ಹಂಪಿ ಅಭಿವೃದ್ಧಿ ಪ್ರಾಧಿಕಾರದಿಂದ ಆನೆಗೊಂದಿ ಭಾಗ ಕೈ ಬಿಡುವ ಭರವಸೆ ನೀಡಿದ ಗಾಲಿ ರೆಡ್ಡಿ


Team Udayavani, Mar 27, 2023, 6:43 PM IST

ಹಂಪಿ ಅಭಿವೃದ್ಧಿ ಪ್ರಾಧಿಕಾರದಿಂದ ಆನೆಗೊಂದಿ ಭಾಗ ಕೈ ಬಿಡುವ ಭರವಸೆ ನೀಡಿದ ಗಾಲಿ ರೆಡ್ಡಿ

ಗಂಗಾವತಿ: ಹಂಪಿ ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಆನೆಗೊಂದಿ ಭಾಗದ 15 ಗ್ರಾಮಗಳು ಬರುತ್ತಿದ್ದು ಪದೇ ಪದೇ ವ್ಯಾಪಾರ ವಹಿವಾಟು ಸೇರಿ ಸ್ಥಳೀಯ ಜನರು ಬದುಕು ನಡೆಸಲು ಆಗುತ್ತಿಲ್ಲ. ತಾವು ಗೆದ್ದ ತಕ್ಷಣ ಹಂಪಿ ಪ್ರಾಧಿಕಾರದಿಂದ ಆನೆಗೊಂದಿ ಗ್ರಾಮಗಳನ್ನು ಕೈ ಬಿಡುವ, ಪಕ್ಷದ ಜತೆಗೆ ಕೈ ಜೋಡಿಸುವ ಭರವಸೆಯನ್ನು ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ನೀಡಿದ್ದಾರೆ.

ಅವರು ಆನೆಗೊಂದಿ ಹಳೆಯ ಮಂಡಲ ಗ್ರಾಮಗಳಲ್ಲಿ ಕೆಆರ್‌ಪಿ ಪಾರ್ಟಿ ಪರವಾಗಿ ಪ್ರಚಾರ ಕಾರ್ಯ ಮತ್ತು ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಆನೆಗೊಂದಿ ಭೋವಿ ಸಮಾಜದ ಕುಲಕಸುಬು ಕಲ್ಲು ಹೊಡೆಯುವ ಕಾರ್ಮಿಕರಿಗೆ ಸರ್ಕಾರದಿಂದ ಅಧಿಕೃತ ಪರವಾನಗಿ ನೀಡಿಸುವುದಾಗಿ ಭರವಸೆ ಹಾಗೂ ಗ್ರಾಮದಲ್ಲಿ 20 ಹೆಚ್ಚು ವೃದ್ದ ಮಹಿಳೆಯರಿಗೆ ದೃಷ್ಟಿದೋಷ ದ ತೊಂದರೆವುಳ್ಳವರಿಗೆ ಸ್ವಂತ ಖರ್ಚಿನಲ್ಲಿ ಕಣ್ಣಿನ ಆಪರೇಶನ್ ಮಾಡಿಸಲಾಗುತ್ತದೆ. ರಂಗಾಪುರ್(ಜಂಗ್ಲಿ) ಗ್ರಾಮದ ಸುತ್ತಮುತ್ತಲಿನ ಗ್ರಾಮಗಳಿಂದ ಶಾಲೆಗೆ ತೆರಳುವ ಮಕ್ಕಳಿಗೆ ಉಚಿತ ಬಸ್ ವ್ಯವಸ್ಥೆಯನ್ನು 4-5 ದಿನಗಳಲ್ಲಿ ವಾಹನ ವ್ಯವಸ್ಥೆ ಮಾಡಿಸಲಾಗುತ್ತದೆ. ರಂಗಾಪುರ್ ಗ್ರಾಮದಿಂದ ಎಡದಂಡೆ ನಾಲೆಯ ಮೇಲೆ ಸಣಾಪುರ್ ಗ್ರಾಮಕ್ಕೆ ತೆರಳುವ ಮಧ್ಯ ಬರುವ ಪ್ರಕೃತಿ ಸೌಂದರ್ಯವನ್ನು ಸವಿಯಲು ಪ್ರವಾಸೋದ್ಯಮ ಇಲಾಖೆಗಳ ಯೋಜನೆ ಅನುಷ್ಠಾನ ಮಾಡಲಾಗುತ್ತದೆ. ತಿರುಮಲಾಪೂರದಲ್ಲಿ ಮೂಲಸೌಕರ್ಯ ಕಲ್ಪಿಸಲಾಗುತ್ತದೆ. ವಿರುಪಾಪುರ ಗಡ್ಡಿಯಲ್ಲಿ 73 ಕುಟುಂಬಗಳ ಮನೆಗಳನ್ನು ತೆರವು ಮಾಡಿ ಹತ್ತು ವರ್ಷಗಳೇ ಕಳೆದರೂ ಪುನರ್ ವಸತಿ ಕಲ್ಪಿಸದೇ ಇರುವುದು ಖಂಡನೀಯವಾಗಿದ್ದು ನನಗೆ ಕೇವಲ 50 ದಿನ ಕಾಲಾವಕಾಶ ನೀಡಿ, 150 ಮನೆಗಳನ್ನು ನಿಮಗೆ ಸರ್ಕಾರದಿಂದಾಗಲಿ ಅಥವಾ ವೈಯಕ್ತಿಕವಾಗಲಿ ಅಧಿಕೃತವಾಗಿ ನಿವೇಶನ ಕಲ್ಲಿಸಿಕೊಡುವೇ, ಎಂದು ಭರವಸೆ ನೀಡಿದರು.

ಆನೆಗುಂದಿ ಭಾಗದ ನಾಲ್ಕು ಗ್ರಾಮ ಪಂಚಾಯತಿ ವ್ಯಾಪ್ತಿಯ ಸಂಗಾಪೂರ, ಮಲ್ಲಾಪುರ, ರಾಂಪುರ, ಲಕ್ಷ್ಮಿಪುರ, ಚಿಕ್ಕರಾಂಪುರ-1, ಚಿಕ್ಕರಾಂಪುರ-2, ರಂಗಾಪುರ(ಜಂಗ್ಲಿ), ರಂಗಾಪುರ ಕ್ಯಾಂಪ್, ತಿರುಮಲಾಪುರ, ಸಣಾಪುರ, ಕರಿಯಮ್ಮನಗಡ್ಡಿ, ವಿರುಪಾಪುರ ಗಡ್ಡಿ, ಹನುಮನಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿ ಸಾರ್ವಜನಿಕರ ಆಹ್ವಾಲು ಕೇಳಿದರು.

ಈ ಸಂದರ್ಭದಲ್ಲಿ ಕೆಆರ್‌ಪಿ ಪಾರ್ಟಿಯ ಮುಖಂಡರು ಕಾರ್ಯಕರ್ತರಿದ್ದರು.

ಇದನ್ನೂ ಓದಿ: ಕೊರಟಗೆರೆ ಕುರುಬರ ನಡೆ ಡಾ.ಜಿ.ಪರಮೇಶ್ವರ್ ಕಡೆ; ಜಾಗೃತಿ ಸಮಾವೇಶ

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.