ಸರಕಾರದ ಶೇ.40 ಕಮಿಷನ್ ಲಂಚ ಹಾಗೂ ಮಂಚದ ಬಗ್ಗೆ ಪ್ರಧಾನಿ ಮಾತನಾಡಲಿ: ಮಾಜಿ ಸಂಸದ ಶಿವರಾಮಗೌಡ


Team Udayavani, Apr 20, 2022, 3:01 PM IST

ಸರಕಾರದ ಶೇ.40 ಕಮಿಷನ್ ಲಂಚ ಹಾಗೂ ಮಂಚದ ಬಗ್ಗೆ ಪ್ರಧಾನಿ ಮಾತನಾಡಲಿ: ಮಾಜಿ ಸಂಸದ ಶಿವರಾಮಗೌಡ

ಗಂಗಾವತಿ: ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶೇಕಡಾ 10ರಷ್ಟು ಕಮಿಷನ್ ಸರ್ಕಾರ ಎಂದು ಘೋಷಣೆ ಮಾಡಿದ್ದರು. ಈಗ ಸ್ವತಃ ಗುತ್ತಿಗೆದಾರರು ಮತ್ತು ಕೆಲವು ಮಠಾಧೀಶರು ಹೇಳುವಂತೆ ಕರ್ನಾಟಕದ ಬಿಜೆಪಿ ಸರ್ಕಾರ ಶೇ.40 ರಷ್ಟು ಕಮಿಷನ್ ಲಂಚ ಹಾಗೂ ಮಂಚ ಕುರಿತು ಸಹ  ಪ್ರಧಾನ ಮಂತ್ರಿ ಮೋದಿಯವರು ಮಾತನಾಡಲೇ ಬೇಕು ಎಂದು ಮಾಜಿ ಸಂಸದ ಶಿವರಾಮಗೌಡ ಒತ್ತಾಯಿಸಿದ್ದಾರೆ .

ಅವರು ಕೆಪಿಸಿಸಿ ಉಪಾಧ್ಯಕ್ಷರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ  ಕಾಂಗ್ರೆಸ್ ಪಕ್ಷ ಕಾರ್ಯಕರ್ತರು ಮತ್ತು  ಅಭಿಮಾನಿಗಳಿಂದ  ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಕೇವಲ ಜಾತಿ ಧರ್ಮದ ಮೇಲೆ ನೈತಿಕ ಪೊಲೀಸ್ ಗಿರಿಯ ಮೂಲಕ ಕೆಲ ಸಂಘ ಪರಿವಾರ ಮತ್ತು ಮುಖಂಡರು ರಾಜ್ಯದಲ್ಲಿ ಅಶಾಂತಿ ಸೃಷ್ಟಿಗೆ ಕಾರಣವಾಗಿದ್ದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮೌನಕ್ಕೆ ಶರಣಾಗಿರುವುದು ಖಂಡನೀಯ ಎಂದು ಹೇಳಿ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಮತ್ತು ಕೆಲವು ಮಠಾಧೀಶರು ಶೇಕಡ 40 ರಷ್ಟು ಕಮಿಷನ್ ಲಂಚ ಪ್ರಕರಣ ಹಾಗೂ 575 ಪಿಎಸೈ ನೇಮಕದ ನಡೆದಿರುವ ಅಕ್ರಮದ ಬಗ್ಗೆ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ:ದೆಹಲಿಯಲ್ಲಿ ಮಾಸ್ಕ್ ಕಡ್ಡಾಯ, ನಿಯಮ ಉಲ್ಲಂಘಿಸಿದರೆ 500 ರೂ. ದಂಡ: ಡಿಡಿಎಂಎ

ಮುಖ್ಯಮಂತ್ರಿ ಸಚಿವರುಗಳು ಬಿಜೆಪಿ ರಾಜ್ಯಾಧ್ಯಕ್ಷರು ಸೇರಿದಂತೆ ಕೆಲ ಮುಖಂಡರು ಉಡಾಫೆಯಾಗಿ ಮಾತನಾಡುತ್ತಿರುವುದು ಸರಿಯಲ್ಲ . ವಿಪಕ್ಷ ನಾಯಕರು ಸರ್ಕಾರದ ಮೇಲೆ ಕೆಲವು ಆರೋಪಗಳನ್ನು ಅಂಕಿ ಸಂಖ್ಯೆ ಸಮೇತ ಮಾಡಿದರೂ ನಿಮ್ಮ ಅವಧಿಯಲ್ಲಿ ಮಾಡಿಲ್ಲವೇ ಎಂಬ ಮರು ಉತ್ತರ ನೀಡುವುದು ಸರಿಯಲ್ಲ . ಆಗಿನ ಸರಕಾರದ ತಪ್ಪು ಮಾಡಿದ್ದರಿಂದಲೇ   ಇಂದು ಬಿಜೆಪಿಗೆ ಜನರು ಅಧಿಕಾರ ನೀಡಿದ್ದಾರೆ . ನೀವು ಸಹ ಹಾಗೆ ಮಾಡಿ ಹಳೆಯ ಸರಕಾರದ ತಪ್ಪುಗಳ ಸಮರ್ಥ ಮಾಡಿಕೊಂಡರೆ ಆಡಳಿತ ನಡೆಸುವ ನೈತಿಕತೆ ನಿಮಗೆ ಇರುವುದಿಲ್ಲ. ಆದ್ದರಿಂದ ಸರ್ಕಾರ ಜನಪರವಾಗಿ ಮತ್ತು ಕೋಮುದ್ವೇಷ ರಹಿತವಾಗಿ ಆಡಳಿತ ನಡೆಸಬೇಕು. ಪೋಲಿಸ್ ನೈತಿಕಗಿರಿಯನ್ನು ನಡೆಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು . ಕೇವಲ ಜಾತಿ ಧರ್ಮದ ಮೇಲೆ ಆಡಳಿತ ನಡೆಸದೆ ಅಭಿವೃದ್ಧಿ ಮತ್ತು ಜನೋಪಕಾರದ ಯೋಜನೆ ಅನುಷ್ಠಾನ ಮಾಡಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಶರಣಗೌಡ ಮಾಲಿಪಾಟೀಲ’ ಶರಣಗೌಡ,ಶಶಿಧರಗೌಡ  ರೇಣುಕನಗೌಡ, ಮಲ್ಲಿಕಾರ್ಜುನ್ ಗೌಡ, ಲೋಕೇಶ್, ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಅಭಿಮಾನಿಗಳು ಇದ್ದರು

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.