ರೈಲ್ವೆ ಪ್ರಯಾಣಿಕರಿಗೆ ದುಬಾರಿಯಾದ ಆಟೋ ಪ್ರಯಾಣ

ರೈಲು ನಿಲ್ದಾಣದಿಂದ ಸಿಟಿ ಬಸ್‌ ಸಂಚಾರ ಭರವಸೆ ಈಡೇರಿಲ್ಲ ಆಟೋದವರಿಂದ 50ರಿಂದ 100 ರೂ. ವಸೂಲಿ

Team Udayavani, Jun 15, 2019, 11:10 AM IST

kopala-tdy-2..

ಗಂಗಾವತಿ: ರೈಲ್ವೆ ನಿಲ್ದಾಣದ ಕಾಣದ ಸಿಟಿ ಬಸ್‌ಗಳು.

ಗಂಗಾವತಿ: ಹುಬ್ಬಳ್ಳಿ ಮತ್ತು ಗಂಗಾವತಿ ಮಧ್ಯೆ ರೈಲು ಸಂಚಾರ ಆರಂಭವಾಗಿದ್ದು, ನಿತ್ಯ ಸಾವಿರಾರು ಜನ ರೈಲು ಪ್ರಯಾಣ ಮಾಡುತ್ತಿದ್ದಾರೆ. ನಗರದ ಹೊರ ವಲಯದಲ್ಲಿರುವ ರೈಲು ನಿಲ್ದಾಣಕ್ಕೆ ಪ್ರಯಾಣಿಕರು ತೆರಳು ಈಶಾನ್ಯ ಸಾರಿಗೆ ಸಂಸ್ಥೆ ಸಿಟಿ ಬಸ್‌ ವ್ಯವಸ್ಥೆ ಮಾಡದೇ ಇರುವ ಕಾರಣ ಪ್ರಯಾಣಿಕರು ಆಟೋದವರಿಗೆ ಅಧಿಕ ಹಣ ಪಾವತಿಸಬೇಕಾದ ಅನಿವಾರ್ಯತೆ ಎದುರಾಗಿದೆ.

ಬಹು ವರ್ಷಗಳ ಬೇಡಿಕೆಯ ರೈಲು ಸಂಚಾರ ಗಂಗಾವತಿಯಿಂದ ಹುಬ್ಬಳ್ಳಿಗೆ ಪ್ರತಿದಿನ ಬೆಳಗ್ಗೆ 5:40ಕ್ಕೆ ಹಾಗೂ ಮಧ್ಯಾಹ್ನ 2:30ಕ್ಕೆ. ಹುಬ್ಬಳ್ಳಿಯಿಂದ ಗಂಗಾವತಿಗೆ ಬೆಳಗ್ಗೆ 10ಕ್ಕೆ, ಸಂಜೆ 5:10ಕ್ಕೆ ರೈಲು ಸಂಚಾರ ಆರಂಭವಾಗಿದೆ. ಸಾಮಾನ್ಯ ರೈಲಿಗೆ 35 ರೂ., ಎಕ್ಸಪ್ರಸ್‌ ರೈಲಿಗೆ 70 ರೂ. ಪ್ರಯಾಣ ದರ ನಿಗದಿಯಾಗಿದ್ದು ಪ್ರತಿ ದಿನ ಸಾವಿರಾರು ಜನ ಗದಗ, ಕೊಪ್ಪಳ ಮತ್ತು ಹುಬ್ಬಳ್ಳಿಗೆ ಪ್ರಯಾಣಿಸುತ್ತಿದ್ದಾರೆ.

ಸಿಟಿಬಸ್‌ ವ್ಯವಸ್ಥೆ ಇಲ್ಲ: ವಿಶೇಷ ವೇಳೆಯಲ್ಲಿ ನಗರದ ವಿವಿಧ ಭಾಗದಿಂದ ರೈಲ್ವೆ ನಿಲ್ದಾಣಕ್ಕೆ ಸಿಟಿ ಬಸ್‌ ಸಂಚಾರದ ವ್ಯವಸ್ಥೆ ಮಾಡಲಾಗುತ್ತದೆ ಎಂದು ಸಂಸದ ಕರಡಿ ಸಂಗಣ್ಣ, ಶಾಸಕ ಪರಣ್ಣ ಮುನವಳ್ಳಿ ಅವರು ರೈಲ್ವೆ ಆರಂಭದ ದಿನ ಭರವಸೆ ನೀಡಿದ್ದರು. ಆದರೆ ಇನ್ನೂ ಸಿಟಿ ಬಸ್‌ ಸಂಚಾರ ಆರಂಭವಾಗಿಲ್ಲ. ನಗರದಿಂದ ಸುಮಾರು ಎರಡರಿಂದ ಮೂರು ಕಿ.ಮೀ.ದೂರ ಇರುವುದರಿಂದ ಆಟೋದವರು ಪ್ರಯಾಣಿಕರಿಂದ 50ರಿಂದ 100 ರೂ. ವರೆಗೆ ಹಣ ಪಡೆಯುತ್ತಿದ್ದಾರೆ. ಕೂಡಲೇ ಶಾಸಕ ಪರಣ್ಣ ಮುನವಳ್ಳಿ ಮುತುವರ್ಜಿ ವಹಿಸಿ ರೈಲ್ವೆ ನಿಲ್ದಾಣದಿಂದ ವಡ್ಡರಹಟ್ಟಿ, ಸಂಗಾಪೂರ, ಜಯನಗರ, ಹೊಸಳ್ಳಿ, ಹೇರೂರು ಗ್ರಾಮಗಳಿಂದ ರೈಲ್ವೆ ಸಮಯಕ್ಕೆ ಸರಿಯಾಗಿ ಸಿಟಿ ಬಸ್‌ ಸಂಚಾರದ ವ್ಯವಸ್ಥೆ ಮಾಡಬೇಕಿದೆ. ಇಲ್ಲದಿದ್ದರೆ ಹುಬ್ಬಳ್ಳಿಯಿಂದ ಕೇವಲ 35 ಮತ್ತು 70 ರೂ.ಗಳಲ್ಲಿ ಗಂಗಾವತಿಗೆ ಆಗಮಿಸುವ ಜನರು ಮನೆ ಸೇರಲು ನೂರಾರು ರೂ. ಖರ್ಚು ಮಾಡಬೇಕಾಗುತ್ತದೆ.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.