“ರಸ್ತೆ ಬದಿ ವಾಹನ ನಿಲುಗಡೆ ಮಾಡಿದ್ರೆ ದಂಡ’


Team Udayavani, Oct 16, 2019, 2:24 PM IST

kopala-tdy-3

ಕಾರಟಗಿ: ಪಟ್ಟಣದಲ್ಲಿ ಪಾದಚಾರಿ ರಸ್ತೆಯ ಮೇಲೆ ದ್ವಿಚಕ್ರವಾಹನ ಸೇರಿದಂತೆ ಇತರೆ ಯಾವುದೇ ವಾಹನಗಳನ್ನು ಪಾರ್ಕಿಂಗ್‌ (ನಿಲುಗಡೆ) ಮಾಡಬಾರದು ಎಂದು ಪಿಎಸ್‌ಐ ವಿಜಯಕೃಷ್ಣಗೌಡ ವಾಹನ ಸವಾರರಿಗೆ ತಾಕೀತು ಮಾಡಿದರು.

ಪಟ್ಟಣದ ಕನಕದಾಸ ವೃತ್ತ ಹಾಗೂ ಹಳೆ ಬಸ್‌ ನಿಲ್ದಾಣದ ಬಳಿಯ ರಸ್ತೆಗಳ ಇಕ್ಕೆಲಗಳಲ್ಲಿ ನಿತ್ಯ ದ್ವಿಚಕ್ರವಾಹನ ಸೇರಿದಂತೆ ಲಘುವಾಹನಗಳ ಭರಾಟೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದರಿಂದ ಅಲ್ಲದೆ ಪಾದಚಾರಿ ಮಾರ್ಗದಲ್ಲಿ ಸಾರ್ವಜನಿಕರ ಓಡಾಟಕ್ಕೆ ತೊಂದರೆ ಆಗುತ್ತಿದ್ದರಿಂದ ಮಂಗಳವಾರ ಪಟ್ಟಣದ ಕನಕದಾಸ ವೃತ್ತದಲ್ಲಿ ದ್ವಿಚಕ್ರವಾಹನ ಸವಾರರಿಗೆ ಮತ್ತು ಲಘುವಾಹನಗಳ ಚಾಲಕರಿಗೆ ಪಿಎಸ್‌ಐ ವಿಜಯಕೃಷ್ಣ ಗೌಡ ತಿಳಿ ಹೇಳಿದರು. ನಂತರ ಮಾತನಾಡಿದ ಅವರು, ಪಟ್ಟಣದ ಆರ್‌ಜಿ ರಸ್ತೆಯ ಪೊಲೀಸ್‌ ಠಾಣೆಯಿಂದ ಕನಕದಾಸ ವೃತ್ತ ಹಳೆ ಬಸ್‌ ನಿಲ್ದಾಣ, ಎಪಿಎಂಸಿ ಯಾರ್ಡ್‌ವರೆಗೂ ರಸ್ತೆಯ ಇಕ್ಕೆಲಗಳಲ್ಲಿ ದ್ವಿಚಕ್ರವಾಹನ ಸೇರಿದಂತೆ ಲಘುವಾಹನಗಳ ನಿಲ್ಲಿಸುವಂತಿಲ್ಲ. ಇಂದಿನಿಂದಲೆ ಈ ನಿಯಮ ಜಾರಿಗೆ ತರಲಾಗುತ್ತಿದೆ. ಪಟ್ಟಣದ ಮುಖ್ಯ ರಸ್ತೆಯ ಇಕ್ಕೆಲಗಳಲ್ಲಿ ಎಲ್ಲೂ ಖಾಸಗಿ ವಾಹನಗಳು ಸೇರಿದಂತೆ ದ್ವಿಚಕ್ರವಾಹನಗಳ ನಿಲುಗಡೆ ನಿಷೇಧಿಸಲಾಗಿದೆ. ಅಗತ್ಯವಿದ್ದೆಡೆ ದ್ವಿಚಕ್ರವಾಹನ ನಿಲುಗಡೆಗೆ ಸ್ಥಳ ಸೂಚಿಸಲಾಗುತ್ತದೆ. ಮುಂದಿನ ದಿನಗಳಲ್ಲಿ ಸಂಚಾರ ನಿಯಂತ್ರಣಕ್ಕೆ ಇನ್ನಷ್ಟು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ

Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ

Karadi Sanganna: ಬಿಜೆಪಿ ಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಗೊಂಡ ಸಂಗಣ್ಣ ಕರಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.