![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಅಂತೂ ಇಂತೂ ವಿಜಯನಗರ ಬಡಾವಣೆಗೆ ನೀರು ಬಂತು
Team Udayavani, May 14, 2019, 3:40 PM IST
![kopp-6](https://www.udayavani.com/wp-content/uploads/2019/05/kopp-6-1-493x465.jpg)
ಕೊಪ್ಪಳ: ಹಲವು ವರ್ಷಗಳಿಂದ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಇಲ್ಲಿನ 26ನೇ ವಾರ್ಡ್ನ ವಿಜಯನಗರ ಬಡಾವಣೆಗೆ ಕೊನೆಗೂ ನೀರು ಪೂರೈಕೆ ಪ್ರಾರಂಭವಾಗಿದೆ. ವಾರ್ಡ್ ಸದಸ್ಯೆ ದೇವಕ್ಕ ಕಂದಾರಿ ಅವರ ಸತತ ಪ್ರಯತ್ನದಿಂದ ವಾರ್ಡ್ಗೆ ನೀರು ಪೂರೈಕೆಯಾಗಿದ್ದು, ಸೋಮವಾರ ಓಣಿಯಲ್ಲಿ ಸಂಭ್ರಮ ಮನೆ ಮಾಡಿತ್ತು.
ಹೌದು.. ತುಂಗಭದ್ರಾ ಜಲಾಶಯ ಪಕ್ಕದಲ್ಲೇ ಇದ್ದರೂ ಕೊಪ್ಪಳದ ಜನತೆ ಕುಡಿಯುವ ನೀರಿಗೆ ಎಲ್ಲೆಡೆ ಅಲೆದಾಡುವಂತ ಪರಿಸ್ಥಿತಿ ಇದೆ. ಹೊಲ, ಗದ್ದೆಗಳಿಗೆ, ಹಳ್ಳದ ತಟದಲ್ಲಿನ ಬೋರ್ವೆಲ್ಗೆ ತೆರಳಿ ನೀರು ತರುವಂತ ಸ್ಥಿತಿಯಿದೆ. ಅಲ್ಲದೇ, 26ನೇ ವಾರ್ಡಿನಲ್ಲಂತೂ ಅತೀವ ನೀರಿನ ಸಮಸ್ಯೆ. ವಾರ್ಡ್ ಸದಸ್ಯರ ಪರಿಶ್ರಮದಿಂದ ಕೊನೆಗೂ ನೀರು ಪೂರೈಕೆಗೆ ವ್ಯವಸ್ಥೆ ಮಾಡಲಾಗಿದೆ. ಹಾಗಾಗಿ ಇಲ್ಲಿನ ಜನತೆ ಹಬ್ಬದಂತೆ ನೀರಿಗೆ ಪೂಜೆ ಮಾಡಿ, ಸಿಹಿ ವಿತರಿಸಿ ಸಂಭ್ರಮಿಸಿದರು.
ನೀರಿನ ಸಮಸ್ಯೆಯಿಂದಾಗಿ ವಾರ್ಡ್ನಲ್ಲಿನ ಹಾಸ್ಟೆಲ್ಗೆ ವಿದ್ಯಾರ್ಥಿನಿಯರು ಆಗಮಿಸಲು ಹಿಂದೇಟು ಹಾಕುವಂತ ಸ್ಥಿತಿಯಿತ್ತು. ಅಂತೂ ವಿಜಯನಗರದ ಬಡಾವಣೆಯ ಜನರ ಬಹುದಿನದ ಬೇಡಿಕೆ ಈಡೇರಿದೆ. ತುಂಗಭದ್ರಾ ನೀರನ್ನು ಓಣಿಗೆ ತಂದಿದ್ದಕ್ಕೆ ಬಡಾವಣೆಯ ಜನರ ಮನಸ್ಸಿನಲ್ಲಿ ಉಲ್ಲಾಸ ತುಂಬಿ ತುಳುಕುತ್ತಿತ್ತು.
ಈ ಸಂಭ್ರಮದಲ್ಲಿ ನಗರಸಭೆ ಸದಸ್ಯೆ ದೇವಕ್ಕ ಕಂದಾರಿ, ಮುಖಂಡರಾದ ಹಾಲೇಶ ಕಂದಾರಿ ಬಸವರಾಜ ಬನ್ನಿಕೊಪ್ಪ, ರಾಘವೇಂದ್ರ ನರಗುಂದ, ಶರಣಯ್ಯ ಹಿರೇಮಠ, ಶಿವಣ್ಣ ಹಟ್ಟಿ, ನಿವಾಸಿಗಳಾದ ಕಾಸೀಂ, ಸಂಜೀವ, ಪಾಪಣ್ಣ ನಾಯಕ, ಸಿದ್ದು ಭಾಗ್ಯನಗರ, ಕುಮಾರ, ಜೀಲಾನಸಾಬ್, ನಜೀರಸಾಬ್ ಚಿಲವಾಡ್ಗಿ, ಮುರುಳೀಧರ ಭಜಂತ್ರಿ, ರಾಯನಗೌಡ, ಮಂಜುನಾಥ ಗುಗ್ರಿ, ಮೈಲಾರಪ್ಪ ವಕೀಲರು, ಯಾಕುಬ್ ಸಾಬ್, ಗೈಬು ಮೇಸ್ತ್ರಿ, ನಾಗಪ್ಪ ಚಳ್ಳಾರಿ ಸೇರಿ ಇತರರು ಇದ್ದರು.
•ದೇವಕ್ಕ ಲಕ್ಷ್ಮಣ ಕಂದಾರಿ,ವಾರ್ಡ್ ಸದಸ್ಯೆ
•ಪಾಪಣ್ಣ ನಾಯಕ, ಸ್ಥಳೀಯ
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Koppala; ಪೊಳ್ಳು ಭರವಸೆಗಳನ್ನು ಮುಂದುವರಿಸಿದ ವಿತ್ತ ಸಚಿವರು: ತಂಗಡಗಿ ಟೀಕೆ](https://www.udayavani.com/wp-content/uploads/2024/07/shivaraj-150x83.jpg)
Budget 2024; ಪೊಳ್ಳು ಭರವಸೆಗಳನ್ನು ಮುಂದುವರಿಸಿದ ವಿತ್ತ ಸಚಿವರು: ತಂಗಡಗಿ ಟೀಕೆ
![3-koppala](https://www.udayavani.com/wp-content/uploads/2024/07/3-koppala-150x90.jpg)
Koppala: ಅಪರಿಚಿತ ವಾಹನ ಡಿಕ್ಕಿಯಾಗಿ ಕರ್ತವ್ಯನಿರತ ಎಎಸ್ಐ ಸ್ಥಳದಲ್ಲೇ ಸಾವು
![Gangavathi: ಕುಡಿದ ಮತ್ತಿನಲ್ಲಿ ರೈಲ್ವೇ ಹಳಿ ಮೇಲೆ ಮಲಗಿದ್ದ ಮೂವರು ಯುವಕರ ಮೇಲೆ ಹರಿದ ರೈಲು](https://www.udayavani.com/wp-content/uploads/2024/07/train-6-150x100.jpg)
Gangavathi: ಹಳಿ ಮೇಲೆ ಕುಳಿತು ಮದ್ಯ ಸೇವಿಸುತ್ತಿದ್ದ ಮೂವರು ಯುವಕರ ಮೇಲೆಯೇ ಹರಿದ ರೈಲು
![ಕೊಪ್ಪಳ: ಆಮೆಗತಿಗಿಂತಲೂ ನಿಧಾನ ರಂಗಮಂದಿರ ನಿರ್ಮಾಣ](https://www.udayavani.com/wp-content/uploads/2024/07/Koppal-150x72.jpg)
ಕೊಪ್ಪಳ: ಆಮೆಗತಿಗಿಂತಲೂ ನಿಧಾನ ರಂಗಮಂದಿರ ನಿರ್ಮಾಣ
![Tungabhadra Dam: Increased inflows release water to canals from June 19](https://www.udayavani.com/wp-content/uploads/2024/07/tunga-150x83.jpg)
Tungabhadra Dam: ಹೆಚ್ಚಿದ ಒಳಹರಿವು; ಜು.19 ರಿಂದ ಕಾಲುವೆಗಳಿಗೆ ನೀರು ಬಿಡುಗಡೆ
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.