ಗಂಗಾವತಿ: ಅಂಜನಾದ್ರಿ ಹುಂಡಿ ಹಣ ಎಣಿಕೆ; 10.24 ಲಕ್ಷ ಸಂಗ್ರಹ
Team Udayavani, Sep 24, 2020, 8:08 PM IST
ಗಂಗಾವತಿ: ತಾಲ್ಲೂಕಿನ ಕಿಷ್ಕಿಂದಾ ಅಂಜನಾದ್ರಿ ಬೆಟ್ಟದ ಶ್ರೀ ಆಂಜನೇಯಸ್ವಾಮಿ ದೇಗುಲದ ಭಕ್ತರ ಕಾಣಿಕೆ ಹುಂಡಿ ಹಣ ಎಣಿಕೆ ಗುರುವಾರ ತಹಸೀಲ್ದಾರ್ ಆರ್. ಕವಿತಾ ನೇತೃತ್ವದಲ್ಲಿ ಜರುಗಿತು.
ಕೋವಿಡ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಕಳೆದ ಮಾರ್ಚ್ 23 ರಂದು ದೇಗುಲ ಬಂದ್ ಮಾಡಲಾಗಿತ್ತು. ಮೇ 30ರಂದು ಹುಂಡಿಯನ್ನು ಎಣಿಕೆ ಮಾಡಿದ ಸಂದರ್ಭದಲ್ಲಿ 3.08.634 ರೂ. ಸಂಗ್ರಹವಾಗಿತ್ತು. ಈ ಸಂದರ್ಭದಲ್ಲಿ ಕಂದಾಯ ನಿರೀಕ್ಷಕ ಮಂಜುನಾಥ ಹಿರೇಮಠ, ಪ್ರಥಮ ದರ್ಜೆ ಸಹಾಯಕ ಮಹೇಶ ದಲಾಲ ಸೇರಿ ದೇಗುಲ ಸಮಿತಿ ಸಿಬ್ಬಂದಿಗಳಿದ್ದರು.
ಕಳೆದ ಮಾ.23 ರಿಂದ ಆಗಸ್ಟ್ 04 ರವರೆಗೆ ದೇವಸ್ಥಾನವು ಕೋವಿಡ್ ಕಾರಣದಿಂದ ಬಂದ್ ಆಗಿದ್ದು ಆ.05 ರಿಂದ ಜಿಲ್ಲಾಧಿಕಾರಿಗಳ ಆದೇಶದಂತೆ ಸಾರ್ವಜನಿಕ ದರ್ಶನಕ್ಕೆ ತೆರೆಯಲಾಗಿದೆ. ಅಲ್ಲಿಂದ ಇಂದಿನವರೆಗಿನ ಸಂಗ್ರಹವಾಗಿದ್ದ ಹುಂಡಿ ಹಣವನ್ನು ಎಣಿಕೆ ಮಾಡಲಾಗಿದ್ದು 10.24 ಲಕ್ಷ ರೂ. ಸಂಗ್ರಹವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
MUST WATCH
ಹೊಸ ಸೇರ್ಪಡೆ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್ನಿಂದ ಸುಳ್ಳಿನ ರಾಜಕಾರಣ: BYR
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?