ವಿದ್ಯುತ್ ಸಂಪರ್ಕ ಕಡಿತ ಗಂಗಾವತಿ ಸಬ್ ರಿಜಿಸ್ಟ‍ಾರ್ ಕಚೇರಿ ಕಾರ್ಯ ಕಲಾಪ ಸ್ಥಗಿತ ಜನರ ಪರದಾಟ


Team Udayavani, Oct 6, 2021, 12:10 PM IST

Untitled-1

ಗಂಗಾವತಿ: ಗಂಗಾವತಿಯ ನೋಂದಣಿ ಇಲಾಖೆಯ ಕಚೇರಿ ಒಂದಿಲ್ಲೊಂದು ಸಮಸ್ಯೆಯಲ್ಲಿ ನಿತ್ಯವೂ ಸುದ್ದಿಯಲ್ಲಿರುತ್ತದೆ .ಕಳೆದ 1ವಾರದಿಂದ ಸಬ್ ರಿಜಿಸ್ಟ್ರಾರ್ ಕಚೇರಿಯ ವಿದ್ಯುತ್ ಸಂಪರ್ಕ ತಾಂತ್ರಿಕ ಕಾರಣಕ್ಕಾಗಿ ಕಡಿತಗೊಂಡಿದ್ದು ಇಲ್ಲಿ ಜನರೇಟರ್ ಸೇರಿದಂತೆ ಯೂಪಿಎಸ್ ಗಳು ವ್ಯವಸ್ಥೆ ಇಲ್ಲದ್ದರಿಂದ ಕಾರ್ಯ ಕಲಾಪಗಳು ಸ್ಥಗಿತಗೊಂಡಿವೆ. ಇದರಿಂದ ಆಸ್ತಿ ಮತ್ತು ಭೂಮಿಯ ನೋಂದಣಿ ಕಾರ್ಯ ಸ್ಥಗಿತವಾಗಿದ್ದು ಆಸ್ತಿ ಖರೀದಿ ಮಾಡಿದ ಜನರು ನೋಂದಣಿ ಮಾಡಿಸಿಕೊಳ್ಳಲು  ಪರದಾಡುತ್ತಿದ್ದಾರೆ .

ಕಳೆದ 1ವರ್ಷದಿಂದ ಇಲ್ಲಿ ಜನರೇಟರ್ ಮತ್ತು ಯುಪಿಎಸ್ ವ್ಯವಸ್ಥೆ ಇಲ್ಲ ವಿದ್ಯುತ್ ಕೈಕೊಟ್ಟರೆ ಇಡೀ ಕಚೇರಿ ಕಾರ್ಯ ಸ್ಥಗಿತವಾಗುತ್ತದೆ .ರಾಜ್ಯ ಸರ್ಕಾರ ರಾಜ್ಯದ ಎಲ್ಲಾ ಸಬ್ ರಿಜಿಸ್ಟ್ರಾರ್ ಕಚೇರಿಗಳಿಗೆ ಯುಪಿಎಸ್ ಪೂರೈಕೆ ಮಾಡಲು ರಾಜ್ಯಮಟ್ಟದ ಕಂಪೆನಿಗೆ ಟೆಂಡರ್ ಮೂಲಕ ಆದೇಶ ನೀಡಿರುತ್ತದೆ .

ಕಳೆದ 1ವರ್ಷದಿಂದ ಟೆಂಡರ್ ಪಡೆದ ಕಂಪನಿ ಗಂಗಾವತಿಯ ಸಬ್ ರಿಜಿಸ್ಟ್ರಾರ್ ಕಚೇರಿಗೆ ಯಾವುದೇ ಯುಪಿಎಸ್ ಬ್ಯಾಟರಿಗಳನ್ನು ಪೂರೈಕೆ ಮಾಡಿಲ್ಲ .ಇರುವ ಹಳೆಯ  ವಿದ್ಯುತ್ ಕೈಕೊಟ್ಟಾಗ ಜನರೇಟರ್ ಆನ್ ಮಾಡಿಕೊಂಡು ಕಾರ್ಯಕಲಾಪ ವಿಧಿಸಲಾಗುತ್ತಿತ್ತು .ಕಳೆದ 1ವಾರದ ಹಿಂದೆ ಜನರೇಟರ್ ದುರಸ್ತಿಯಾಗಿದೆ ಜೊತೆಗೆ ವಿದ್ಯುತ್ ತಂತಿಗಳು ಹಾಳಾಗಿದ್ದರಿಂದ ವಿದ್ಯುತ್ ಪೂರೈಕೆಯಾಗುತ್ತಿಲ್ಲ .ಇದರಿಂದ ನೋಂದಣಿ ಕಾರ್ಯಕ್ಕೆ ಬೇಕಾಗುವ ಕರೆಂಟ್ ಇಲ್ಲದೇ ಇರುವುದರಿಂದ ಕಛೇರಿಯ ಕಾರ್ಯಗಳು ಸ್ಥಗಿತವಾಗಿವೆ .ಈ ಕುರಿತು ಮೇಲಾಧಿಕಾರಿಗಳಿಗೆ ಮತ್ತು ಜನಪ್ರತಿನಿಧಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ನೋಂದಣಿ ಇಲಾಖೆಯ ಕಚೇರಿಗೆ ವಿದ್ಯುತ್ ಮತ್ತು ಶಾಶ್ವತ ಯುಪಿಎಸ್ ಜನರೇಟರ್ ಕಲ್ಪಿಸುವಲ್ಲಿ ಸರಕಾರ ವಿಫಲವಾಗಿದೆ .

ಆಸ್ತಿ ಮತ್ತು ಭೂಮಿಯನ್ನು ನೋಂದಣಿ ಮಾಡಿಸಲು ಗಂಗಾವತಿಯ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಮಧ್ಯವರ್ತಿಗಳ ಹಾವಳಿಯಿಂದ ಜನರು ಬೇಸತ್ತಿದ್ದರು ಇತ್ತೀಚೆಗೆ ಶಾಸಕ ಪರಣ್ಣ ಮುನವಳ್ಳಿ ಕಚೇರಿಗೆ ದಿಢೀರ್ ಭೇಟಿ ನೀಡಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಅಧಿಕಾರಿಗಳ ಜತೆ ಚರ್ಚೆ ನಡೆಸಿ ಮದ್ಯವರ್ತಿಗಳ ಹಾವಳಿಯನ್ನು ತಪ್ಪಿಸಿದ್ದರು .ಈಗ ಪುನಃ ವಿದ್ಯುತ್ ಇಲ್ಲದ ಕಾರಣ 1ವಾರದಿಂದ ಕಛೇರಿಯ ಕಾರ್ಯಕಲಾಪಗಳು ಸ್ಥಗಿತವಾಗಿದ್ದು ಆಸ್ತಿ ಮತ್ತು ಭೂಮಿಯನ್ನು ಖರೀದಿ ಮಾಡಿದ್ದು ಯಾರು ನೋಂದಣಿ ಮಾಡಿಕೊಳ್ಳಲಾಗದೆ ಪರಿತಪಿಸುವಂತಾಗಿದೆ .ಆಸ್ತಿ ಮಾರಾಟ ಮಾಡಿದ ಮತ್ತು ಖರೀದಿ ಮಾಡಿದ ಜನರು ಕೌಟುಂಬಿಕ ಕಾರಣಕ್ಕಾಗಿ ಹಣ ಹೊಂದಿಸಲಾಗದೆ ತೊಂದರೆಪಡುತ್ತಿದ್ದಾರೆ. ಕೂಡಲೇ ಸರಕಾರ ಮತ್ತು ಜಿಲ್ಲಾಡಳಿತ ಗಂಗಾವತಿಯ ಸಬ್ ರಿಜಿಸ್ಟರ್ ಕಚೇರಿಗೆ ಯುಪಿಎಸ್  ಮತ್ತು ಜನರೇಟರ್ ಮತ್ತು ವಿದ್ಯುತ್ ಸಂಪರ್ಕ ಕಲ್ಪಿಸಲು ಕ್ರಮ ಕೈಗೊಳ್ಳಬೇಕಿದೆ .

ಪತ್ರ ಬರೆದು ಮನವಿ ಮಾಡಲಾಗಿದೆ :ನೋಂದಣಿ ಕಚೇರಿಯ ವಿದ್ಯುತ್ ಕೊರತೆ ಮತ್ತು ಸಮಸ್ಯೆ ಬಗ್ಗೆ ಈಗಾಗಲೇ ಯುಪಿಎಸ್ ಮತ್ತು ಜನರೇಟರ್ ಪೂರೈಕೆ ಮಾಡುವಂತೆ ಮತ್ತು ವಿದ್ಯುತ್ ಸಂಪರ್ಕವನ್ನು ಸರಿಯಾಗಿ ಮಾಡಿಸಿಕೊಡುವಂತೆ ಮೇಲಾಧಿಕಾರಿಗಳಿಗೆ ಹಲವು ಪತ್ರ ಬರೆಯಲಾಗಿದೆ  ಶಾಸಕರಿಗೂ ಮನವಿ ಮಾಡಲಾಗಿದೆಯೆಂದು ಸಬ್ ರಿಜಿಸ್ಟರ್ ಅಧಿಕಾರಿ ಶ್ರೀಕಾಂತ್ ಉದಯವಾಣಿಗೆ ತಿಳಿಸಿದ್ದಾರೆ

ಟಾಪ್ ನ್ಯೂಸ್

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.