ಚುನಾವಣೆಯಲ್ಲಿ ಹಣ ಹಂಚುವ ಸಂಸ್ಕೃತಿ ಕಾಂಗ್ರೆಸ್ಸಿನದ್ದು : ಮಾಜಿ ಶಾಸಕ ದೊಡ್ಡನಗೌಡ ಪಾಟೀಲ


Team Udayavani, Dec 8, 2021, 5:42 PM IST

ಚುನಾವಣೆಯಲ್ಲಿ ಹಣ ಹಂಚುವ ಸಂಸ್ಕೃತಿ ಕಾಂಗ್ರೆಸ್ಸಿನದ್ದು : ಮಾಜಿ ಶಾಸಕ ದೊಡ್ಡನಗೌಡ ಪಾಟೀಲ

ಕುಷ್ಟಗಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಮಧ್ಯರಾತ್ರಿ ಮತದಾರರಿಗೆ ಹಣ ಹಂಚುವುದು ಕತಲ್ ರಾತ್ರಿ ಸಂಸ್ಕೃತಿ ಕಾಂಗ್ರೆಸ್ಸಿನದ್ದು ಎಂದೇ ಬಿಂಬಿತವಾಗಿದೆ. ಬಿಜೆಪಿಯ ಕೆಲಸ ಕಾರ್ಯಗಳನ್ನು ನೋಡಿ ಮತ ಚಲಾವಣೆಯಾಗಲಿದ್ದು, ನಮ್ಮ ಪಕ್ಷದಿಂದ ಬೆಳ್ಳಿ, ಬಂಗಾರ, ನಾಣ್ಯ ಇದ್ಯಾವುದು ಹಂಚಿಕೆ ಇಲ್ಲವೇ ಇಲ್ಲ. ಬಂಗಾರ ಕೊಟ್ಟರೆ ಇಲ್ಲ ಎನ್ನುವುದಿಲ್ಲ ತೆಗೆದುಕೊಳ್ತೇವೆ ಎಂದು ಮಾಜಿ ಶಾಸಕ, ಜಿಲ್ಲಾ ಬಿಜೆಪಿ ಅಧ್ಯಕ್ಷ ದೊಡ್ಡನಗೌಡ ಪಾಟೀಲ ಹೇಳಿದರು.

ಇಲ್ಲಿನ ಎ.ಎಚ್. ಪಲ್ಲೇದ್ ವಕೀಲರ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಚುನಾವಣೆಯಲ್ಲಿ ಅಭ್ಯರ್ಥಿ ಎಷ್ಟು ಖರ್ಚು ಮಾಡಬೇಕೋ ಅಷ್ಟನ್ನು ಖರ್ಚು ಮಾಡುವುದು ಅನಿವಾರ್ಯವಾಗಿದೆ. ಹಣ ಎಲ್ಲದಕ್ಕೂ ಕಾರಣವಾಗುದಿಲ್ಲ ಹಾಗಾದರೆ ದುಡ್ಡು ಇರುವ ಟಾಟಾ, ಬಿರ್ಲಾ, ಅಂಬಾನಿ ದೇಶದ ಪ್ರಧಾನಿಯಾಗಬಹುದಿತ್ತುಲ್ಲವೇ? ಪ್ರಶ್ನಿಸಿದರು.

ಚುನಾವಣೆಗಳಲ್ಲಿ ಜಾತಿ, ಆಮಿಷವೊಡ್ಡುವುದು ಕಾಂಗ್ರೆಸ್ಸನಲ್ಲಿದೆ:

ಸ್ಥಳೀಯ ಸಂಸ್ಥೆಗಳಿಂದ ಘನತೆ ಗೌರವಗಳಿಂದ ಸಂವಿಧಾನಿಕ ಮಹತ್ವದ ಹಿನ್ನೆಲೆಯಲ್ಲಿ ಮೇಲ್ಮನೆಯ ಘನತೆ ಹೆಚ್ಚಿಸಲು ಸಜ್ಜನ ಅವಶ್ಯಕತೆ ಇದೆ. ನಮ್ಮ  ಅಭ್ಯರ್ಥಿ ಸರಳ ಸಜ್ಜನಿಕೆ ವ್ಯಕ್ತಿಯಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಸ್ವಭಾವತಃ ಒರಟು. ಸದರಿ ಅಭ್ಯರ್ಥಿ ಯ ಅಬ್ಬಗಡ ಕೆಲಸಗಳು ಬಹಳಷ್ಟಿವೆ. ದೊಡ್ಡವರು ಸಣ್ಣವರೆನ್ನುವ ವ್ಯತ್ಯಾಸ ಗೊತ್ತಿಲ್ಲ. ದೇಶದ ಪ್ರಧಾನಿಗೆ ಏಕ ವಚನದಲ್ಲಿ ಮಾತನಾಡಿರುವ ವಿಡಿಯೋ ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅವರ ವ್ಯಕ್ತಿತ್ವ ತೋರಿಸಿದೆ. ಸಾರ್ವಜನಿಕ ಸಭೆಯಲ್ಲಿ ಹೇಗೆ ಮಾತನಾಡುತ್ತಾರೆನ್ನುವುದೇ ಗೊತ್ತಿಲ್ಲ. ಇನ್ನು ಬುದ್ದಿ ಜೀವಿಗಳ ಮೇಲ್ಮನೆ ಇನ್ನು ಹೇಗೆ ಮಾತನಾಡಬಹುದು? ಅಲ್ಲಿ ಹಿಡಿ, ಹೊಡಿ, ಬಡಿ, ಕಡಿ ಸಂಸ್ಕೃತಿ ನಡೆಯದು.

ಈ ಹಿಂದೆ ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾದ ಸದಸ್ಯರಾಗಿದ್ದ ಬಸವರಾಜ ಪಾಟೀಲ ಇಟಗಿ ಒಮ್ಮೆಯೂ ಸದನದಲ್ಲಿ ಧ್ವನಿ ಎತ್ತಲಿಲ್ಲ ಸ್ಥಳೀಯ ಸಂಸ್ಥೆಗಳ ಬಗ್ಗೆ ಸದನದಲ್ಲಿ ಚಕಾರವೆತ್ತಲಿಲ್ಲ. ಬಿಜೆಪಿಯಲ್ಲಿ Forwards v/s Backwards ಚುನಾವಣೆ ಎಂದೇ ಪ್ರಚಾರ ಮಾಡುತ್ತಿದ್ದು ಅದು ಹಾಗೆ ಅಲ್ಲ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ನೇರ ಚುನಾವಣೆಯಾಗಿದೆ ಎಂದರು. ಈ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ವಿಶ್ವನಾಥ ಬನಹಟ್ಟಿ ಅವರನ್ನು ಸ್ಥಳೀಯರಲ್ಲ ಎನ್ನಲಾಗುತ್ತಿದೆ. ಸ್ಥಳೀಯರು ಎಂದು ಪ್ರಶ್ನಿಸುವುದಾರೆ ಹೆಳವರನ್ನು ಕೇಳಿ ಮೂಲತಃ ಯಾರೂ ಸ್ಥಳೀಯರಲ್ಲ ಬೇರೆಡೆಯಿಂದ ಬಂದವರಾಗಿದ್ದು, ಕುಷ್ಟಗಿ ಕ್ಷೇತ್ರದ ಹಾಲಿ ಶಾಸಕರು ಎಲ್ಲಿಯವರು ಎಂದು ಖಾರವಾಗಿ ಪ್ರಶ್ನಿಸಿದರು.

ಜಿ.ಪಂ.ಮಾಜಿ ಸದಸ್ಯ ಕೆ.ಮಹೇಶ, ನಾಗರಾಜ ಮೇಲಿನಮನಿ ಹಾಜರಿದ್ದರು.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.