ಸಾಕಷ್ಟು ಅಧಿಕಾರಿಗಳಲ್ಲಿ ಆರ್‌ಎಸ್‌ಎಸ್ ಮೈಂಡಸೆಟ್ ಇದೆ : ಶೆಟ್ಟರ್


Team Udayavani, Oct 13, 2021, 4:22 PM IST

ghfghfthft

ಕೊಪ್ಪಳ: ದೇಶದಲ್ಲಿ ಸಾಕಷ್ಟು ಅಧಿಕಾರಿಗಳಲ್ಲಿ ಆರ್‌ಎಸ್‌ಎಸ್ ಮೈಂಡಸೆಟ್ ಇದೆ. ಇದಲ್ಲದೇ ದೇಶದ ರಾಷ್ಟ್ರಪತಿ, ಉಪರಾಷ್ಟ್ರಪತಿ ಸೇರಿದಂತೆ ಹಲವು ಸ್ಥಾನಗಳಲ್ಲಿರುವವರು ಆರ್‌ಎಸ್‌ಎಸ್‌ನಿಂದ ಬಂದವರು ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರು ಹೇಳಿದರು.

ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಆರ್‌ಎಸ್‌ಎಸ್‌ನಿಂದ ಬಂದವರೂ ಅಧಿಕಾರಿಗಳು ಇದ್ದಾರೆ. ಆರ್‌ಎಸ್‌ಎಸ್ ಎನ್ನುವುದು ರಾಷ್ಟ್ರ ಪ್ರೇಮದ ಸಂಘಟನೆ. ಹಿಂದೂ ಸಂಸ್ಕೃತಿ ಉಳಿವಿಗಾಗಿ ಸ್ಥಾಪನೆಯಾದ ಸಂಘಟನೆ. ಈಗ ಸ್ಥಾಪನೆಯಾಗಿದ್ದಲ್ಲ. ಆರ್‌ಎಸ್‌ಎಸ್ ಎನ್ನುವುದು ಯಾವುದೇ ಪಕ್ಷದ ಪರವಾಗಿ ಕೆಲಸ ಮಾಡಲ್ಲ. ರಾಷ್ಟ್ರಪ್ರೇಮವನ್ನು ಬೆಳೆಸುವ ಸಂಘಟನೆಯಾಗಿದೆ. ನಾವೆಲ್ಲರೂ ಆರ್‌ಎಸ್‌ಎಸ್ ಮೂಲದಿಂದಲೇ ಬಂದಿದ್ದೇವೆ. ದೇಶದಲ್ಲಿ ಸಾಂವಿಧಾನಿಕ ಹುದ್ದೆಯಲ್ಲಿದ್ದವರೂ ಆರ್‌ಎಸ್‌ಎಸ್‌ನಿಂದ ಮೂಲದಿಂದ ಬಂದವರು.

ದೇಶದಲ್ಲಿ ಆರ್‌ಎಸ್‌ಎಸ್ ಸಂಘಟನೆ ಇಲ್ಲದೇ ಹೋಗಿದ್ದರೆ ಇಷ್ಟೊತ್ತಿಗೆ ಭಾರತ ನಾಲ್ಕೈದು ಪಾಕಿಸ್ತಾನವಾಗಿ ಹೋಗುತ್ತಿತ್ತು. ಆರ್‌ಎಸ್‌ಎಸ್ ಸಂಘಟನೆ ಇದ್ದುದ್ದರಿಂದಲೇ ಉತ್ತಮವಾಗಿ ಮುನ್ನಡೆದಿದೆ ಎಂದರು.

ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಅವರು ಆರ್‌ಎಸ್‌ಎಸ್ ಬಗ್ಗೆ ಟೀಕೆ ಮಾಡ್ತಾರೆ. ಆರ್‌ಎಸ್‌ಎಸ್ ಅನ್ನು ತಾಲಿಬಾನ್, ಅಪಘಾನಿಸ್ತಾನಕ್ಕೆ ಹೋಲಿಸ್ತಿದ್ದಾರೆ.  ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದು ೭ ವರ್ಷವಾಗಿದೆ. ದೇಶದಲ್ಲಿ ಶಾಂತಿಯುತವಾಗಿ ಆಡಳಿತ ನಡೆದಿದೆ. ಅಪಘಾನಿಸ್ಥಾನದಲ್ಲಿ ಏನಾಗ್ತಿದೆ ಎನ್ನುವುದನ್ನು ವಿಪಕ್ಷಗಳು ನೋಡಲಿ. ವಿಪಕ್ಷದವರೆಲ್ಲ ತಾಲಿಬಾನ್ ಅನ್ನು ಸಮರ್ಥನೆ ಮಾಡಿಕೊಳ್ಳುತ್ತಿದ್ದರೆ ಅದನ್ನು ಒಪ್ಪಿಕೊಳ್ಳಲಿ ಎಂದರು.

ಇನ್ನು ಡಿ.ಕೆ.ಶಿವಕುಮಾರ ಅವರು ಕೋಟಿ ಕೋಟಿ ಹಣ ಮಾಡಿರುವ ಕುರಿತು ಉಗ್ರಪ್ಪ, ಸಲೀಂ ಅವರು ಮಾತನಾಡಿರುವ ಆಡಿಯೋ ವೈರಲ್ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಶೆಟ್ಟರ್ ಅವರು, ನಾನು ಆ ವೀಡಿಯೋ ನೋಡಿಲ್ಲ. ಅದರಲ್ಲಿ ಏನು ಚರ್ಚೆಯಾಗಿದೆ ಎನ್ನುವುದು ನನಗೆ ಗೊತ್ತಿಲ್ಲ. ನೋಡದೇ ಸುಮ್ಮನೆ ಪ್ರತಿಕ್ರಿಯೆ ನೀಡುವುದು ತಪ್ಪಾಗುತ್ತದೆ. ಆ ವೀಡಿಯೋ, ಆಡಿಯೋ ಬಗ್ಗೆ ಕಾಂಗ್ರೆಸ್‌ನವರು ಏನಂತಾರೆ ಎಂದು ನೋಡಿಕೊಂಡು ಆಮೇಲೆ ಮಾತನಾಡುವೆ ಎಂದರು.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.