ಕುಷ್ಟಗಿ : ರಾಷ್ಟ್ರ ಧ್ವಜಾರೋಹಣದ ವೇಳೆ ತೊಡಕು, ಎರಡು ನಿಮಿಷ ತಡವಾಗಿ ನೆರವೇರಿದ ಧ್ವಜಾರೋಹಣ
Team Udayavani, Sep 17, 2022, 9:43 AM IST
ಕುಷ್ಟಗಿ : ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ರಾಷ್ಟ್ರ ಧ್ವಜಾರೋಹಣ ತೊಡಕಾದ ಹಿನ್ನೆಲೆಯಲ್ಲಿ ಎರಡು ನಿಮಿಷ ತಡವಾಗಿ ಧ್ವಜಾರೋಹಣ ವಾಯಿತು.
ಇಲ್ಲಿನ ತಾಲೂಕಾಡಳಿತದಲ್ಲಿ ಶನಿವಾರ ಧ್ವಜಾರೋಹಣ ವೇಳೆ ತಹಸೀಲ್ದಾರ ಎಂ.ಗುರುರಾಜ್ ಚಲವಾದಿ ಅವರು, ಧ್ವಜಾರೋಹಣ ನೆರವೇರಿಸಿದ ವೇಳೆ ರಾಷ್ಟಧ್ವಜಾ ಅರೆ ಬರೆಯಾಗಿ ಹಾರಾಡಿತು. ಆಗ ಸೃಷ್ಟಿಯಾದ ಗೊಂದಲಕ್ಕೆ ಯುವಕನೋರ್ವ ಸರಸರ ಧ್ವಜಾ ಕಂಬ ಹತ್ತಿ ತೊಡಕಾಗಿದ್ದ ಧ್ವಜಾವನ್ನು ಸರಿಪಡಿಸಿ ಗೊಂದಲಕ್ಕೆ ತೆರೆ ಎಳೆದರು.
ಆರೋಹಣ ಮುನ್ನ ಧ್ವಜವನ್ನು ಬಿಗಿಯಾಗಿ ಕಟ್ಟಿದ್ದರಿಂದ ಧ್ವಜಾ ಸ್ವತಂತ್ರವಾಗಿ ಬಿಚ್ಚಿಕೊಳ್ಳಸಲು ಸಾದ್ಯವಾಗಿರಲಿಲ್ಲ ಎಂಬುದು ಗೊತ್ತಾಗಿದೆ.
ಧ್ವಜಾರೋಹಣ ಸಂದರ್ಭದಲ್ಲಿ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಸೇರಿದಂತೆ ತಾಲೂಕಾ ಅಧಿಕಾರಿಗಳು ಸಿಬ್ಬಂದಿ ಹಾಜರಿದ್ದರು.
ಇದನ್ನೂ ಓದಿ : ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ : ಸರ್ದಾರ ವಲ್ಲಭಭಾಯಿ ಪಟೇಲ್ ಪ್ರತಿಮೆಗೆ ಸಿಎಂ ಮಾಲಾರ್ಪಣೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ