
ಕುಷ್ಟಗಿ : ರಾಷ್ಟ್ರ ಧ್ವಜಾರೋಹಣದ ವೇಳೆ ತೊಡಕು, ಎರಡು ನಿಮಿಷ ತಡವಾಗಿ ನೆರವೇರಿದ ಧ್ವಜಾರೋಹಣ
Team Udayavani, Sep 17, 2022, 9:43 AM IST

ಕುಷ್ಟಗಿ : ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ರಾಷ್ಟ್ರ ಧ್ವಜಾರೋಹಣ ತೊಡಕಾದ ಹಿನ್ನೆಲೆಯಲ್ಲಿ ಎರಡು ನಿಮಿಷ ತಡವಾಗಿ ಧ್ವಜಾರೋಹಣ ವಾಯಿತು.
ಇಲ್ಲಿನ ತಾಲೂಕಾಡಳಿತದಲ್ಲಿ ಶನಿವಾರ ಧ್ವಜಾರೋಹಣ ವೇಳೆ ತಹಸೀಲ್ದಾರ ಎಂ.ಗುರುರಾಜ್ ಚಲವಾದಿ ಅವರು, ಧ್ವಜಾರೋಹಣ ನೆರವೇರಿಸಿದ ವೇಳೆ ರಾಷ್ಟಧ್ವಜಾ ಅರೆ ಬರೆಯಾಗಿ ಹಾರಾಡಿತು. ಆಗ ಸೃಷ್ಟಿಯಾದ ಗೊಂದಲಕ್ಕೆ ಯುವಕನೋರ್ವ ಸರಸರ ಧ್ವಜಾ ಕಂಬ ಹತ್ತಿ ತೊಡಕಾಗಿದ್ದ ಧ್ವಜಾವನ್ನು ಸರಿಪಡಿಸಿ ಗೊಂದಲಕ್ಕೆ ತೆರೆ ಎಳೆದರು.
ಆರೋಹಣ ಮುನ್ನ ಧ್ವಜವನ್ನು ಬಿಗಿಯಾಗಿ ಕಟ್ಟಿದ್ದರಿಂದ ಧ್ವಜಾ ಸ್ವತಂತ್ರವಾಗಿ ಬಿಚ್ಚಿಕೊಳ್ಳಸಲು ಸಾದ್ಯವಾಗಿರಲಿಲ್ಲ ಎಂಬುದು ಗೊತ್ತಾಗಿದೆ.
ಧ್ವಜಾರೋಹಣ ಸಂದರ್ಭದಲ್ಲಿ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಸೇರಿದಂತೆ ತಾಲೂಕಾ ಅಧಿಕಾರಿಗಳು ಸಿಬ್ಬಂದಿ ಹಾಜರಿದ್ದರು.
ಇದನ್ನೂ ಓದಿ : ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ : ಸರ್ದಾರ ವಲ್ಲಭಭಾಯಿ ಪಟೇಲ್ ಪ್ರತಿಮೆಗೆ ಸಿಎಂ ಮಾಲಾರ್ಪಣೆ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಒಂದೇ ತಾಯಿ ಮಕ್ಕಳಂತಿದ್ದೇವೆ; ಭಿನ್ನಮತ ಇಲ್ಲ: ಬೆಳಗಾವಿಯಲ್ಲಿ ಬಿಎಸ್ ವೈ ಸ್ಪಷ್ಟನೆ

ಗೌಡರನ್ನು ಎಳೆದು ತರಬೇಡಿ: ಎಚ್.ಡಿ.ಕುಮಾರಸ್ವಾಮಿ

ಕ್ಷೇತ್ರದ ಜನತೆಯ ಎದುರು ಜನ್ಮದಿನ ಆಚರಿಸಿಕೊಳ್ಳುತ್ತಿರುವುದು ಚಿರಸ್ಮರಣೀಯ : ಸಿಎಂ ಬೊಮ್ಮಾಯಿ

ನಾಪತ್ತೆಯಾದ ಮಹಿಳೆ… ಅವಮಾನ ತಾಳಲಾರದೆ ಯುವಕ ನೇಣಿಗೆ ಶರಣು

ಸಿದ್ದರಾಮಯ್ಯ ಅವರಿಗೆ ಕೋಲಾರ, ವರುಣಾ ಎರಡೂ ಕ್ಷೇತ್ರಗಳು ಸೇಫ್; ಸತೀಶ ಜಾರಕಿಹೊಳಿ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
