ತುಂಗಭದ್ರಾ ಎಡದಂಡೆ ಕಾಲುವೆಗೆ ನೀರು ಬಿಡುವಾಗ ಎಸ್ಕೇಪ್ ಕ್ರಸ್ಟ್ ಗೇಟ್ ದುರಸ್ಥಿ

ರೈತರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ

Team Udayavani, Jul 25, 2023, 9:54 PM IST

ತುಂಗಭದ್ರಾ ಎಡದಂಡೆ ಕಾಲುವೆಗೆ ನೀರು ಬಿಡುವಾಗ ಎಸ್ಕೇಪ್ ಕ್ರಸ್ಟ್ ಗೇಟ್ ದುರಸ್ಥಿ

ಗಂಗಾವತಿ: ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು ಡ್ಯಾಂ ಗೆ ನೀರಿನ ಹೊಳರಿ ಹೆಚ್ಚಾಗಿರುವ ಸಂದರ್ಭದಲ್ಲಿ ಶೀಘ್ರದಲ್ಲಿ ಎಡದಂಡೆ ಕಾಲುವೆ ಸೇರಿ ವಿಜಯನಗರ ಕಾಲವೇ ಗಳಿಗೆ ನೀರು ಹರಿಸುವ ಸಂದರ್ಭದಲ್ಲಿ ಇದೀಗ ಕೊಪ್ಪಳ ತಾಲೂಕಿನ ಶಿವಪುರ ಬೋರುಕ ಪವರ್ ಹೌಸ್ ಬಳಿ ಎಸ್ಕೇಪ್ ಕ್ರಸ್ಟ್‌ ಗೇಟ್ ದುರಸ್ಥಿ
ಕಾರ್ಯವನ್ನು ಕೈಗೆತ್ತಿಕೊಂಡಿರುವುದಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊಪ್ಪಳ ತಾಲೂಕಿನ ಶಿವಪುರ ಸಮೀಪದ ಬೋರುಕಾ ವಿದ್ಯುತ್  ಘಟಕದ ಹತ್ತಿರವಿರುವ 10 ನೇ ಮೈಲು ಎಸ್ಕೇಪ್ ಕ್ರಸ್ಟ್‌ ಗೇಟ್‌ ದುರಸ್ಥಿಯಾಗಿದ್ದು ಕಾಲುವೆಗೆ ನೀರು ಬಿಡುವ ಸಂದರ್ಭದಲ್ಲಿ ದುರಸ್ಥಿ ಕಾಮಗಾರಿ ಆರಂಭಿಸಲಾಗಿದೆ.

ಇದರಿಂದ ಕಾಲುವೆಗೆ ನೀರು ಬಿಡುವುದು ತಡವಾಗುವ ಸಂಭವವಿದ್ದು ಈಗಾಗಲೇ ಭತ್ತ ನಾಟಿ ಮಾಡಲು ಅಚ್ಚುಕಟ್ಟು ಪ್ರದೇಶದ ರೈತರು ಭತ್ತದ ಸಸಿಮಡಿ ಹಾಕಿಕೊಂಡು ನಾಟಿ ಮಾಡಲು ಸಿದ್ದತೆ ನಡೆಸಿದ್ದಾರೆ. ಆಗಸ್ಟ್ ಮೊದಲವಾರದಲ್ಲಿ ಭತ್ತದ ನಾಟಿ ಮಾಡುದರೆ ಉತ್ತಮ ಇಳುವರಿ ಬರುತ್ತದೆ. ಆದ್ದರಿಂದ ಕಾಲುವೆಯಲ್ಲಿ ನಾಲ್ಕು ತಿಂಗಳು ಕಾಲ ನೀರು ಇಲ್ಲದ ಸಂದರ್ಭದಲ್ಲಿ ಎಸ್ಕೇಪ್ ಕ್ರಸ್ಟ್‌ ಗೇಟ್ ದುರಸ್ಥಿ ಮಾಡದೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿ ಇದೀಗ ಕಾಮಗಾರಿ ಕೈಗೆತ್ತಿ ಕೊಂಡಿರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಇದುವರೆಗೂ ನಿರ್ಲಕ್ಷ ವಹಿಸಿ ಇದೀಗ ಎಸ್ಕೇಪ್ ಕ್ರಸ್ಟ್‌ ಗೇಟ್ ದುರಸ್ಥಿ ಕಾರ್ಯ ಮಾಡುತ್ತಿರುವ ಅಧಿಕಾರಿಗಳು ಹಗಲು ರಾತ್ರಿ ಸ್ಥಳದಲ್ಲಿ ನಿಂತು ಕಾಮಗಾರಿ ಕೈಗೊಳ್ಳಬೇಕಿದ್ದು ಅಧಿಕಾರಿಗಳು ನಿರ್ಲಕ್ಷ್ಯ ಮಾಡದೆ ಬೇಗನೆ ಕಾಮಗಾರಿ ಮುಗಿಸಬೇಕಿದೆ ಎಂದು ರೈತರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

8-uv-fusion

Smile: ನಗುವೇ  ನೆಮ್ಮದಿಗೆ ಸ್ಫೂರ್ತಿ, ಗೆಲುವಿನ ಶಕ್ತಿ

ರಾಮಲಿಂಗಾರೆಡ್ಡಿ

Chitradurga; ಸರ್ಕಾರಕ್ಕೆ, ಪಕ್ಷಕ್ಕೆ, ಪೆನ್ ಡ್ರೈವ್ ಗೆ ಯಾವ ಸಂಬಂಧವಿಲ್ಲ:ರಾಮಲಿಂಗಾರೆಡ್ಡಿ

7-uv-fusion

Cleanliness: ಪ್ರವಾಸಿ ತಾಣ ನಮ್ಮ ಆಸ್ತಿ: ಸ್ವಚ್ಛವಾಗಿರಿಸೋಣ

three year old child passed away in Suspicious way

Belagavi: ಮೂರು ವರ್ಷದ‌ ಕಂದಮ್ಮ ಅನುಮಾನಾಸ್ಪದ ಸಾವು; ಕೊಲೆ ಆರೋಪ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

4-cet

CET Results: ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwe

Kushtagi: ಸಿಡಿಲಿಗೆ ಬಿತ್ತನೆ ಕಾರ್ಯ ನಿರತ ರೈತ ಬಲಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

1-weewqeqw

Kushtagi:ಬಹಿರ್ದೆಸೆಗೆ ಕುಳಿತ ಇಬ್ಬರ ಬಲಿ ಪಡೆದ ಶೌಚಾಲಯದ ಗೋಡೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

8-uv-fusion

Smile: ನಗುವೇ  ನೆಮ್ಮದಿಗೆ ಸ್ಫೂರ್ತಿ, ಗೆಲುವಿನ ಶಕ್ತಿ

one year for siddaramaiah govt

ಗ್ಯಾರಂಟಿ ಸರಕಾರಕ್ಕೆ ವರ್ಷದ ಗೋರಂಟಿ!; ಹಲವು ಸವಾಲುಗಳ ನಡುವೆಯೂ ಭರವಸೆ ಈಡೇರಿಸಿದ ಸರಕಾರ

ರಾಮಲಿಂಗಾರೆಡ್ಡಿ

Chitradurga; ಸರ್ಕಾರಕ್ಕೆ, ಪಕ್ಷಕ್ಕೆ, ಪೆನ್ ಡ್ರೈವ್ ಗೆ ಯಾವ ಸಂಬಂಧವಿಲ್ಲ:ರಾಮಲಿಂಗಾರೆಡ್ಡಿ

7-uv-fusion

Cleanliness: ಪ್ರವಾಸಿ ತಾಣ ನಮ್ಮ ಆಸ್ತಿ: ಸ್ವಚ್ಛವಾಗಿರಿಸೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.