ಬೆಂಬಲ ಬೆಲೆಗೆ ಖರೀದಿಸಿದ ಭತ್ತದ‌ ಮಿಲ್ಲಿಂಗ್: ಆಹಾರ ಇಲಾಖೆಯಿಂದ ರೈಸ್ ಮಿಲ್ ಮಾಲೀಕರ ಶೋಷಣೆ


Team Udayavani, May 26, 2020, 4:17 PM IST

ಬೆಂಬಲ ಬೆಲೆಗೆ ಖರೀದಿಸಿದ ಭತ್ತದ‌ ಮಿಲ್ಲಿಂಗ್

ಗಂಗಾವತಿ: ಬೆಂಬಲ ಬೆಲೆಗೆ ಖರೀದಿಸಿದ ಭತ್ತವನ್ನು ಮಿಲ್ಲಿಂಗ್ ಮಾಡುವ ವಿಷಯದಲ್ಲಿ‌ ರಾಜ್ಯ ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ಹಲವಾರು ಕಂಡಿಷನ್ ಹಾಕುವ ಮೂಲಕ ರೈಸಮಿಲ್ ಮಾಲೀಕರನ್ನು ಶೋಷಣೆ ಮಾಡುತ್ತಿದ್ದು ಕೂಡಲೇ ನಿಲ್ಲಿಸುವಂತೆ ಶಾಸಕ ಹಾಗೂ ರೈಸ್ ಮಿಲ್ ಮಾಲೀಕರ ಸಂಘದ ರಾಜ್ಯಾಧ್ಯಕ್ಷ ಪರಣ್ಣ ಮುನವಳ್ಳಿ ಅವರು ಆಹಾರ ಸಚಿವ ಗೋಪಾಲಯ್ಯ ಅವರಿಗೆ ಮನವಿ ಮಾಡಿದ್ದಾರೆ.

ರೈಸ್ ಮಿಲ್ ಮಾಲೀಕರ ಸಂಘದ ಪದಾಧಿಕಾರಿಗಳು ಮಂಗಳವಾರ ಶಾಸಕ ಪರಣ್ಣ ಅವರನ್ನು ಭೇಟಿ ಮಾಡಿ ಸಮಸ್ಯೆ ಮನವರಿಕೆ ಮಾಡಿದ ಸಂದರ್ಭದಲ್ಲಿ ಅವರು ಸಚಿವರನ್ನು ಮೊಬೈಲ್ ಮೂಲಕ ಸಂಪರ್ಕಿಸಿ ಮಾತನಾಡಿದರು.

ರಾಜ್ಯದಲ್ಲಿ ಬೆಳೆದ ಭತ್ತದ ಬೆಳೆಗೆ ವೈಜ್ಞಾನಿಕ ಬೆಲೆ ಸಿಗುತ್ತಿಲ್ಲ. ಇಂತಹ ಸಂದರ್ಭಗಳಲ್ಲಿ ರಾಜ್ಯ ಕೇಂದ್ರ ಸರಕಾರ ರೈತರು ಬೆಳೆದ ಭತ್ತವನ್ನು ಬೆಂಬಲ ಬೆಲೆಯಲ್ಲಿ ಖರೀದಿಸಿ ಸ್ಥಳೀಯ ರೈಸ್ ಮಿಲ್ ಗಳಲ್ಲಿ ಇಲಾಖೆಯ ನಿಯಮ ಶೇ 67 ರಷ್ಟು ಅಕ್ಕಿ‌ ವಿತರಣೆ ಸೇರಿ ಹಲವು ನಿಯಮಗಳಂತೆ ಮಿಲ್ಲಿಂಗ್ ಮಾಡಲು ನೀಡುವ ಜತೆಗೆ ಬ್ಯಾಂಕ್ ಗ್ಯಾರಂಟಿ ನೀಡುವಂತೆ ಅಧಿಕಾರಿಗಳು ಪೀಡಿಸುತ್ತಿದ್ದು  ಇಲ್ಲದಿದ್ದರೆ ರೈತರಿ ಕಡಿಮೆ ಬೆಲೆಗೆ‌ ಭತ್ತ ಖರೀದಿಸಿದ ಆರೋಪದಡಿ ರೈಸ್ ಮಿಲ್ ಮಾಲೀಕರ ವಿರುದ್ದ ಕೇಸ್  ಹಾಕುವುದಾಗಿ ದೌರ್ಜನ್ಯವೆಸಲಾಗುತ್ತಿದೆ.

ಅವಸಾನದ ಅಂಚಿನಲ್ಲಿರುವ ರೈಸ್ ಮಿಲ್ ಗಳನ್ನು‌ಶೋಷಣೆಯಿಂದ ಉಳಿಸಬೇಕಿದೆ. ಸರಕಾರದ ಖರೀದಿಸಿದ ಭತ್ತದ ಮಿಲ್ಲಿಂಗ್ ಮಾಡಲು ಬಾಂಡ್ ಪೇಪರ್ ಗ್ಯಾರಂಟಿ ಪಡೆಯಬೇಕು. ದೌರ್ಜನ್ಯದ ಹೇಳಿಕೆ ನಿಲ್ಲಿಸುವಂತೆ ಮುನವಳ್ಳಿ ಸಚಿವರಿಗೆ ಮನವಿ ಮಾಡಿದರು.

ಸ್ಪಂದನೆ: ರಾಜ್ಯದ ರೈಸ್ ಮಿಲ್ ಮಾಲೀಕರ ಹಿತಾಸಕ್ತಿ ಕಾಯಲು ರಾಜ್ಯ ಸರಕಾರ‌ ಬದ್ದವಾಗಿದೆ ಮತ್ತೊಮ್ಮೆ ಆಹಾರ ಸಚಿವರ ಜತೆ ಬೆಂಗಳೂರಿಗೆ ತೆರಳಿ ಮನವಿ‌ ಮಾಡುವುದಾಗಿ ಶಾಸಕ ಪರಣ್ಣ ಮುನವಳ್ಳಿ ತಿಳಿಸಿದ್ದಾರೆ. ಇಲ್ಲದಿದ್ದರೆ ರೈಸ್ವ ಮಿಲ್ ಗಳಿಗೆ ಉಳಿಗಾಲವಿಲ್ಲ. ಈಗಾಗಲೇ ಬ್ಯಾಂಕ್ ಹಣಕಾಸು ಸಂಸ್ಥೆಗಳಲ್ಲಿ ಸಾಲ ಪಡೆಯಲಾಗಿದ್ದು ಮತ್ತೊಮ್ಮೆ ಬ್ಯಾಂಕ್ ಗ್ಯಾರಂಟಿ ಕೊಡುವುದು ಅಸಾಧ್ಯ ಎಂದು ರೈಸ್ ಮಿಲ್ ಮಾಲೀಕರ ಸಂಘದ ಮುಖಂಡ ಮೂಕಯ್ಯ ಸ್ವಾಮಿ ಉದಯವಾಣಿ ತಿಳಿಸಿದ್ದಾರೆ

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.