![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಕುಟುಂಬ ಸುರಕ್ಷಾ ಅಭಿಯಾನ
Team Udayavani, Jan 12, 2020, 3:32 PM IST
![kopala-tdy-3](https://www.udayavani.com/wp-content/uploads/2020/01/kopala-tdy-3-2-620x274.jpg)
ತಾವರಗೇರಾ: ಮಹಿಳೆಯರ ಒಡೆತನದಲ್ಲಿರುವ ಕುಟುಂಬ ನಿರ್ವಹಣೆ ಮತ್ತು ಸುಧಾರಣೆಗೆ ಆರ್ಥಿಕವಾಗಿ ಸಬಲರಾಗಲು ಪ್ರಾರಂಭ ಸಂಸ್ಥೆಯು ನೂತನ ಯೋಜನೆ ಕೈಗೊಂಡಿದೆ ಎಂದು ಪ್ರಾರಂಭ ಸಂಸ್ಥೆಯ ಕುಷ್ಟಗಿ ಶಾಖೆಯ ವ್ಯವಸ್ಥಾಪಕಿ ಜಯಂತಿ ಹೇಳಿದರು.
ಸಮೀಪದ ನವಲಹಳ್ಳಿ ಗ್ರಾಮದಲ್ಲಿ ಸಮೂಹ ಅಂಗ ಸಂಸ್ಥೆಯಾದ ಪ್ರಾರಂಭ ಸಂಸ್ಥೆಯವರು ಹಮ್ಮಿಕೊಂಡಿದ್ದ ಮುಂಜಾವು ಕುಟುಂಬ ಸುರಕ್ಷಾ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಹಿಳೆಯರಿಗೆ ಕಿರು ಸಾಲ ನೀಡುವ ಮೂಲಕ ಅವರನ್ನು ಆರ್ಥಿವಾಗಿ ಸದೃಢಗೊಳಿಸಲಾಗುವುದುಮತ್ತು ಸಾಲ ನೀಡಿದ ಹಣವನ್ನು ಅವರ ಖಾತೆ ಮೂಲಕ ನಿರ್ವಹಣೆ ಮಾಡಿ ಉದ್ಯಮಗಳ ಗಾತ್ರವನ್ನು ಹೆಚ್ಚಿಸಲಾಗುವುದು. ಮಹಿಳೆಯರ ಹೆಸರಿನಲ್ಲಿ ಕಿರು ಉದ್ಯಮ ಸ್ಥಾಪನೆ ಮತ್ತು ಈಗಾಗಲೇ ನಡೆಸುತ್ತಿರುವ ಕಿರು ಉದ್ಯಮವನ್ನು ಉನ್ನತಿಗೊಳಿಸಲು ಅಭಿಯಾನ ಮೂಲಕ ಗುರುತಿಸಲಾಗುತ್ತಿದೆ ಎಂದು ಹೇಳಿದರು.
ನಂತರ ಗ್ರಾಮದ ಪ್ರಮುಖ ಬೀದಿಗಳಲ್ಲಿ ಕಲಾ ತಂಡದಿಂದ ಹಣ ಉಳಿತಾಯ ಮತ್ತು ಮಹಿಳೆಯರಆರ್ಥಿಕ ಸಬಲೀಕರಣ ಗೀತೆಗಳನ್ನು ಹಾಡುವ ಮೂಲಕ ಜನಜಾಗೃತಿ ಮೂಡಿಸಲಾಯಿತು.
ಕುಷ್ಟಗಿ ಶಾಖೆಯ ತರಬೇತಿದಾರ ಮೇಘರಾಜ, ಕ್ಲಸ್ಟರ್ ಮ್ಯಾನೇಜರ್ ಶರಣಬಸವ ಕುಷ್ಟಗಿ, ಗ್ರಾಪಂ ಸದಸ್ಯ ದೊಡ್ಡಬಸವ ಪಾಟೀಲ್ , ತಿಮ್ಮಣ್ಣ ಕುರನಾಳ, ಕಲಾವಿದರಾದ ದೇವಪ್ಪ, ನೇತ್ರಾ, ಸಾವಿತ್ರಿ. ಶರಣಪ್ಪ,ಶರಣಯ್ಯ, ಪಂಪಾಪತಿ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Koppala; ಪೊಳ್ಳು ಭರವಸೆಗಳನ್ನು ಮುಂದುವರಿಸಿದ ವಿತ್ತ ಸಚಿವರು: ತಂಗಡಗಿ ಟೀಕೆ](https://www.udayavani.com/wp-content/uploads/2024/07/shivaraj-150x83.jpg)
Budget 2024; ಪೊಳ್ಳು ಭರವಸೆಗಳನ್ನು ಮುಂದುವರಿಸಿದ ವಿತ್ತ ಸಚಿವರು: ತಂಗಡಗಿ ಟೀಕೆ
![3-koppala](https://www.udayavani.com/wp-content/uploads/2024/07/3-koppala-150x90.jpg)
Koppala: ಅಪರಿಚಿತ ವಾಹನ ಡಿಕ್ಕಿಯಾಗಿ ಕರ್ತವ್ಯನಿರತ ಎಎಸ್ಐ ಸ್ಥಳದಲ್ಲೇ ಸಾವು
![Gangavathi: ಕುಡಿದ ಮತ್ತಿನಲ್ಲಿ ರೈಲ್ವೇ ಹಳಿ ಮೇಲೆ ಮಲಗಿದ್ದ ಮೂವರು ಯುವಕರ ಮೇಲೆ ಹರಿದ ರೈಲು](https://www.udayavani.com/wp-content/uploads/2024/07/train-6-150x100.jpg)
Gangavathi: ಹಳಿ ಮೇಲೆ ಕುಳಿತು ಮದ್ಯ ಸೇವಿಸುತ್ತಿದ್ದ ಮೂವರು ಯುವಕರ ಮೇಲೆಯೇ ಹರಿದ ರೈಲು
![ಕೊಪ್ಪಳ: ಆಮೆಗತಿಗಿಂತಲೂ ನಿಧಾನ ರಂಗಮಂದಿರ ನಿರ್ಮಾಣ](https://www.udayavani.com/wp-content/uploads/2024/07/Koppal-150x72.jpg)
ಕೊಪ್ಪಳ: ಆಮೆಗತಿಗಿಂತಲೂ ನಿಧಾನ ರಂಗಮಂದಿರ ನಿರ್ಮಾಣ
![Tungabhadra Dam: Increased inflows release water to canals from June 19](https://www.udayavani.com/wp-content/uploads/2024/07/tunga-150x83.jpg)
Tungabhadra Dam: ಹೆಚ್ಚಿದ ಒಳಹರಿವು; ಜು.19 ರಿಂದ ಕಾಲುವೆಗಳಿಗೆ ನೀರು ಬಿಡುಗಡೆ
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.