Gangavathi;ಎಸಿ ಕೋರ್ಟ್ ನಾಳೆಯಿಂದ ಕಾರ್ಯಾರಂಭ: ವಕೀಲರ ಸಂಘದಿಂದ ಸ್ವಾಗತ


Team Udayavani, Oct 20, 2023, 4:28 PM IST

1-sadsad

ಗಂಗಾವತಿ: ಕಕ್ಷಿದಾರರು ಮತ್ತು ಜನಸಾಮಾನ್ಯರ ಹಿತ ದೃಷ್ಟಿಯಿಂದ ಗಂಗಾವತಿಯಲ್ಲಿ ಎಸಿ ಕೋರ್ಟ್ ಕಾರ್ಯ ಆರಂಭ ಮಾಡುತ್ತಿರುವುದು ಸ್ವಾಗತಾರ್ಹವಾಗಿದೆ ಇದಕ್ಕಾಗಿ ಹಲವು ವರ್ಷಗಳಿಂದ ಗಂಗಾವತಿ ವಕೀಲರ ಸಂಘದಿಂದ ಹೋರಾಟ ನಡೆಸಲಾಗಿತ್ತು .ಇತ್ತೀಚೆಗೆ ಕೋರ್ಟ್ ಗೆ ಆಗಮಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಿಗೆ ಅವರಿಗೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಎಸಿ ಕೋರ್ಟ್ ಮಂಜೂರಾಗಿದ್ದು ಕಕ್ಷಿದಾರರಿಗೆ,ವಕೀಲರಿಗೆ ಹಾಗೂ ಜನಸಾಮಾನ್ಯರಿಗೆ ಅನುಕೂಲವಾಗಿದೆ ಎಂದು ವಕೀಲರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಮುಸಾಲಿ,ಕಾರ್ಯದರ್ಶಿ ಎಚ್.ಎಂ.ಮಂಜುನಾಥ ತಿಳಿಸಿದ್ದಾರೆ.

ಅವರು ನಗರದ ನ್ಯಾಯಾಲಯದ ಸಂಕೀರ್ಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಕಳೆದ 2017ನೇ ಇಸ್ವಿಯಿಂದ ಗಂಗಾವತಿಯಲ್ಲಿ ಖಾಯಂ ಎಸಿ ಕಚೇರಿ ,ಆರ್ ಟಿ ಓ ಕಚೇರಿ ಮತ್ತು ಜೈಲು ಮಂಜೂರಿ ಮಾಡುವಂತೆ ಸರ್ಕಾರದ ಮೇಲೆ ವಕೀಲರ ಸಂಘದಿಂದ ಒತ್ತಡ ಹೇರಿ ಮನವಿ ಸಲ್ಲಿಸಲಾಗಿತ್ತು. ಪ್ರಸ್ತುತ 15 ದಿನಕ್ಕೊಮ್ಮೆ ಗಂಗಾವತಿಯಲ್ಲಿ ತಾತ್ಕಾಲಿಕವಾಗಿ ಸಹಾಯಕ ಆಯುಕ್ತರು ತಹಸಿಲ್ ಕಚೇರಿಯಲ್ಲಿ ಎಸಿ ಕೋರ್ಟ್ ನಡೆಸಲಿದ್ದಾರೆ, ಇದರಿಂದ ಭೂ ವಿವಾದಗಳು ಸೇರಿದಂತೆ ಕಕ್ಷಿದಾರರ ಕೆಲಸ ಕಾರ್ಯಗಳು ನೆರವೇರಲಿವೆ. ಮತ್ತು ಜನನ ಮರಣ ಮತ್ತು ಹಿರಿಯ ನಾಗರಿಕರ ಸಮಸ್ಯೆಯನ್ನು ಸಹಾಯಕ ಆಯುಕ್ತರಿಗೆ ನಿವೇದನೆ ಮಾಡಿಕೊಳ್ಳಲು ಅನುಕೂಲವಾಗುತ್ತದೆ ಎಂದರು.

ಎಸಿ ಕೋರ್ಟ್ ತಾತ್ಕಾಲಿಕ ಕಾರ್ಯ ನಿರ್ವಹಣೆಗೆ ಕಾರಣರಾದ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಮತ್ತು ಹಾಲಿ ಮಾಜಿ ಶಾಸಕರು ಸಚಿವರಿಗೆ ವಕೀಲರ ಪರವಾಗಿ ಅಭಿನಂದನೆಗಳು ಪ್ರಸ್ತುತ ಕೊಪ್ಪಳದಲ್ಲಿರುವ ಜೈಲು ಅತ್ಯಂತ ಚಿಕ್ಕದಾಗಿದ್ದು ಹೆಚ್ಚಿನ ವಿಚಾರಣಾಧಿ ಕೈದಿಗಳು ಸೇರಿದಂತೆ ಆರೋಪಿಗಳನ್ನು ಹೆಚ್ಚುವರಿಯಾಗಿ ಜೈಲ್ನಲ್ಲಿ ಇರಿಸಲಾಗುತ್ತಿದೆ . ಜತೆಗೆ ಹೂವಿನಹಡಗಲಿ ಗದಗ ಹೊಸಪೇಟೆ ಜಾಲಿಗೆ ಜೈಲಿಗೆ ವಿಚಾರಣಾಧಿಕಾರಿಗಳನ್ನು ಕಳಿಸಲಾಗುತ್ತಿದೆ. ಇದರಿಂದ ಭೌಗೋಳಿಕವಾಗಿ ಗಂಗಾವತಿ ನ್ಯಾಯಾಲಯದಲ್ಲಿ ಕೇಸ್ ಗಳ ವಿಚಾರವಾಗಿ ಕಲಾಪಗಳಲ್ಲಿ ಪಾಲ್ಗೊಳ್ಳಲು ಆರೋಪಿಗಳಿಗೆ ತೊಂದರೆಯಾಗುತ್ತದೆ .ಮತ್ತು ವಕೀಲರು ಅಲ್ಲಿಗೆ ಹೋಗಿ ಮಾಹಿತಿ ಸಂಗ್ರಹ ಮಾಡಲು ತೊಂದರೆ ಆಗುತ್ತದೆ. ಆದ್ದರಿಂದ ಈಗಾಗಲೇ ಆರ್ಹಾಳ,ಸೂಳೆಕಲ್ ಹತ್ತಿರ ಜೈಲು ನಿರ್ಮಾಣ ಮಾಡಲು ಭೂಮಿಯನ್ನ ಕಾಯ್ದಿರಿಸಿದ್ದು 45 ಕೋಟಿಯನ್ನು ರಾಜ್ಯ ಸರ್ಕಾರ ಮಂಜೂರು ಮಾಡಿ ಕೂಡಲೇ ನಿರ್ಮಾಣ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ರಾಜ್ಯ ಸರ್ಕಾರವನ್ನು ಒತ್ತಾಯಿಸಲಾಗುತ್ತದೆ ಎಂದರು.

ಸುದ್ದಿ ಗೋಷ್ಠಿಯಲ್ಲಿ ಕಾರ್ಯದರ್ಶಿ ಎಚ್ .ಎಂ .ಮಂಜುನಾಥ ಉಪಾಧ್ಯಕ್ಷ ಕೆ ಪರಶಪ್ಪ ನಾಯಕ, ಪದಾಧಿಕಾರಿ ವೆಂಕಟೇಶ್ ಗೌಡ ಇದ್ದರು.

ಟಾಪ್ ನ್ಯೂಸ್

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.