ಬ್ರಾಹ್ಮಣರ ಬಗ್ಗೆ ಫೇಸ್ ಬುಕ್ ನಲ್ಲಿ ಅವಹೇಳನ ; ಪೊಲೀಸ್ ಠಾಣೆಗೆ ದೂರು
Team Udayavani, Jun 12, 2021, 8:57 AM IST
ಗಂಗಾವತಿ: ಕೋವಿಡ್ ರೋಗದ ವಿರುದ್ಧ ಲಸಿಕೆ ಹಾಕಿಸಿಕೊಳ್ಳುವ ಕುರಿತಂತೆ ಫೇಸ್ ಬುಕ್ ನಲ್ಲಿ ಬ್ರಾಹ್ಮಣ ಸಮಾಜವನ್ನ ಅವಾಚ್ಯ ಶಬ್ದಗಳಿಂದ ನಿಂದಿಸಿ ಸ್ಟೇಟಸ್ ಹಾಕಿರುವ ಕಾರಟಗಿ ಬ್ಲಾಕ್ ಕಾಂಗ್ರೆಸ್ ಗ್ರೂಪ್ ವಿರುದ್ಧ ಬ್ರಾಹ್ಮಣ ಸಮಾಜ ಬಿಜೆಪಿ ಮುಖಂಡರು ನಗರಠಾಣೆಯಲ್ಲಿ ದೂರು ನೀಡಿದ್ದಾರೆ.
ಗೋಮೂತ್ರ ಕುಡಿದರೆ ಕೋವಿಡ್ ಹೋಗುತ್ತದೆ ಎಂದು ಹೇಳುವವರು ಈಗ ಯಾಕೆ ಸೋಂಕಿನ ವಿರುದ್ದದ ಲಸಿಕೆ ಹಾಕಿಸಿಕೊಳ್ಳುತ್ತಿದ್ದಾರೆ ಎಂಬ ಅರ್ಥದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಬ್ರಾಹ್ಮಣ ಆರ್ಚಕ ವೇಷದಲ್ಲಿ ಇರುವ ಪೋಟೊವನ್ನು ಸ್ಟೇಟಸ್ ಗೆ ಹಾಕಿರುವುದು ಖಂಡನೀಯ. ಉದ್ದೇಶ ಪೂರ್ವಕವಾಗಿ ಬ್ರಾಹ್ಮಣರನ್ನು ಟೀಕೆ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ಕೂಡಲೇ ಕಾರಟಗಿ ಬ್ಲಾಕ್ ಕಾಂಗ್ರೆಸ್ ಗ್ರೂಪ್ ಆಡ್ಮಿನ್ ಹಾಗೂ ಸ್ಟೇಟಸ್ ಹಂಚಿದವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ನಗರ ಠಾಣೆಯ ಪಿ ಐ ವೆಂಕಟಸ್ವಾಮಿಗೆ ದೂರು ನೀಡಿದ್ದಾರೆ.
ಇದನ್ನೂ ಓದಿ:ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ: ಜೂ.16ರವರೆಗೆ ಆರೆಂಜ್ ಅಲರ್ಟ್ ಘೋಷಣೆ
ಈ ಸಂದರ್ಭದಲ್ಲಿ ಬಿಜೆಪಿ ನಗರಸಭೆ ಸದಸ್ಯ ವಾಸುದೇವ ನವಲಿ, ಬಿಜೆಪಿ ರಾಜ್ಯ ಮುಖಂಡ ನರಸಿಂಹರಾವ್ ಕುಲಕರ್ಣಿ, ಸಾಹಿತಿ ಪವನಕುಮಾರ ಗುಂಡೂರು,
ಬ್ರಾಹ್ಮಣ ಅಧ್ಯಕ್ಷ ರಾಘವೇಂದ್ರ ಮೇಗೂರು, ಕಾರ್ಯದರ್ಶಿ ಗುರುರಾಜ, ಪ್ರಹ್ಲಾದರಾವ ನವಲಿ ವಕೀಲರು, ಶ್ಯಾಮಾಚಾರ ಜೋಷಿ, ಅನಿಲ ದೇಸಾಯಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ
MUST WATCH
ಹೊಸ ಸೇರ್ಪಡೆ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ