ಕುಷ್ಟಗಿ: 25 ವರ್ಷಗಳಿಂದ ಸೌಲಭ್ಯ ವಂಚಿತವಾಗಿದೆ 3ನೇ ವಾರ್ಡ್ ; ಮೂಲ ಸೌಕರ್ಯ ಕಲ್ಪಿಸಲು ಮನವಿ


Team Udayavani, May 18, 2022, 1:13 PM IST

ಕುಷ್ಟಗಿ: 25 ವರ್ಷಗಳಿಂದ ಸೌಲಭ್ಯ ವಂಚಿತವಾಗಿದೆ 3ನೇ ವಾರ್ಡ್ ; ಮೂಲ ಸೌಕರ್ಯ ಕಲ್ಪಿಸಲು ಮನವಿ

ಕುಷ್ಟಗಿ: ಕಳೆದ 25 ವರ್ಷಗಳಿಂದ ಒಂದಿಲ್ಲ ಒಂದು ಕಾರಣದಿಂದ ಅಭಿವೃದ್ಧಿ ವಂಚಿತವಾಗಿರುವ ಕುಷ್ಟಗಿ ಪಟ್ಟಣದ 3ನೇ ವಾರ್ಡಗೆ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕೆಂದು ವಾರ್ಡಿನ ನಿವಾಸಿಗಳು ಬುಧವಾರ ಪುರಸಭೆಗೆ ಮನವಿ ಸಲ್ಲಿಸಿದರು.

3ನೆ ವಾರ್ಡಿನ ವಾಪ್ತಿಯಲ್ಲಿರುವ ಶ್ರೀ ಅನ್ನದಾನೇಶ್ವರ ನಗರ, ಶ್ರೀ ಬುತ್ತಿಬಸವೇಶ್ವರ ನಗರ, ಗೌರಿನಗರ ಈ ಬಡಾವಣೆಗಳಲ್ಲಿ ಕಳೆದ 25 ವರ್ಷಗಳಿಂದ ಯಾವುದೇ ಮೂಲಭೂತ ಸೌಲಭ್ಯಗಳು ಇಲ್ಲಿಯವರೆಗೆ ಸಮರ್ಪಕವಾಗಿ ಸಿಕ್ಕಿಲ್ಲ. ಸದರಿ ವಾರ್ಡ ಪ್ರತಿನಿಧಿಸುವ ವಾರ್ಡ ಸದಸ್ಯರ ನಿರ್ಲಕ್ಷವೂ ಇದೆ. ವಾರ್ಡಿನ ಈಗಿನ ಸದಸ್ಯೆ ಗೀತಾ ತುರಕಾಣಿ ಕಾಂಗ್ರೆಸ್ ನಿಂದ ಬಿಜೆಪಿಗೆ ಪಕ್ಷಾಂತರ ಮಾಡಿರುವುದು ಬಿಟ್ಟರೆ ಅಭಿವೃದ್ಧಿಗೆ ಗಮನ ಹರಿಸದೇ ಇರುವುದು ಈ ವಾರ್ಡಿನ ದೌರ್ಭಾಗ್ಯ ಆಗಿದೆ.

ಇಲ್ಲಿನ ನಿವಾಸಿಗಳು ತಪ್ಪದೇ ತಮ್ಮ ಗೃಹ ಹಾಗೂ ನಿವೇಶನಗಳಿಗೆ ಪುರಸಭೆ ನಿಗದಿಪಡಿಸಿದ ತೆರಿಗೆಯನ್ನು ಭರಣ ಮಾಡಿದರೂ ಸಹ ಇಲ್ಲಿನ ನಾಗರೀಕರು ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿಯೇ ಇದ್ದಾರೆ. ಸಮರ್ಪಕ ಚರಂಡಿ ವ್ಯವಸ್ಥೆ ಮೊದಲಾದ್ಯತೆಯಾಗಿದೆ.

ಮುಖ್ಯ ಹಾಗೂ ಸಂಪರ್ಕ ರಸ್ತೆಗಳ ಜೋಡಣೆ ಮತ್ತು ಅಭಿವೃದ್ಧಿ, ವಿದ್ಯುತ್ ಕಂಬಗಳು ಮತ್ತು ದೀಪಗಳನ್ನು ಸಕಾಲದಲ್ಲಿ ನಿರ್ವಹಣೆ. ಕಸ ಹಾಗೂ ಘನತ್ಯಾಜ್ಯಗಳನ್ನು ಶೀಘ್ರ ವಿಲೇವಾರಿ ಮಾಡುವುದು. ರಾಜಕಾಲುವೆಯ ಗಡಿ ಗುರುತಿಸಿ, ಆತಿಕ್ರಮಣ ತೆರವುಗೊಳಿಸಿ ಕೂಡಲೇ ನಿರ್ಮಿಸಬೇಕಿದೆ. ಸದರಿ ವಾರ್ಡಿನ ವ್ಯಾಪ್ತಿಯ ಉದ್ಯಾನವನಗಳನ್ನು ಗುರುತಿಸಿ, ಒತ್ತುವರಿ ತೆರವು, ಪರಿವರ್ತಿತ ಉದ್ಯಾನವನಗಳನ್ನು ಮೂಲಸ್ವರೂಪದಲ್ಲಿ ನಾಮಫಲಕ ಅಳವಡಿಸಿ ಅಭಿವೃದ್ಧಿಪಡಿಸುವುದು.

ಈ ವಾರ್ಡಿಗೆ ಹೊಂದಿಕೊಂಡಿರುವ ಕೊಪ್ಪಳ ರಸ್ತೆಗೆ ಬೇಕಾಬಿಟ್ಟಿಯಾಗಿ ಬಿಸಾಡಿರುವ ತ್ಯಾಜ್ಯವಸ್ತುಗಳಿಂದ ನಿವಾಸಿಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದ್ದು, ಈ ರಸ್ತೆಯ ಪಕ್ಕದಲ್ಲಿ ತ್ಯಾಜ್ಯ ಬಿಸಾಡದಂತೆ ಸೂಕ್ತ ಕ್ರಮಕೈಗೊಳ್ಳಬೇಕೆಂದು ಪುರಸಭೆ ಅಧ್ಯಕ್ಷ ಗಂಗಾಧರಸ್ವಾಮಿ ಹಿರೇಮಠ, ಕಂದಾಯ ಅಧಿಕಾರಿ ಖಾಜಾ ಹುಸೇನ್, ರಾಘವೇಂದ್ರ ಬೇನಾಳ ಅವರಿಗೆ ಮನವಿ ಸಲ್ಲಿಸಿದರು.

3ನೇ ವಾರ್ಡ ರಹವಾಸಿ ಸಂಘದ ಶಾರದಾ ಕಟ್ಟಿಮನಿ, ಡಿ.ಬಿ.ಗಡೇದ, ಅಭಿನಂದನ್ ಗೋಗಿ,ಎ.ವೈ.ಲೋಕರೆ, ಶುಕರಾಮಪ್ಪ ಗೋತಗಿ, ಈಶಪ್ಪ ತಳವಾರ, ರಾಘವೇಂದ್ರ ನೀಲಿ, ಶಶಿಧರ ಗುಮಗೇರಿ,ಬಸವರಾಜ ಗಾಣಗೇರ, ತಿರುಮಲರಾವ್ ದಂಡಿನ, ನಾಗರಾಜ ಶೆಟ್ಟರ್ ಮತ್ತೀತರಿದ್ದರು.

ಟಾಪ್ ನ್ಯೂಸ್

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.