ಸಾಲ ಬಾಧೆ: ಹೊಲದಲ್ಲಿ ನೇಣಿಗೆ ಶರಣಾದ ರೈತ
Team Udayavani, Jul 24, 2022, 8:41 AM IST
ಕೊಪ್ಪಳ: ತಾಲೂಕಿನ ಚಿಕ್ಕ ಸಿಂದೋಗಿ ಗ್ರಾಮದಲ್ಲಿ ರೈತನೋರ್ವ ನೇಣಿಗೆ ಶರಣಾದ ಘಟನೆ ಭಾನುವಾರ ನಡೆದಿದೆ.
ನೇಣಿಗೆ ಶರಣಾದ ರೈತನನ್ನು ಧನಗುಂಡಯ್ಯ ನೀಲಕಂಠಯ್ಯ ಚಿಕ್ಕ ಸಿಂದೋಗಿ(48 ವ) ಎಂದು ಗುರುತಿಸಲಾಗಿದೆ. ಈ ರೈತನು ಸಾಲ ಬಾಧೆಯಿಂದ ನೇಣಿಗೆ ಶರಣಾಗಿದ್ದಾನೆ ಎನ್ನಲಾಗಿದ್ದು, ನಿಖರ ಕಾರಣ ತಿಳಿದು ಬಂದಿಲ್ಲ.
ಮೃತ ರೈತನು ಎರಡು ಎಕರೆ ಜಮೀನು ಹೊಂದಿದ್ದನು. ಸಾಲ ಬಾಧೆಗೆ ಒಂದು ಎಕರೆ ಮಾರಾಟ ಮಾಡಿ ಸಾಲ ತೀರಿಸಿದ್ದನು. ಆದರೂ ಸಾಲ ಉಳಿದಿತ್ತು. ಶನಿವಾರ ಮನೆಯವರು ಮಲಗಿದ್ದ ವೇಳೆ ನೇಣಿಗೆ ಶರಣಾಗಿದ್ದಾನೆ. ಮೃತನು ಪತ್ನಿ ಇಬ್ಬರು ಪುತ್ರಿಯರನ್ನು ಅಗಲಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ