ಹಂಪಿ ಅಭಿವೃದ್ಧಿ ಪ್ರಾಧಿಕಾರದಿಂದ ಆನೆಗೊಂದಿ ಭಾಗ ಕೈ ಬಿಡುವ ಭರವಸೆ ನೀಡಿದ ಗಾಲಿ ರೆಡ್ಡಿ


Team Udayavani, Mar 27, 2023, 6:43 PM IST

ಹಂಪಿ ಅಭಿವೃದ್ಧಿ ಪ್ರಾಧಿಕಾರದಿಂದ ಆನೆಗೊಂದಿ ಭಾಗ ಕೈ ಬಿಡುವ ಭರವಸೆ ನೀಡಿದ ಗಾಲಿ ರೆಡ್ಡಿ

ಗಂಗಾವತಿ: ಹಂಪಿ ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಆನೆಗೊಂದಿ ಭಾಗದ 15 ಗ್ರಾಮಗಳು ಬರುತ್ತಿದ್ದು ಪದೇ ಪದೇ ವ್ಯಾಪಾರ ವಹಿವಾಟು ಸೇರಿ ಸ್ಥಳೀಯ ಜನರು ಬದುಕು ನಡೆಸಲು ಆಗುತ್ತಿಲ್ಲ. ತಾವು ಗೆದ್ದ ತಕ್ಷಣ ಹಂಪಿ ಪ್ರಾಧಿಕಾರದಿಂದ ಆನೆಗೊಂದಿ ಗ್ರಾಮಗಳನ್ನು ಕೈ ಬಿಡುವ, ಪಕ್ಷದ ಜತೆಗೆ ಕೈ ಜೋಡಿಸುವ ಭರವಸೆಯನ್ನು ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ನೀಡಿದ್ದಾರೆ.

ಅವರು ಆನೆಗೊಂದಿ ಹಳೆಯ ಮಂಡಲ ಗ್ರಾಮಗಳಲ್ಲಿ ಕೆಆರ್‌ಪಿ ಪಾರ್ಟಿ ಪರವಾಗಿ ಪ್ರಚಾರ ಕಾರ್ಯ ಮತ್ತು ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಆನೆಗೊಂದಿ ಭೋವಿ ಸಮಾಜದ ಕುಲಕಸುಬು ಕಲ್ಲು ಹೊಡೆಯುವ ಕಾರ್ಮಿಕರಿಗೆ ಸರ್ಕಾರದಿಂದ ಅಧಿಕೃತ ಪರವಾನಗಿ ನೀಡಿಸುವುದಾಗಿ ಭರವಸೆ ಹಾಗೂ ಗ್ರಾಮದಲ್ಲಿ 20 ಹೆಚ್ಚು ವೃದ್ದ ಮಹಿಳೆಯರಿಗೆ ದೃಷ್ಟಿದೋಷ ದ ತೊಂದರೆವುಳ್ಳವರಿಗೆ ಸ್ವಂತ ಖರ್ಚಿನಲ್ಲಿ ಕಣ್ಣಿನ ಆಪರೇಶನ್ ಮಾಡಿಸಲಾಗುತ್ತದೆ. ರಂಗಾಪುರ್(ಜಂಗ್ಲಿ) ಗ್ರಾಮದ ಸುತ್ತಮುತ್ತಲಿನ ಗ್ರಾಮಗಳಿಂದ ಶಾಲೆಗೆ ತೆರಳುವ ಮಕ್ಕಳಿಗೆ ಉಚಿತ ಬಸ್ ವ್ಯವಸ್ಥೆಯನ್ನು 4-5 ದಿನಗಳಲ್ಲಿ ವಾಹನ ವ್ಯವಸ್ಥೆ ಮಾಡಿಸಲಾಗುತ್ತದೆ. ರಂಗಾಪುರ್ ಗ್ರಾಮದಿಂದ ಎಡದಂಡೆ ನಾಲೆಯ ಮೇಲೆ ಸಣಾಪುರ್ ಗ್ರಾಮಕ್ಕೆ ತೆರಳುವ ಮಧ್ಯ ಬರುವ ಪ್ರಕೃತಿ ಸೌಂದರ್ಯವನ್ನು ಸವಿಯಲು ಪ್ರವಾಸೋದ್ಯಮ ಇಲಾಖೆಗಳ ಯೋಜನೆ ಅನುಷ್ಠಾನ ಮಾಡಲಾಗುತ್ತದೆ. ತಿರುಮಲಾಪೂರದಲ್ಲಿ ಮೂಲಸೌಕರ್ಯ ಕಲ್ಪಿಸಲಾಗುತ್ತದೆ. ವಿರುಪಾಪುರ ಗಡ್ಡಿಯಲ್ಲಿ 73 ಕುಟುಂಬಗಳ ಮನೆಗಳನ್ನು ತೆರವು ಮಾಡಿ ಹತ್ತು ವರ್ಷಗಳೇ ಕಳೆದರೂ ಪುನರ್ ವಸತಿ ಕಲ್ಪಿಸದೇ ಇರುವುದು ಖಂಡನೀಯವಾಗಿದ್ದು ನನಗೆ ಕೇವಲ 50 ದಿನ ಕಾಲಾವಕಾಶ ನೀಡಿ, 150 ಮನೆಗಳನ್ನು ನಿಮಗೆ ಸರ್ಕಾರದಿಂದಾಗಲಿ ಅಥವಾ ವೈಯಕ್ತಿಕವಾಗಲಿ ಅಧಿಕೃತವಾಗಿ ನಿವೇಶನ ಕಲ್ಲಿಸಿಕೊಡುವೇ, ಎಂದು ಭರವಸೆ ನೀಡಿದರು.

ಆನೆಗುಂದಿ ಭಾಗದ ನಾಲ್ಕು ಗ್ರಾಮ ಪಂಚಾಯತಿ ವ್ಯಾಪ್ತಿಯ ಸಂಗಾಪೂರ, ಮಲ್ಲಾಪುರ, ರಾಂಪುರ, ಲಕ್ಷ್ಮಿಪುರ, ಚಿಕ್ಕರಾಂಪುರ-1, ಚಿಕ್ಕರಾಂಪುರ-2, ರಂಗಾಪುರ(ಜಂಗ್ಲಿ), ರಂಗಾಪುರ ಕ್ಯಾಂಪ್, ತಿರುಮಲಾಪುರ, ಸಣಾಪುರ, ಕರಿಯಮ್ಮನಗಡ್ಡಿ, ವಿರುಪಾಪುರ ಗಡ್ಡಿ, ಹನುಮನಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿ ಸಾರ್ವಜನಿಕರ ಆಹ್ವಾಲು ಕೇಳಿದರು.

ಈ ಸಂದರ್ಭದಲ್ಲಿ ಕೆಆರ್‌ಪಿ ಪಾರ್ಟಿಯ ಮುಖಂಡರು ಕಾರ್ಯಕರ್ತರಿದ್ದರು.

ಇದನ್ನೂ ಓದಿ: ಕೊರಟಗೆರೆ ಕುರುಬರ ನಡೆ ಡಾ.ಜಿ.ಪರಮೇಶ್ವರ್ ಕಡೆ; ಜಾಗೃತಿ ಸಮಾವೇಶ

ಟಾಪ್ ನ್ಯೂಸ್

1-asasa

Doordarshan ಖ್ಯಾತ ಟಿವಿ ನಿರೂಪಕಿ ಗೀತಾಂಜಲಿ ಅಯ್ಯರ್ ವಿಧಿವಶ

rain

ಬಿಪೊರ್ ಜಾಯ್ ಚಂಡಮಾರುತ: ಕರಾವಳಿಯಲ್ಲಿ ಎಚ್ಚರ ವಹಿಸಲು ಸೂಚನೆ

1-wewqew

Manipur ಆಂಬ್ಯುಲೆನ್ಸ್‌ಗೆ ದುಷ್ಕರ್ಮಿಗಳಿಂದ ಬೆಂಕಿ; 8 ವರ್ಷದ ಬಾಲಕ ಸೇರಿ ಮೂವರು ಬಲಿ

1-kabini

Kabini ಹಿನ್ನೀರಲ್ಲಿ 3.5 ಟನ್‌ ತ್ಯಾಜ್ಯ ಸಂಗ್ರಹಿಸಿದ ಅರಣ್ಯ ಸಿಬಂದಿ, ಸ್ವಯಂಸೇವಕರು

1-sadasd

Wrestlers ಪ್ರತಿಭಟನೆ ಜೂನ್ 15 ರವರೆಗೆ ಸ್ಥಗಿತಕ್ಕೆ ಒಪ್ಪಿಗೆ; ಕಾಯುವಂತೆ ಸರ್ಕಾರ ಒತ್ತಾಯ

sunil-kkl

Education ಗುಲಾಮಿ ಚಿಂತನೆಯನ್ನು ತುರುಕುತ್ತೀರಾ?:ಸಿಎಂ ಸಿದ್ದರಾಮಯ್ಯರಿಗೆ ಸುನಿಲ್ ಪ್ರಶ್ನೆ

BJP Symbol

2024 Election; ಬಿಜೆಪಿಯ ಎನ್‌ಡಿಎ ವಿಸ್ತರಣೆ ಅಜೆಂಡಾ ಕಾರ್ಯಗತವಾಗಬಹುದೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1fasdsads

Sakleshpura; ಊಟ ಸೇವಿಸಿದ ಬಳಿಕ 35 ಮಂದಿ ಸೈನಿಕರು ಅಸ್ವಸ್ಥ

ಮನೆ ಯಜಮಾನಿ ಯಾರು ಎಂದು ಮನೆಯವರೇ ತೀರ್ಮಾನ ಮಾಡಬೇಕು: ಡಿ.ಕೆ.ಶಿವಕುಮಾರ್

ಮನೆ ಯಜಮಾನಿ ಯಾರು ಎಂದು ಮನೆಯವರೇ ತೀರ್ಮಾನ ಮಾಡಬೇಕು: ಡಿ.ಕೆ.ಶಿವಕುಮಾರ್

ARUN SINGH

BJP: ವಿಪಕ್ಷ ನಾಯಕನ ಆಯ್ಕೆ- ನಾಳೆ ಅರುಣ್‌ ಸಿಂಗ್‌ ಆಗಮನ

HDK HDD

ಸೋಲು ಶಾಶ್ವತ ಅಲ್ಲ- ಮರಳಿ ಪಕ್ಷ ಕಟ್ಟೋಣ: ಆತ್ಮಾವಲೋಕನ ಸಭೆಯಲ್ಲಿ HDD, HDK ಕರೆ

cow

Karnataka: ಗೋಹತ್ಯೆ ನಿಷೇಧ ಕಾಯ್ದೆ ವಾಪಸ್‌- ಮುಂದುವರಿದ ಗೊಂದಲ

MUST WATCH

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಹೊಸ ಸೇರ್ಪಡೆ

1-scrain

ಕುಳಗೇರಿ ಕ್ರಾಸ್: ಕ್ರೇನ್ ಢಿಕ್ಕಿ ಹೊಡೆದು ಪಾದಚಾರಿ ಮೃತ್ಯು

1-asasa

Doordarshan ಖ್ಯಾತ ಟಿವಿ ನಿರೂಪಕಿ ಗೀತಾಂಜಲಿ ಅಯ್ಯರ್ ವಿಧಿವಶ

rain

ಬಿಪೊರ್ ಜಾಯ್ ಚಂಡಮಾರುತ: ಕರಾವಳಿಯಲ್ಲಿ ಎಚ್ಚರ ವಹಿಸಲು ಸೂಚನೆ

1-wewqew

Manipur ಆಂಬ್ಯುಲೆನ್ಸ್‌ಗೆ ದುಷ್ಕರ್ಮಿಗಳಿಂದ ಬೆಂಕಿ; 8 ವರ್ಷದ ಬಾಲಕ ಸೇರಿ ಮೂವರು ಬಲಿ

1——–asasdasd

Gangavathi ನಗರಸಭೆ ಸಾಮಾನ್ಯಸಭೆ: ಶಾಸಕ ರೆಡ್ಡಿ ಅವರಿಂದ ಅಧಿಕಾರಿಗಳ ತರಾಟೆ