ಕುಷ್ಟಗಿ: ಕಲ್ಲಂಗಡಿ ಬೆಳೆದ ಪ್ರದೇಶಕ್ಕೆ ದಾಳಿಯಿಟ್ಟ ಕರಡಿಗಳ ಹಿಂಡು: ಆತಂಕದಲ್ಲಿ ರೈತರು


Team Udayavani, Dec 29, 2021, 12:42 PM IST

Untitled-1

ಕುಷ್ಟಗಿ: ಕುಷ್ಟಗಿ ತಾಲೂಕಿನ ಗಡಿ ಗ್ರಾಮ ಹೊನಗಡ್ಡಿ ಸೀಮಾದಲ್ಲಿ ಪ್ರದೇಶದಲ್ಲಿ ಕಲ್ಲಂಗಡಿ ಬೆಳೆದು ಉತ್ತಮ ಆದಾಯದ ನಿರೀಕ್ಷೆಯಲ್ಲಿದ್ದವರಿಗೆ ಬುಧವಾರ ರೈತರಿಗೆ ಬೆಳ್ಳಂ ಬೆಳಗ್ಗೆ ಕರಡಿಗಳ ಹಿಂಡು ಶಾಕ್ ನೀಡಿವೆ.

ಗ್ರಾಮದ ಹೊರವಲಯದಲ್ಲಿ‌ರೈತ ಶರಣಪ್ಪ ಮ್ಯಾದನೇರಿ ಎರಡು ಎಕರೆ ಪ್ರದೇಶದಲ್ಲಿ ಕಲ್ಲಂಗಡಿ ಬೆಳೆದಿದ್ದರು. ಈ ಬೆಳೆಗ್ಗೆ ಬೀಜ, ಗೊಬ್ಬರ, ಪ್ಲಾಸ್ಟಿಕ್ ಮಲ್ಚಿಂಗ್ ಸೇರಿದಂತೆ ಪ್ರತಿ ಎಕರೆಗೆ ಕನಿಷ್ಠ 50 ಸಾವಿರ ರೂ ಸಾವಿರಾರು ರೂ. ಖರ್ಚು ಮಾಡಿಕೊಂಡಿದ್ದರು.ಕಲ್ಲಂಗಡಿ ಹಣ್ಣಾಗುವ ಹಂತದಲ್ಲಿ ಕರಡಿಗಳ ಹಿಂಡು ದಾಳಿ ಇಟ್ಟಿದ್ದು, ಕರಡಿ ತಿಂದಿರುವುದಕ್ಕಿಂತ ಹಣ್ಣು, ಬಳ್ಳಿ ಕೆಡಿಸಿದ್ದೇ ಜಾಸ್ತಿಯಾಗಿದೆ. ಪ್ರತಿ ವರ್ಷ ಈ ಸೀಜನ್ ನಲ್ಲಿ ಕರಡಿ ದಾಳಿ ನಡೆಸುತ್ತಿರುವುದು ರೈತರನ್ನು ಕಂಗಾಲಾಗಿಸಿದೆ.

ಕರಡಿ ಬರದಂತೆ ಎಷ್ಟೇ ಮುನ್ನೆಚ್ಚರಿಕೆವಹಿಸಿದರೂ ಸಹ, ಈ ಪ್ರದೇಶದಲ್ಲಿ ಕರಡಿ ದಾಳಿ ನಿಂತಿಲ್ಲ. ಅರಣ್ಯ ಇಲಾಖೆ ಕರಡಿ ದಾಳಿ ಸಂಧರ್ಭದಲ್ಲಿ ಭೇಟಿ ನೀಡಿ, ಕರಡಿ ಭೋನು ಅಳವಡಿಸುವುದು ಹೊರತು ಪಡಿಸಿದರೆ ವನ್ಯಜೀವಿ ಕರಡಿಗಳ ನಿಯಂತ್ರಣ ಸಾದ್ಯವಾಗಿಲ್ಲ. ಕುಷ್ಟಗಿ,ಯಲಬುರ್ಗಾ, ಗಂಗಾವತಿ ತಾಲೂಕಿನ ಗಡಿಗೆ ಹೊಂದಿಕೊಂಡಿರುವ ಹೊನಗಡ್ಡಿ, ಗಾಣದಾಳ, ಗೌರಿಪುರ ಪ್ರದೇಶದಲ್ಲಿ ಗುಡ್ಡಗಾಡು ಪ್ರದೇಶವಿದೆ.

ಇಲ್ಲಿ ಕರಡಿಗಳ ಚಲನವಲನವಿದ್ದು ಇಲ್ಲಿ ಕರಡಿಗಳ ಬೋನು ಅಳವಡಿಸಿ ಕರಡಿಗಳ ಹಾವಳಿ ನಿಯಂತ್ರಿಸಬೇಕೆನ್ನುವುದು ರೈತರ ಆಗ್ರಹವಾಗಿದೆ. ಕಳೆದ ವರ್ಷವೂ ಕರಡಿಗಳು  ಕಲ್ಲಂಗಡಿ ಫಸಲು ಹಾಳು ಮಾಡಿದ್ದವು ಪದೇ ಪದೇ ಇವುಗಳ ಹಾವಳಿಗೆ ರೈತಾಪಿ ವರ್ಗ ದಿಕ್ಕುತೋಚಂತಾಗಿದೆ.

ಟಾಪ್ ನ್ಯೂಸ್

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.