ತೊಗರಿ ಹಾನಿಯ ಪರಿಹಾರದ ಮೊತ್ತ ದ್ವಿಗುಣಗೊಳಿಸಲು ತಹಶೀಲ್ದಾರಿಗೆ ರೈತರ ಮನವಿ


Team Udayavani, Jan 24, 2022, 4:25 PM IST

ತೊಗರಿ ಹಾನಿಯ ಪರಿಹಾರದ ಮೊತ್ತ ದ್ವಿಗುಣಗೊಳಿಸಲು ತಹಶೀಲ್ದಾರಿಗೆ ರೈತರ ಮನವಿ

ಕುಷ್ಟಗಿ: ಅಕಾಲಿಕ ಮಳೆಯಿಂದ ತೊಗರಿ ಸೇರಿದಂತೆ ಇತರೇ ಬೆಳೆಗಳು ಹಾನಿಯಾಗಿದ್ದು ಸರ್ಕಾರ ತೊಗರಿ ಬೆಳೆಗೆ ಅತ್ಯಲ್ಪ ಪರಿಹಾರ ನೀಡಿದೆ.‌ ತೊಗರಿ ಹಾನಿಯ ಪರಿಹಾರದ ಮೊತ್ತ ದ್ವಿಗುಣಗೊಳಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆಯಿಂದ ತಹಶೀಲ್ದಾರ ಅವರಿಗೆ ಮನವಿ ಸಲ್ಲಿಸಲಾಯಿತು.

ಅಕಾಲಿಕ ಮಳೆಯಿಂದ ಶೇ.50 ರಷ್ಟು ತೊಗರಿ ಹಾಳಾಗಿದೆ. ತೋಟಗಾರಿಕೆ ಬೆಳೆಗಳಾದ ಈರುಳ್ಳಿ, ಪೇರಲ, ದ್ರಾಕ್ಷಿ ಸೇರಿದಂತೆ ಮಣಸಿಕಾಯಿ, ನೀರಾವರಿ ಅಶ್ರೀತ ಭತ್ತದ ಬೆಳೆಗೆ ಹಾನಿಯಾಗಿದ್ದರೂ ಪರಿಗಣಿಸಿಲ್ಲ. ಕುಷ್ಟಗಿ, ಹನುಮಸಾಗರ, ತಾವರಗೇರಾ ದಲ್ಲಿ ಬೆಂಬಲ ಬೆಲೆ ತೊಗರಿ ಖರೀಧಿ ಕೇಂದ್ರ ಕಾಟಾಚಾರ ಎನ್ನುವಂತಾಗಿದ್ದು ರೈತರಿಗೆ ಅನಕೂಲ ಆಗಿಲ್ಲ. ಮೊದಲ‌ ಎರಡು ದಿನ ಆರಂಭಿಸಿ ನಂತರ್ ಬಂದ್ ಮಾಡುವುದು ನಡೆದಿದ್ದು ಸಮರ್ಪಕವಾಗಿ ನಡೆದಿಲ್ಲ. ತೊಗರಿ ಗುಣಮಟ್ಟದ ನೆಪದಲ್ಲಿ ತೊಗರಿಯನ್ನು ಖರೀದಿಸದೇ ನಿರಾಕರಿಸುತ್ತಿದ್ದಾರೆ ಎಂದು ಕರ್ನಾಟಕ ರೈತ ಸಂಘದ ಜಿಲ್ಲಾ ಅಧ್ಯಕ್ಷ ನಜೀರಸಾಬ್ ಮೂಲಿ‌ಮನಿ ಆರೋಪಿಸಿದರು.

ಕುಷ್ಟಗಿಯಿಂದ ತಾವರಗೇರಾಕ್ಕೆ ಕೆಪಿಸಿಎಲ್ ಬೃಹತ್  ವಿದ್ಯುತ್ ಟಾವರ್ ಹಾಗೂ ಕಾರಿಡಾರ್ ಅಳವಡಿಸುವ ಕಾರ್ಯ ನಡೆದಿದೆ. ವಿದ್ಯುತ್ ಟಾವರ್ ಅಳವಡಿಸಿದ ಜಮೀನುಗಳ ರೈತರಿಗೆ ಯಾವೂದೇ ಪರಿಹಾರ ಇಲ್ಲ. ಸುಜಲಾನ್ ಪವರ್ ಕಂಪನಿ ರೈತರ ಜಮೀನುಗಳನ್ನು ಭೂ ಪರಿವರ್ತನೆ ಇಲ್ಲದೇ ಕಾಮಗಾರಿ ನಡೆಸಿದ್ದು ಸದರಿ ಕಾಮಗಾರಿಗೆ ತಡೆಗೆ ಆಗ್ರಹಿಸಿದರು.

ಇದೇ ವೇಳೆ ತಹಶೀಲ್ದಾರ ಎಂ.ಸಿದ್ದೇಶ ಅವರಿಗೆ ಮನವಿ ಸಲ್ಲಿಸಲಾಯಿತು. ಶಂಕರಗೌಡ ಪಾಟೀಲ ಬೀಳಗಿ, ಬಸಪ್ಪ ಅಮ್ಮಣ್ಣನವರ್, ಮಹಿಳಾ ಘಟಕದ ಅಧ್ಯಕ್ಷೆ ಮಹಾಂತಮ್ಮ ಪಾಟೀಲ, ನಾಗರಾಜ ಇಟಗಿ, ವೆಂಕಟೇಶ್ ರಾಠೋಡ್,ಯಮನೂರಪ್ಪ ಮಡಿವಾಳ, ಉಮೇಶ ಬಾಚಲಾಪೂರ, ಶರಣಪ್ಪ ಬಾಚಲಾಪೂರ, ಮಲ್ಲಪ್ಪ ಹವಾಲ್ದಾರ್, ಪ್ರವೀಣ್ ಕುಮಾರ ಕೊರಡಕೇರಾ,ಯಂಕಣ್ಣ ಉಪ್ಪಳೆರ  ಮತ್ತಿತರರಿದ್ದರು.

ಟಾಪ್ ನ್ಯೂಸ್

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.