ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತೆ ವಹಿಸಿ


Team Udayavani, Apr 24, 2020, 3:30 PM IST

kopala-tdy-2

ಯಲಬುರ್ಗಾ: ತಾಲೂಕಿನ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತೆವಹಿಸಿ ಎಂದು ಶಾಸಕ ಹಾಲಪ್ಪ ಆಚಾರ್‌ ಪಿಡಿಒಗಳಿಗೆ ಸೂಚಿಸಿದರು.

ಪಟ್ಟಣದ ತಾಪಂ ಸಭಾಂಗಣದಲ್ಲಿ ಕೋವಿಡ್‌-19 ಹಿನ್ನೆಲೆಯಲ್ಲಿ ನೀರು ಮತ್ತು ನೈರ್ಮಲ್ಯ ತುರ್ತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗ್ರಾಮಗಳಲ್ಲಿ ನೀರಿನ ಗಂಭೀರ ಸಮಸ್ಯೆ ಹಾಗೂ ಕುಡಿವ ನೀರು ಶುದ್ಧೀಕರಣ ಘಟಕಗಳು ದುರಸ್ತಿಗೆ ಬಂದರೇ ತಕ್ಷಣವೇ ಸಂಬಂಧಪಟ್ಟ ತಾಪಂ, ಜಿಪಂ ಅಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಪರಿಹಾರ ಮಾಡಿಕೊಳ್ಳಬೇಕು ಎಂದರು.

ಈಗಾಗಲೇ  ಕೋವಿಡ್ 19 ವೈರಸ್‌ ತಡೆಗೆ ಹಲವಾರು ಜಾಗೃತಿ ಕಾರ್ಯಕ್ರಮಗಳು ನಡೆದಿವೆ. ಜಾಗೃತಿಯೊಂದಿಗೆ ಗ್ರಾಮಗಳಲ್ಲಿ ಬ್ಲಿಚಿಂಗ್‌ ಪೌಡರ್‌ ಸಿಂಪರಣೆ ಹಾಗೂ ಗ್ರಾಮಗಳಲ್ಲಿ ಚರಂಡಿ ಸ್ವಚ್ಛತೆಗೆ ಆದ್ಯತೆ ನೀಡುವ ಕಾರ್ಯ ಮಾಡಿ. ಬರ ನಿರ್ವಹಣೆ ಹಾಗೂ ಕುಡಿವ ನೀರಿಗೆ ಹೆಚ್ಚಿನ ಹಣ ಬಂದಿಲ್ಲ. ಆದರಿಂದ ವಿನಾಕಾರಣ ಖರ್ಚು ಮಾಡಬೇಡಿ. ಗ್ರಾಮಲೆಕ್ಕಾಧಿಕಾರಿಗಳು ನಿತ್ಯ ಗ್ರಾಮಗಳಿಗೆ ಹೋಗಿ ಟಾಸ್ಕ್ಫೋರ್ಸ್‌ ಸಭೆಗಳನ್ನು ನಡೆಸಿ ನಿತ್ಯ ತಹಶೀಲ್ದಾರ್‌ ಅವರಿಗೆ ಪ್ರಗತಿ ವರದಿ ಒಪ್ಪಿಸುವಂತೆ ಸೂಚಿಸಿದರು.

ಪೈಪ್‌ಲೈನ್‌ ಹಾಗೂ ಹೊಸ ಬೋರ್‌ವೆಲ್‌ ನೆಪದಲ್ಲಿ ಬೇಕಾಬಿಟ್ಟಿ ಹಣ ಖರ್ಚು ಮಾಡಿ ಅನಗತ್ಯ ಹಣ ಖರ್ಚು ಮಾಡಿದರೆ ಕ್ರಮಕ್ಕೆ ಮುಂದಾಗುತ್ತೇನೆ ಎಂದು ಜಿಪಂ ಎಇಇ ಶಿವುಕುಮಾರಗೆ ಸೂಚಿಸಿದರು.

ಕೆಇಬಿ ಎಇಇ ಗೋಪಾಲಸ್ವಾಮಿ ಮಾತನಾಡಿದರು. ತಹಶೀಲ್ದಾರ್‌ ಶ್ರೀಶೈಲ ತಳವಾರ, ಇಒ ಜಯರಾಂ, ಪಿಡಿಒಗಳಾದ ಹನುಮಂತಗೌಡ ಪಾಟೀಲ, ಹನುಮಂತರಾಯ ಯಕಂಚಿ, ರವಿಕುಮಾರ ಲಿಂಗಣ್ಣನವರ, ವೀರಭದ್ರಗೌಡ, ರಾಮಣ್ಣ ಹೊಸಮನಿ, ರಾಮಣ್ಣ ದೊಡ್ಡಮನಿ, ಬಸವರಾಜ, ತಾಪಂ ಸಿಬ್ಬಂದಿ, ಕಂದಾಯ ಸಿಬ್ಬಂದಿ ಇತರರು ಇದ್ದರು.

ಟಾಪ್ ನ್ಯೂಸ್

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.