ಮಳೆಗಾಗಿ ಪ್ರಾರ್ಥಿಸಿ ಕಪ್ಪೆ ಮದುವೆ
Team Udayavani, Jun 10, 2019, 3:14 PM IST
ಗಂಗಾವತಿ: ತಾಲೂಕಿನ ಮಲ್ಲಾಪೂರ ಗ್ರಾಮದಲ್ಲಿ ರವಿವಾರ ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳ ಮದುವೆ ಮಾಡುವ ಮೂಲಕ ಗ್ರಾಮದಲ್ಲಿರುವ ದೇವಾಲಯಗಳಿಗೆ ಜಲಾಭಿಷೇಕ ಕಾರ್ಯಕ್ರಮ ಜರುಗಿತು.
ಎರಡು ಕಪ್ಪೆಗಳನ್ನು ತಂದು ಅರಿಶಿಣ ಕುಂಕುಮ ಲೇಪಿಸಿ ಪೂಜೆ ಮಾಡಲಾಗುತ್ತದೆ. ಗಂಡು ಹಾಗೂ ಹೆಣ್ಣಿನ ವೇಷ ಧರಿಸಿದ ಇಬ್ಬರು ಯುವಕರು ಎರಡು ಕಪ್ಪೆಗಳನ್ನು ತಲೆ ಮೇಲೆ ಹೊತ್ತುಕೊಂಡು ಇಡೀ ಗ್ರಾಮವನ್ನು ಪ್ರದಕ್ಷಿಣೆ ಹಾಕುತ್ತಾರೆ. ಕಪ್ಪೆ ಅಥವಾ ಕತ್ತೆಗಳನ್ನು ಮದುವೆ ಮಾಡಿದರೆ ಮಳೆ ಆಗುತ್ತದೆ ಎಂಬ ನಂಬಿಕೆ ಇರುವುದರಿಂದ ಗ್ರಾಮೀಣ ಭಾಗದಲ್ಲಿ ಈ ಇಂತಹ ಆಚರಣೆಗಳು ಸಾಮಾನ್ಯವಾಗಿವೆ.
ಇದುವರೆಗೂ ಗಂಗಾವತಿ ತಾಲೂಕಿನಲ್ಲಿ ವಾಡಿಯಂತೆ ಮಳೆ ಆಗಿಲ್ಲ. ರೈತರು ಬಿತ್ತನೆ ಮಾಡಲು ತಮ್ಮ ಭೂಮಿಯನ್ನು ಹದಗೊಳಿಸಿ ಮಳೆಗಾಗಿ ಕಾಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ
Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು
Congress ಪ್ರಧಾನಿ ಅಭ್ಯರ್ಥಿ ಯಾರು ಹೇಳಿ ನೋಡೋಣ: ಯಡಿಯೂರಪ್ಪ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್