ಗುಳೆ ಹೋದವರನ್ನು ಕಂಡರೆ ಭಯ
Team Udayavani, Mar 31, 2020, 6:04 PM IST
ಸಾಂದರ್ಭಿಕ ಚಿತ್ರ
ಕಾರಟಗಿ: ಕೋವಿಡ್ 19 ವೈರಸ್ ಹಾವಳಿ ಹೆಚ್ಚುತ್ತಿದ್ದು, ಸಾರ್ವಜನಿಕರಲ್ಲಿ ತೀವ್ರ ಆಂತಕ ಮೂಡಿಸಿದೆ. ದೂರದ ಊರುಗಳಿಂದ ಬರುವವರ ಮೇಲೆ ಸಂಶಯ ಪಡುವವರು ಹೆಚ್ಚಾಗಿದ್ದರಿಂದ ವಾಹನಗಳಲ್ಲಿ ಬಂದ ಜನರನ್ನು ಕಂಡ ಕೂಡಲೇ ಭಯ ಪಡುವಂತಹ ವಾತಾವರಣ ನಿರ್ಮಾಣವಾಗಿದೆ.
ಈಗಾಗಲೇ ಚೆಕ್ಪೋಸ್ಟ್ಗಳನ್ನು ನಿರ್ಮಿಸಿ ವಾಹನಗಳ ತಪಾಸಣೆ ಕೂಡ ನಡೆದಿದ್ದು, ರಾಜ್ಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳ ಓಡಾಟ ಹೆಚ್ಚುತ್ತಿದೆ. ದೂರದ ಬೆಂಗಳೂರು ಮತ್ತು ಇತರೆ ಜಿಲ್ಲೆಗಳಿಗೆ ಗುಳೆ ಹೋದವರು ಖಾಸಗಿ ವಾಹನಗಳಲ್ಲಿ ತಮ್ಮ ಊರುಗಳಿಗೆ ಆಗಮಿಸುತ್ತಿದ್ದು, ಗ್ರಾಮಗಳ ಜನತೆ ಗುಳೆಯಿಂದ ಬಂದವರನ್ನು ಆಸ್ಪತ್ರೆಗೆ ಕಳಿಸುವ ಕೆಲಸ ಮಾಡುತ್ತಿದ್ದಾರೆ. ಇನ್ನು ಕೆಲವರು ಊರಿಗೆ ಬಂದ ವ್ಯಕ್ತಿಗಳ ಪೂರ್ವಾಪರ ವಿಚಾರಣೆ ನಡೆಸಿ ಆರೋಗ್ಯ ಇಲಾಖೆಗೆ ಮಾಹಿತಿ ನೀಡುತ್ತಿದ್ದು, ಇದರಿಂದ ಆತಂಕಗೊಂಡ ಜನರು ಆಸ್ಪತ್ರೆಗೆ ಆಗಮಿಸಿ ತಪಾಸಣೆ ಮಾಡಿಸಿಕೊಳ್ಳುತ್ತಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ