ಕೆರೆ ದಡದಲ್ಲಿ ವನ್ಯ ಜೀವಿಗಳಿಗೆ ಅರವಟಿಗೆ


Team Udayavani, May 25, 2019, 3:27 PM IST

kopp-5

ಕುಷ್ಟಗಿ: ಮನುಷ್ಯರಿಗೆ ಕೇಳಿದರೆ ನೀರು ಸಿಗಬಹುದು, ಆದರೆ ಅರಣ್ಯ ಪ್ರದೇಶದಲ್ಲಿರುವ ಪ್ರಾಣಿ, ಪಕ್ಷಿಗಳಿಗೆ ನೀರಿನ ಕೊರತೆಯಾದರೆ ಜೀವ ಕಳೆದು ಕೊಳ್ಳುವ ಪರಿಸ್ಥಿತಿ ಎದುರಾಗುತ್ತದೆ. ಇದನ್ನು ಅರಿತ ಯುವಕ ಪ್ರಭು ತಾಳದ್‌ ನಿಡಶೇಸಿ ಕೆರೆ ಪ್ರದೇಶದ ದಡದಲ್ಲಿ ನೀರಿನ ತೊಟ್ಟಿಗಳನ್ನು ಇಟ್ಟು ಪಶು ಪಕ್ಷಿ ದಾಹ ಇಂಗಿಸುವ ಕೆಲಸ ಮಾಡುತ್ತಿದ್ದಾರೆ.

ಕಳೆದ ಬೇಸಿಗೆಯ ಆರಂಭದಲ್ಲಿ ಯುವಪಡೆ ಸ್ವಯಂ ಪ್ರೇರಣೆಯಿಂದ ಸದ್ದಿಲ್ಲದ ಸೇವೆ ಮಾಡುತ್ತಿದೆ. ಸ್ನೇಹಿತರಲ್ಲಿ ತಾವೇ ಹಣ ಸಂಗ್ರಹಿಸಿಕೊಂಡು ಒಂದು ಅಡಿ ಎತ್ತರವಿರುವ ಐದಾರು ಸಿಮೆಂಟ್ ತೊಟ್ಟಿಗಳನ್ನು ಖರೀದಿಸಿ, ನಿಡಶೇಸಿ ಕೆರೆ ದಡದಲ್ಲಿ ಇರಿಸಿದ್ದಾರೆ. ಪ್ರತಿ ಎರಡ್ಮೂರು ದಿನಕ್ಕೊಮ್ಮೆ ಪಕ್ಕದ ತೋಟದ ಕೊಳವೆಬಾವಿಯ ನೀರನ್ನು ತುಂಬಿಸುವ ಕಾರ್ಯ ನಡೆದಿದ್ದು, ಈ ತೊಟ್ಟಿಯಲ್ಲಿನ ನೀರನ್ನು ಕುರಿಗಾಯಿ, ದನಗಾಯಿಗಳು ಕುರಿ, ದನಗಳಿಗೆ ಕುಡಿಸುತ್ತಿದ್ದಾರೆ. ಅಲ್ಲದೇ ಅಳಿಲು, ನವಿಲು, ನರಿ, ತೋಳ, ಮುಂಗಸಿ, ಕಾಡುಹಂದಿ ಮೊದಲಾದ ಪಕ್ಷಿ, ಪ್ರಾಣಿಗಳು ಬಂದು ಇಲ್ಲಿ ನೀರು ಕುಡಿಯುತ್ತಿವೆ.

ಅಲ್ಲದೇ ತಮ್ಮ ತೋಟದ ತಂತಿ ಬೇಲಿಗೆ ನೀರಿನ ಪ್ಲಾಸ್ಟಿಕ್‌ ಬಾಟಲಿ ಇಳಿ ಬಿಟ್ಟು ಅದರಲ್ಲಿ ನೀರು ತುಂಬಿಸುವುದು ದಿನಚರಿಯಾಗಿದೆ. ತೋಟಕ್ಕೆ ಹಣ್ಣು, ಕ್ರಿಮಿ-ಕೀಟ ತಿನ್ನಲು ಬರುವ ಪಕ್ಷಿಗಳು ನೀರು ಕುಡಿಯುತ್ತಿವೆ. ಇಲ್ಲಿ ನೀರು ಹಾಕುತ್ತಿರುವುದರಿಂದ ಪಕ್ಷಿಗಳ ಕಲರವ ಕೇಳಿ ಬರುತ್ತಿದ್ದು, ಈ ಸೇವೆ ಸಾರ್ಥಕವೆನಿಸಿದೆ. ಮೇ ತಿಂಗಳಾದರೂ ನಿಡಶೇಸಿ ಕೆರೆ ಪ್ರದೇಶದಲ್ಲಿ ನೀರಿಲ್ಲ. ನೀರಿಗಾಗಿ ಬರುವ ಅದೆಷ್ಟೋ ಪ್ರಾಣಿ ಪಕ್ಷಿಗಳಿಗೆ ನಿರಾಸೆಯಾಗುವುದನ್ನು ತಪ್ಪಿಸಲು ನಮ್ಮದು ಅಳಿಲು ಸೇವೆ ಎನ್ನು ಮಹಾಲಿಂಗಪ್ಪ ತಾಳದ.

ಅಂತರ್ಜಲ ಕ್ಷೀಣಿಸಿದ್ದರಿಂದ ತೋಟಗಳಲ್ಲೂ ನೀರಿನ ಅಭಾವ ಕಂಡು ಬಂದಿದೆ. ಪಕ್ಷಿಗಳು ಅನ್ಯಮಾರ್ಗವಿಲ್ಲದೇ ಚಪಡಿಸುವುದುಂಟು ಈ ಪರಿಸ್ಥಿತಿ ಅರಿತು ತೊಟ್ಟಿ ಇಡಲಾಗಿದೆ. ಪ್ರಾಣಿ, ಪಕ್ಷಿಗಳಿಗೆ ನೀರಿನ ತೊಟ್ಟಿ ಆಸರೆಯಾಗುತ್ತಿದೆ. ನೀರಿನ ಸಂಪನ್ಮೂಲ ಇದ್ದವರು ಈ ಸೇವೆಗೆ ಮುಂದಾಗಬೇಕಿದೆ.
•ಪ್ರಭು ತಾಳದ, ಪಕ್ಷಿ ಪ್ರೇಮಿ

ಟಾಪ್ ನ್ಯೂಸ್

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

crime (2)

Koppal: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.