ರೈತರ ದೆಹಲಿ ಹೋರಾಟ ಎರಡನೇ ಸ್ವಾತಂತ್ರ್ಯ ಚಳುವಳಿ: ವೈ.ಎಸ್.ವಿ.ದತ್ತ

ಎಪಿಎಂಸಿ ಖಾಸಗೀಕರಣ ಸುದ್ದಿ ಮೊದಲು ಉದಯವಾಣಿ ಪ್ರಕಟವಾಗಿದ್ದರ ನೆನಪು

Team Udayavani, Dec 24, 2020, 4:09 PM IST

ysv-datta

ಗಂಗಾವತಿ: ಭೂಸುಧಾರಣಾ ಮತ್ತು ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರುದ್ಧ ಕಳೆದ ಒಂದುವರೆ ತಿಂಗಳಿಂದ ರೈತರು‌ ನಡೆಸುತ್ತಿರುವ ಹೋರಾಟ ಎರಡನೇ ಸ್ವಾತಂತ್ರ್ಯ ಚಳುವಳಿಯಾಗಿದೆ ಎಂದು ಜೆಡಿ ಎಸ್ ಪಕ್ಷದ ರಾಜ್ಯ ಮುಖಂಡ, ಪ್ರಗತಿಪರ ಚಿಂತಕ ವೈ.ಎಸ್.ವಿ.ದತ್ತ ಅಭಿಪ್ರಾಯಪಟ್ಟರು.

ಅವರು ಗಂಗಾವತಿಯಲ್ಲಿ ಉದಯವಾಣಿ ಜೊತೆ ಮಾತನಾಡಿ, ರಾಜ್ಯದ ಎಪಿಎಂಸಿ ಗಳನ್ನು ಖಾಸಗೀಕರಣ ಮಾಡುವ ಸುದ್ದಿ ಮೊದಲು ಉದಯವಾಣಿಯಲ್ಲಿ ಪ್ರಕಟವಾಗಿತ್ತು. ರೈತರು ಎಚ್ಚತ್ತುಕೊಳ್ಳದಿದ್ದರೆ ದೇಶದ ಕೃಷಿ ವ್ಯವಸ್ಥೆಗೆ ಭಾರಿ‌ಪೆಟ್ಟು ಬೀಳಲಿದ್ದು ಆಹಾರ ಸ್ವಾವಲಂಬನೆ ಆಹಾರ ಭದ್ರತೆ ಇಲ್ಲವಾಗುತ್ತದೆ. ಐಟಿಬಿಟಿಯವರು ಭೂಮಿ ಖರೀದಿಸಲು ಆಂಧ್ರ ಪ್ರದೇಶ, ತಮಿಳುನಾಡಿಗೆ ಹೋಗುವುದನ್ನು ತಪ್ಪಿಸಲು ಭೂಸುಧಾರಣಾ ಕಾಯ್ದೆಯ 79ಎ,ಬಿ,ಸಿ ಮತ್ತು 108ಕಾಯ್ದೆಗೆ ತಿದ್ದುಪಡಿಯನ್ನು ರಾಜ್ಯ ಸರಕಾರ ಮಾಡಿದ್ದು ಅವೈಜ್ಞಾನಿಕವಾಗಿದೆ ಎಂದರು.

ಇದನ್ನೂ ಓದಿ:ದತ್ತು ಶಾಲೆ ಪ್ರಗತಿ ಯೋಜನೆಗೆ ಸಿದ್ಧತೆ

ಇದರಿಂದ ಸಣ್ಣ ಹಿಡುವಳಿದಾರರು‌ ಬೀದಿಗೆ ಬರುವುದು ಖಚಿತ. ಇರುವ ಭೂಮಿ ಎಲ್ಲಾ ಶ್ರೀಮಂತರು‌ ಮತ್ತು‌ ದೊಡ್ಡ ದೊಡ್ಡ ಕಾರ್ಪೋರೆಟ್ ಕಂಪನಿಗಳ‌ ಪಾಲಾಗಲಿದ್ದು ರಾಜ್ಯ ಸರಕಾರ ಭೂಸುಧಾರಣಾ ಕಾಯ್ದೆ ಮತ್ತು ಎಪಿಎಂಸಿ ಖಾಸಗೀಕರಣವನ್ನು ಮಾಡುವ ಕೇಂದ್ರ ಸರಕಾರ ನೀತಿ‌ ವಿರೋಧಿಸಬೇಕು ಎಂದು ಹೇಳಿದರು.

ಬಿಜೆಪಿ ಜೊತೆ ಜೆಡಿಎಸ್ ವಿಲೀನ ಅಥವಾ ಬೆಂಬಲಕ್ಕೆ ಗೌಡ ಬೆಂಬಲವಿಲ್ಲ: ಬಿಜೆಪಿ ಸರಕಾರದ ಕೆಲ‌ ನಿರ್ಧಾರಗಳನ್ನು ಮಾಜಿ ಸಿಎಂ ಕುಮಾರಸ್ವಾಮಿ ಬೆಂಬಲಿಸಿದ್ದು ಖಂಡನೀಯ. ದೇವೇಗೌಡರು ಬಿಜೆಪಿ ಪಕ್ಷವನ್ನು ಬೆಂಬಲಿಸುವ ಅಥವಾ ಪಕ್ಷವನ್ನು ಅದರಲ್ಲಿ ವಿಲೀನ ಮಾಡುವುದಕ್ಕೆ ವಿರೋಧಿಸಿದ್ದಾರೆ. ಗೌಡರ ನಿರ್ಧಾರ ಅವರ ಜೀವನ‌ ಸೆಕ್ಯೂಲರ್ ಎನ್ನುವುದನ್ನು ಹೇಳುತ್ತದೆ. ಗೌಡರ‌ ನಿಲುವು ತಮ್ಮ‌ನಿಲುವಾಗಿದೆ ಎಂದು‌ ದತ್ತ ಹೇಳಿದರು.

ಟಾಪ್ ನ್ಯೂಸ್

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.