ಕೈ ಹಿಡಿದ ಉದ್ಯೋಗ ಖಾತ್ರಿ

ವಲಸೆ ಕಾರ್ಮಿಕರಿಗೆ ಅರಣ್ಯ ಪ್ರದೇಶದಲ್ಲಿ ಇಂಗುಗುಂಡಿ ತೆಗೆಯುವ ಕೆಲಸ,

Team Udayavani, Jun 1, 2021, 9:35 PM IST

31kpl-7

ಕೊಪ್ಪಳ: ಕೊರೊನಾ ಎರಡನೇ ಅಲೆ ಲಾಕ್‌ಡೌನ್‌ನಲ್ಲಿ ಸಾಮಾಜಿಕ ಅಂತರದೊಂದಿಗೆ ನರೇಗಾ ಕಾಮಗಾರಿಗೆ ಅವಕಾಶ ನೀಡಿದ್ದರಿಂದ ಹಲವು ಕುಟುಂಬಗಳ ಜೀವನ ನಿರ್ವಹಣೆಗೆ ಕನಕಗಿರಿ ತಾಲೂಕಿನಲ್ಲಿ ನರೇಗಾ ಕೆಲಸ ಅನುಕೂಲವಾಗಿದೆ.

ತಾಲೂಕಿನ ಚಿಕ್ಕಮಾದಿನಾಳ ಗ್ರಾಪಂ ವ್ಯಾಪ್ತಿಯ ನಾಗಲಾಪುರ ಅರಣ್ಯ ಪ್ರದೇಶದಲ್ಲಿ ಸಾಮಾಜಿಕ ಅರಣ್ಯ ವಲಯ ಗಂಗಾವತಿ ಹಾಗೂ ಚಿಕ್ಕಮಾದಿನಾಳ ಗ್ರಾಪಂನಿಂದ ಬಂಕಾಪುರ ಗ್ರಾಮದ ಒಟ್ಟು 76 ಜನರಿಗೆ ನರೇಗಾ ಕೆಲಸ ನೀಡಲಾಗಿದೆ. ಕೂಲಿ ಕಾರ್ಮಿಕರಲ್ಲಿ ಕೆಲವರು ಬೆಂಗಳೂರು, ಮಂಗಳೂರು ನಗರ ಪ್ರದೇಶಕ್ಕೆ ಗುಳೆ ಹೋಗಿ ಲಾಕ್‌ ಡೌನ್‌ ನಿಂದ ಮರಳಿ ಸ್ವಗ್ರಾಮಕ್ಕೆ ಬಂದಿದ್ದರು. ಅವರಿಗೆ ಯಾವುದೇ ಕೆಲಸ ಇಲ್ಲವಾಗಿತ್ತು. ಉದ್ಯೋಗ ಖಾತ್ರಿ ಯೋಜನೆಯಡಿ ಅರಣ್ಯ ಪ್ರದೇಶದಲ್ಲಿ ಇಂಗುಗುಂಡಿ ತೆಗೆಯುವ ಕೆಲಸ ನೀಡಲಾಗಿದೆ.

2021ರ ಮೇ 15ರಿಂದ ಸತತ ಈ ಕೂಲಿ ಕಾರ್ಮಿಕರಿಗೆ 16 ದಿನ ಕೆಲಸ ನೀಡಲಾಗಿದೆ. 15 ಅಡಿ ಉದ್ದ, 3 ಅಡಿ ಅಗಲ ಹಾಗೂ 3 ಅಡಿ ಆಳವಿರುವ ಒಟ್ಟು 300 ಟ್ರಂಚ್‌ಗಳನ್ನು ಕೂಲಿಕಾರ್ಮಿಕರು ತೆಗೆದಿದ್ದಾರೆ.

ಕೊರೊನಾ ಸಂದಿಗ್ಧ ಪರಿಸ್ಥಿತಿಯಲ್ಲಿ 1216 ಮಾನವ ದಿನಗಳನ್ನು ಸೃಜನೆ ಮಾಡಲಾಗಿದೆ. ಮಳೆ ಬಂದರೆ ಈ ಟ್ರಂಚ್‌ಗಳಲ್ಲಿ ಲಕ್ಷಾಂತರ ಲೀಟರ್‌ ನೀರು ಇಂಗಲಿದೆ. ಇದರಿಂದ ಮಣ್ಣು ಮತ್ತು ತೇವಾಂಶ ಸಂರಕ್ಷಣೆಗೆ ಸಹಕಾರಿ ಆಗಲಿದೆ. ಈ ಅರಣ್ಯ ಪ್ರದೇಶದಲ್ಲಿರುವ 16000 ಸಸಿಗಳು ಉತ್ತಮವಾಗಿ ಬೆಳೆಯಲು ಅನುಕೂಲವಾಗಲಿದೆ. ಮಳೆಗಾಲದಲ್ಲಿ ಉತ್ತಮ ಮಳೆಯಾದರೆ ಈ ಅರಣ್ಯ ಪ್ರದೇಶದಲ್ಲಿ ಅಗೆದ ಟ್ರಂಚ್‌ಗಳಲ್ಲಿ ಲಕ್ಷಾಂತರ ಲೀಟರ್‌ ನೀರು ಭೂಮಿ ಸೇರಲಿದೆ. ಪ್ರದೇಶದಲ್ಲಿ ಇರುವ ಗಿಡಗಳು ಹಸಿರಾಗಿ ಉತ್ತಮ ಪರಿಸರ ವಾತಾವರಣ ನಿರ್ಮಾಣವಾಗಲಿದೆ. ಇನ್ನೂ ಸುತ್ತಲಿನ ರೈತರ ಜಮೀನುಗಳಲ್ಲಿ ಇರುವ ಬೋರ್‌ವೆಲ್‌ ರಿಚಾರ್ಜ್‌ಗೂ ಸಹಕಾರಿ ಆಗಲಿದೆ.

ಮಣ್ಣು ಮತ್ತು ತೇವಾಂಶ ಸಂರಕ್ಷಣೆ ಮಾಡಲು ಅನುಕೂಲವಾಗಲಿದೆ. ಮಳೆಯಾಶ್ರಿತ ಇಂತಹ ಪ್ರದೇಶದಲ್ಲಿ ಎಸ್‌ ಎಂಸಿ ಕಾಮಗಾರಿ ನಿರ್ವಹಿಸಿರುವುದು ಮೆಚ್ಚುಗೆಗೆ ಪಾತ್ರವಾಗಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.