ಉದ್ಯೋಗ ಖಾತ್ರಿ ಯೋಜನೆ ಅಕ್ರಮ ತನಿಖೆಗೆ ಒತ್ತಾಯ
Team Udayavani, Jun 7, 2020, 2:40 PM IST
ಕುಷ್ಟಗಿ: ತಾಲೂಕಿನ ಕ್ಯಾದಿಗುಪ್ಪ ಗ್ರಾಪಂನಲ್ಲಿ 2019-20ನೇ ಸಾಲಿನಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಅಂದಾಜು 7 ಕೋಟಿ ರೂ. ಬೋಗಸ್ ಬಿಲ್ ಸೃಷ್ಟಿಸಿ ಅಕ್ರಮ ಎಸಗಿದ ಹಿನ್ನೆಲೆಯಲ್ಲಿ ವಿಶೇಷ ತನಿಖಾಧಿಕಾರಿಯನ್ನು ನೇಮಿಸಿ ತನಿಖೆ ನಡೆಸುವಂತೆ ಒತ್ತಾಯಿಸಿ ಪ್ರಕಾಶ ದಾಸರ್, ಮಹಾಂತೇಶ ಪಾಟೀಲ ಅವರು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಮನವಿ ಸಲ್ಲಿಸಿದರು.
ಈ ಅಕ್ರಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಲಾಲಬಿ ಹುಸೇನಸಾಬ್ ಬೇವಿನಗಿಡ, ಪಿಡಿಒ, ಜೆಇ, ಕಾರ್ಯದರ್ಶಿ, ಕಂಪ್ಯೂಟರ್ ಆಪರೇಟರ್ ಭಾಗಿಯಾಗಿ ಅಂದಾಜು 7 ಕೋಟಿ ರೂ. ಕಾಮಗಾರಿ ನಡೆಸದೇ ಬೋಗಸ್ ಬಿಲ್ಲುಗಳನ್ನು ಸೃಷ್ಟಿಸಿದ್ದಾರೆ. ಗ್ರಾಮ ಪಂಚಾಯತಿ ಮಟ್ಟದಲ್ಲಿ ಭ್ರಷ್ಟಾಚಾರ ಕುರಿತು ಪೂರಕ ದಾಖಲೆಗಳ ಸಮೇತ ಕುಷ್ಟಗಿ ತಾಪಂ ಹಿಡಿದು, ಜಿಪಂ ಸಿಇಒ, ಓಂಬುಡ್ಸಮನ್ ಜಿಪಂ ಕೊಪ್ಪಳ ಅವರಿಗೆ ಮನವಿ ಸಲ್ಲಿಸಿದರೂ ತನಿಖೆಗೆ ಮುಂದಾಗಿಲ್ಲ. ಈ ಅಕ್ರಮದಲ್ಲಿ ಭಾಗಿಯಾದ ಕ್ಯಾದಿಗುಪ್ಪ ಗ್ರಾಮ ಪಂಚಾಯತಿ ಅಧ್ಯಕ್ಷ ಲಾಲಬಿ ಬೇಗಂ ಹುಸೇನಸಾಬ್ ಬೇವಿನಗಿಡ ಅವರ ಅಕ್ರಮ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವಂತೆ ಅವರು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavati: ಜೈ ಶ್ರೀರಾಮ್ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ