ಕಾರಟಗಿ: ಅಗ್ನಿಶಾಮಕ ಸೇವಾ ಸಪ್ತಾಹ

ಏ.14ರಿಂದ 20ರ ವರೆಗೆ ಅಗ್ನಿ ಶಾಮಕ ಸೇವಾ ಸಪ್ತಾಹ

Team Udayavani, Apr 15, 2022, 2:48 PM IST

14

ಕಾರಟಗಿ: ಪಟ್ಟಣದ ಅಗ್ನಿಶಾಮಕ ಠಾಣೆ ವತಿಯಿಂದ ಅಗ್ನಿಶಾಮಕ ಸಪ್ತಾಹ ಕಾರ್ಯಕ್ರಮಕ್ಕೆ ಗುರುವಾರ ಚಾಲನೆ ನೀಡಲಾಯಿತು.

ಬೆಳಗ್ಗೆ ಅಗ್ನಿಶಾಮಕ ಠಾಣೆಯ ಕಚೇರಿಯಲ್ಲಿ ಠಾಣಾಧಿಕಾರಿ ರಾಮಪ್ಪ ಹಾಗೂ ಸಿಬ್ಬಂದಿ ನೇತೃತ್ವದಲ್ಲಿ ಅಗ್ನಿ ಅವಘಡದಲ್ಲಿ ಹುತಾತ್ಮರಾದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಗೌರವ ನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಪ್ರಭಾರಿ ಠಾಣಾಧಿಕಾರಿ ರಾಮಪ್ಪ ಮಾತನಾಡಿ, ಏಪ್ರಿಲ್‌ 14ರಿಂದ 20ರವರೆಗೆ ಅಗ್ನಿ ಶಾಮಕ ಸೇವಾ ಸಪ್ತಾಹದ ಅಂಗವಾಗಿ ಈ ಬಾರಿ ಧ್ಯೇಯ ವಾಕ್ಯವನ್ನಾಗಿ “ಅಗ್ನಿ ಸುರಕ್ಷತೆಯನ್ನು ಕಲಿಯಿರಿ’ ಮತ್ತು “ಉತ್ಪಾದಕತೆಯನ್ನು ಹೆಚ್ಚಿಸಿರಿ’ ಎನ್ನುವ ಬಗ್ಗೆ ಸಾರ್ವಜನಿಕರಲ್ಲಿ ಅರಿವು, ಜಾಗೃತಿ ಮೂಡಿಸಲಾಗುತ್ತಿದೆ. ನಾಗರಿಕರು ಅಗ್ನಿ ಅನಾಹುತ ಸಂಭವಿಸಿದಾಗ ಯಾವುದೇ ಆತಂಕಕ್ಕೆ ಒಳಗಾಗದೇ ಸಂಯಮದಿಂದ ಇಲಾಖೆ ನೀಡಿರುವ ಸಲಹೆ ಸೂಚನೆಗಳನ್ನು ಪಾಲನೆ ಮಾಡಬೇಕು ಎನ್ನುವುದನ್ನು ತಿಳಿಸಲಾಗುವುದು.

ಈ ಸಪ್ತಾಹದ ಅವಧಿಯಲ್ಲಿ ಅಗ್ನಿ ಸುರಕ್ಷತೆಯ ಬಗ್ಗೆ ತಿಳಿವಳಿಕೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ವಿವಿಧ ಸಂಘ-ಸಂಸ್ಥೆಗಳು, ಕೈಗಾರಿಕಾ ಕೇಂದ್ರಗಳು, ವಿದ್ಯಾ ಸಂಸ್ಥೆಗಳು, ಬಹು ಮಹಡಿ ಕಟ್ಟಡ, ವಾಣಿಜ್ಯ ಸಂಕೀರ್ಣಗಳಲ್ಲಿ ಅಗ್ನಿ ಸುರಕ್ಷತೆ ಬಗ್ಗೆ ಉಪನ್ಯಾಸ, ಪ್ರಾತ್ಯಕ್ಷಿಕೆ, ಅಣಕು ಪ್ರದರ್ಶನ ಆಯೋಜಿಸಿ ಸಾರ್ವಜನಿಕರಲ್ಲಿ ಅಗ್ನಿ ಸುರಕ್ಷತೆ ಬಗ್ಗೆ ತಿಳುವಳಿಕೆ ನೀಡಲಾಗುವುದು ಎಂದರು.

ನಂತರ ಅಗ್ನಿ ಶಾಮಕ ಠಾಣೆ ಸಿಬ್ಬಂದಿ ಪಟ್ಟಣದ ಸಾರ್ವಜನಿಕ ಸ್ಥಳಗಳಲ್ಲಿ ಉಪನ್ಯಾಸ ಮತ್ತು ಅಣಕು ಪ್ರದರ್ಶನದ ಮೂಲಕ ನಾಗರಿಕರನ್ನು ಜಾಗೃತಗೊಳಿಸಲು ಕರಪತ್ರ ವಿತರಿಸಿತು. ಸಾರ್ವಜನಿಕರನ್ನು ಒಂದೆಡೆ ಸೇರಿಸಿ ಬೆಂಕಿ ಅನಾಹುತ ಉಂಟಾದಾಗ ಕೈಗೊಳ್ಳಬೇಕಾದ ಮುಂಜಾಗೃತಾ ಕ್ರಮಗಳ ಕುರಿತು ಉಪನ್ಯಾಸ ನೀಡಲಾಯಿತು.

ಅಗ್ನಿಶಾಮಕ ಸಿಬ್ಬಂದಿ ಅಶೋಕ, ರಾಘವೇಂದ್ರ, ಅಕ್ಬರ್‌ ಸಾಬ್‌, ಕೃಷ್ಣ ರಾಥೋಡ್‌, ಸೋಮನಗೌಡ, ಸುರೇಶಕುಮಾರ್‌, ಕಿರಣ್‌, ವೀರರಾಜು, ಚಂದ್ರಶೇಖರ, ಪರಸಪ್ಪ, ಮಾನಪ್ಪ, ವಿನೋದ ಇತರರಿದ್ದರು.

ಟಾಪ್ ನ್ಯೂಸ್

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

crime (2)

Koppal: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.