂದರೆ ಇಲ್ಲ.
-ವಿರೂಪಾಕ್ಷಮೂರ್ತಿ ಪೌರಾಯುಕ್ತರು .

ಟಾಪ್ ನ್ಯೂಸ್

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

crime (2)

Koppal: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.