ಖಾಸಗಿ ಜಮೀನುಗಳಲ್ಲಿ ಶವ ಸಂಸ್ಕಾರ


Team Udayavani, Jan 7, 2020, 4:34 PM IST

kopala-tdy-1

ಕನಕಗಿರಿ: ತಾಲೂಕು ವ್ಯಾಪ್ತಿಯಲ್ಲಿ 60 ಗ್ರಾಮಗಳಿದ್ದು ಇದರಲ್ಲಿ 37 ಗ್ರಾಮಗಳಲ್ಲಿ ಇಂದಿಗೂ ಖಾಸಗಿ ಜಮೀನುಗಳಲ್ಲಿ ಶವ ಸಂಸ್ಕಾರ ಮಾಡಲಾಗುತ್ತಿದೆ. ಶವ ಸಂಸ್ಕಾರಕ್ಕೆ ಗ್ರಾಮಸ್ಥರು ಜಗಳವಾಡಬೇಕಾದ ಪರಿಸ್ಥಿತಿ ಇದೆ. ತಾಲೂಕು ವ್ಯಾಪ್ತಿಯಲ್ಲಿರುವ ಸ್ಮಶಾನಗಳು ಒತ್ತುವರಿಯಾಗಿದ್ದು, ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿವೆ.

ಇನ್ನು ಗ್ರಾಪಂ ವತಿಯಿಂದ ನರೇಗಾ ಯೋಜನೆಯಡಿ ಸ್ಮಶಾನಗಳನ್ನು ಅಭಿವೃದ್ಧಿ ಪಡಿಸಲಾಗಿದೆ. ಆದರೆ ಮರಳಿ ಮತ್ತೆ ಮುಳ್ಳಿನ ಗಿಡಗಳು ಬೆಳೆದಿವೆ. ಇದಕ್ಕಿಂತ ಆಂತಕಕಾರಿ ಸಂಗತಿ ಎಂದರೆ ತಾಲೂಕಿನ ವ್ಯಾಪ್ತಿ  ಯಲ್ಲಿರುವ ಸ್ಮಶಾನಗಳಿಗೆ ಸರಿಯಾಗಿ ದಾರಿಯೇ ಇಲ್ಲದಂತಾಗಿದೆ.

ಪಟ್ಟಣದಲ್ಲಿರುವ ವಿವಿಧ ಸಮುದಾಯದ ಸ್ಮಶಾನಗಳನ್ನು ಪಪಂ ಅನುದಾನದಡಿ ಹೆಸರಿಗೆ ಮಾತ್ರ ಅಭಿವೃದ್ಧಿ ಮಾಡಲಾಗಿದೆ. ಅಭಿವೃದ್ಧಿ ಮಾಡಿದರು ಕೂಡ ಮತ್ತೆ ಮುಳ್ಳಿನ ಗಿಡಗಳು ಬೆಳೆದು ನಿಂತಿವೆ. ತಾಲೂಕಿನ ವ್ಯಾಪ್ತಿಯಲ್ಲಿರುವ ಸ್ಮಶಾನಗಳನ್ನು ಸಂಬಂಧಿ ಸಿ ಅ ಧಿಕಾರಿಗಳು ಅಭಿವೃದ್ಧಿ ಪಡೆಸಲು ಮುಂದಾಗಬೇಕಿದೆ.

ತಾಲೂಕಿನ ಹಿರೇಖೇಡಾ, ಚಿಕ್ಕಖೇಡಾ, ನೀರಲೂಟಿ, ಮಲ್ಲಿಗೆವಾಡ, ಹಿರೇಮಾದಿನಾಳ, ಜ್ಯಾಲಿಹುಡ, ರಾಮದುರ್ಗಾ, ರಾಂಪೂರ, ಬೊಮ್ಮಸಾಗರ, ಕರಡಿಗುಡ್ಡ, ತಿಪ್ಪನಾಳ, ಬಂಕಾಪೂರ, ಕೆ. ಕಾಟಾಪುರ, ಬೆನಕನಾಳ, ಲಾಯದುಣಿಸಿ, ವರ್ಣಖೇಡಾ, ಹೊಸಗುಡ್ಡ, ದೇವಲಾಪೂರ, ಶಿರವಾರ, ಹನುಮನಾಳ, ಸೋಮಸಾಗರ, ಬಸರಿಹಾಳ, ಬೈಲಕ್ಕಂಪೂರ, ಅಡವಿಬಾವಿ, ಇಂಗಳದಾಳ, ಗುಡದೂರು, ಚಿಕ್ಕವಡ್ರಕಲ್‌, ನವಲಿ, ಸಂಕನಾಳ, ಕ್ಯಾರಿಹಾಳ, ಜೀರಾಳ ಕಲ್ಗುಡಿ, ಯತ್ನಟ್ಟಿ, ವಡಕಿ, ಆಕಳಕುಂಪಿ, ಜೀರಾಳ, ಚಿರ್ಚನಗುಡ್ಡ ಸೇರಿ 37 ಗ್ರಾಮಗಳಲ್ಲಿ ಸ್ಮಶಾನವಿಲ್ಲ. ಆದ್ದರಿಂದ ಖಾಸಗಿ ಜಮೀನು ಗಳಲ್ಲಿ ಅಂತ್ಯಸಂಸ್ಕಾರ ಮಾಡುತ್ತಿದ್ದಾರೆ.

ಆದರೆ ಶವಸಂಸ್ಕಾರಕ್ಕೆ ತನ್  ಹೊಲದಲ್ಲಿ ಅವಕಾಶ ನೀಡಿದರೆ, ಆ ಹೊಲಕ್ಕೆ ತಲುಪಲು ದಾರಿಯೇ ಇರುವುದಿಲ್ಲ. ಮಧ್ಯದ ಹೊಲಗಳ ರೈತರು ತಮ್ಮ ಹೊಲದಲ್ಲಿ ತೆರಳಬೇಡಿ ಎಂದು ತಕರಾರು ಮಾಡುತ್ತಿದ್ದಾರೆ. ರುದ್ರಭೂಮಿ ಸ್ಥಾಪನೆಗಾಗಿ ಗ್ರಾಮ ಲೆಕ್ಕಾಧಿಕಾರಿಗಳು ಸರ್ಕಾರಿ ಭೂಮಿ ಗುರುತಿಸಿದ್ದು, ಈಗಾಗಲೇ ಕಂದಾಯ ಇಲಾಖೆ ಅಧಿಕಾರಿಗಳು ವರದಿ ತಯಾರಿಸಿದ್ದಾರೆ. ಆದರೆ ಕೆಲಸ ಮಾತ್ರ ಶೀಘ್ರಗತಿಯಲ್ಲಿ ಸಾಗುತ್ತಿಲ್ಲ.

ತಾಲೂಕು ವ್ಯಾಪ್ತಿಯ 37 ಗ್ರಾಮಗಳಲ್ಲಿ ಖಾಸಗಿ ಜಮೀನುಗಳಲ್ಲಿ ಶವ ಸಂಸ್ಕಾರ ಮಾಡಲಾಗುತ್ತಿದೆ. ರುದ್ರಭೂಮಿಗಾಗಿ ಸರ್ಕಾರಿ ಜಮೀನನ್ನು ಮಂಜೂರು ಮಾಡಲು ಈಗಾಗಲೇ ವರದಿ ತಯಾರಿಸಲಾಗಿದೆ. ಕೂಡಲೇ ಜಿಲ್ಲಾ ಧಿಕಾರಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು. –ರವಿ ಅಂಗಡಿ, ಕನಕಗಿರಿ ತಹಶೀಲ್ದಾರ್‌

 

-ಶರಣಪ್ಪ ಗೋಡಿನಾಳ

ಟಾಪ್ ನ್ಯೂಸ್

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

BJP-SSS

Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.