ಗಂಗಾವತಿಯಲ್ಲಿ ಪೊಲೀಸ್ ಬಂದೋಬಸ್ತಿನಲ್ಲಿ ಸಡಗರದ ಗಣೇಶ ಚತುರ್ಥಿ ಆಚರಣೆ


Team Udayavani, Aug 31, 2022, 2:15 PM IST

tdy-7

ಗಂಗಾವತಿ: ವಿಘ್ನ ವಿನಾಶಕ ಗೌರಿ ತನಯ ಗೌರಿ ಗಣೇಶ ಹಬ್ಬದ ನಿಮಿತ್ತ ಗಂಗಾವತಿಯಲ್ಲಿ ಪೊಲೀಸ್ ಬಂದೋಬಸ್ತಿನಲ್ಲಿ ಜನತೆ ಸಡಗರದಿಂದ ಗೌರಿ ಗಣೇಶ ಹಬ್ಬವನ್ನು ಆಚರಣೆ ಮಾಡುತ್ತಿದ್ದಾರೆ .

ಕಳೆದ ಹಲವು ವರ್ಷಗಳಿಂದ ಗಂಗಾವತಿಯಲ್ಲಿ ಗೌರಿ ಗಣೇಶ ಹಬ್ಬದ ನಿಮಿತ್ತ ಉದ್ವಿಗ್ನ ವಾತಾವರಣ ಉಂಟಾಗಿದ್ದರಿಂದ ಪೊಲೀಸರು ಎಚ್ಚೆತ್ತುಕೊಂಡು ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದಾರೆ. ಬುಧವಾರ ಗಣೇಶ ಮಂಡಳಿಯವರು ಗಣೇಶನ ಪ್ರತಿಷ್ಠಾಪನೆ ಮಾಡಲು ನಡೆದಾಗ ಗಣಪತಿಯನ್ನು ಕೊಂಡೊಯ್ಯುವ ದೃಶ್ಯ ಸಡಗರದಿಂದ ಕೂಡಿತ್ತು. ಗೌಳಿ ಸಮಾಜದ ಗಣೇಶನನ್ನು ಗಣೇಶ ಮಂಟಪಕ್ಕೆ ಕರೆದಿರಲು ಸ್ವತಃ ಎಮ್ಮೆಯನ್ನು ಮೆರವಣಿಗೆಯಲ್ಲಿ ಕರೆದುಕೊಂಡು ಬಂದು ಮೆರವಣಿಗೆ ಮೂಲಕ ಗಣೇಶನನ್ನು ಮಂಟಪಕ್ಕೆ ಕರೆದೊಯ್ಯಲಾಯಿತು .

ನಗರದ ಗಾಂಧಿ ವೃತ್ತ ಸೇರಿದಂತೆ ಪ್ರಮುಖ ಗಣೇಶನು ತಯಾರಿಸುವ ಸ್ಥಳದಿಂದ ಗಣೇಶ ಮಂಡಳಿಯವರು ಬರವಣಿಗೆಯ ಮೂಲಕ ಗಣೇಶನನ್ನು ತೆಗೆದುಕೊಂಡು ಹೋಗುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ದೇವಾಂಗ ಮಠದ ಹತ್ತಿರ ವೀರ ಮದಕರಿ ನಾಯಕ ಸಂಘದ ವತಿಯಿಂದ ವಿಜಯನಗರ ಸಾಮ್ರಾಜ್ಯದ ಸ್ಥಾಪನೆಯ ಮೂಲ ಕಾರಣೀಕರ್ತರಾದ ಗಂಡುಗಲಿ ಕುಮಾರರಾಮ ಅಶ್ವಾರೋಹಿ ಗಣೇಶನ ಮೂರ್ತಿಯನ್ನು ಮೆರವಣಿಗೆಯಲ್ಲಿ ತೆಗೆದುಕೊಂಡು ಹೋಗಲಾಯಿತು. ನಗರದ ಶಾಲೆಗಳಲ್ಲಿ ಮಣ್ಣಿನಿಂದ ಗಣಪತಿಯನ್ನು ತಯಾರಿಸಿ ಮನೆಯಲ್ಲಿ ಪೂಜೆ ಮಾಡುವಂತೆ ತರಬೇತಿ ನೀಡಿದ್ದರಿಂದ ಕೆಲ ಶಾಲಾ ಮಕ್ಕಳು ಮನೆಯಲ್ಲಿಯೇ ಮಣ್ಣಿನಿಂದ ಗಣಪಗಳನ್ನು ತಯಾರಿಸಿ ಪೂಜೆ ಮಾಡಿದ ದೃಶ್ಯ ಕಂಡುಬಂತು .

ಇನ್ನು ಇಂದು ಮಹಾಮಂಡಳಿ ಗಣಪ ಸೇರಿದಂತೆ ನೀಲಕಂಠೇಶ್ವರ ಕ್ಯಾಂಪ್, ಮುರಹರಿ ಕ್ಯಾಂಪ್, ಮಹೆಬೂಬ್ ನಗರ, ಲಿಂಗರಾಜುಕ್ಯಾಂಪ್,ಜುಲೈ ನಗರ ,ಮೇದಾರ ಗಣಪತಿ, ಎಪಿಎಂಸಿ ಗಂಜ್ ಸೇರಿದಂತೆ ನಗರದ ವಿವಿಧೆಡೆಯಲ್ಲಿ ಗಣೇಶನನ್ನು ಪಿಟ್ಟಾಸಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಪೊಲೀಸ್ ಇಲಾಖೆಯವರು ನಗರದ ಸೂಕ್ಷ್ಮ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿ ಪೊಲೀಸ್ ಬಂದೋಬಸ್ತು ಹೆಚ್ಚು ಮಾಡಿ ಕಾವಲು ಕಾಯುತ್ತಿದ್ದಾರೆ.

ಟಾಪ್ ನ್ಯೂಸ್

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-14

ಹಬ್ಬದ ಮೂಡ್‌ನ‌ಲ್ಲಿ ಸ್ಯಾಂಡಲ್‌ವುಡ್‌ ತಾರೆಯರು

ಕುಷ್ಟಗಿ: ಹಿಂದೂ- ಮುಸ್ಲಿಂ ಗೆಳೆಯರ ಬಳಗದ ಗಣೇಶೋತ್ಸವಕ್ಕೆ ನಾಲ್ಕು ದಶಕಗಳ ಸಂಭ್ರಮ

ಕುಷ್ಟಗಿ: ಹಿಂದೂ- ಮುಸ್ಲಿಂ ಗೆಳೆಯರ ಬಳಗದ ಗಣೇಶೋತ್ಸವಕ್ಕೆ ನಾಲ್ಕು ದಶಕಗಳ ಸಂಭ್ರಮ

ಗ್ರಾಮೀಣ ಭಾಗದಲ್ಲಿ ಅರ್ಥಪೂರ್ಣ ಗಣೇಶ ಚತುರ್ಥಿ ಆಚರಣೆ

ಗ್ರಾಮೀಣ ಭಾಗದಲ್ಲಿ ಅರ್ಥಪೂರ್ಣ ಗಣೇಶ ಚತುರ್ಥಿ ಆಚರಣೆ

ಅಂಜೂರ ಮರದಿಂದ 32 ಅಡಿ ಗಣೇಶನ ಮೂರ್ತಿ ತಯಾರು

ಅಂಜೂರ ಮರದಿಂದ 32 ಅಡಿ ಗಣೇಶನ ಮೂರ್ತಿ ತಯಾರು

ವಕ್ರತುಂಡ ಮಹಾಕಾಯ; ಕರಾವಳಿಯ ಅತೀ ಹಳೆಯ ಆಯ್ದ ಸಾರ್ವಜನಿಕ ಗಣೇಶೋತ್ಸವಗಳ ವಿವರ ಇಲ್ಲಿದೆ

ವಕ್ರತುಂಡ ಮಹಾಕಾಯ; ಕರಾವಳಿಯ ಅತೀ ಹಳೆಯ ಆಯ್ದ ಸಾರ್ವಜನಿಕ ಗಣೇಶೋತ್ಸವಗಳ ವಿವರ ಇಲ್ಲಿದೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.