Gangavathi: ಅಕ್ರಮ ಮರಂ ಸಾಗಾಣಿಕೆ ಅವಕಾಶ ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್

ತಹಶೀಲ್ದಾರ್ ಮಂಜುನಾಥಸ್ವಾಮಿ ಭೋಗಾವತಿ ಹಾಗೂ ಖಾಸಗಿ ವ್ಯಕ್ತಿ ರಾಜು

Team Udayavani, Nov 19, 2023, 9:06 AM IST

2-gangavathi

ಗಂಗಾವತಿ: ಅಕ್ರಮವಾಗಿ ಮರಂ ಸಾಗಾಣಿಕೆ ಮಾಡಲು ಹಣ ಪಡೆದು ಡೀಲ್ ಮಾಡಿಕೊಂಡು 50 ಸಾವಿರ ಪಡೆದ ಆರೋಪದಲ್ಲಿ ಗಂಗಾವತಿ ತಹಶೀಲ್ದಾರ್ ಮಂಜುನಾಥ ಸ್ವಾಮಿ ಭೋಗಾವತಿ ಹಾಗೂ ಖಾಸಗಿ ಕಂಪ್ಯೂಟರ್ ಆಪರೇಟರ್ ರಾಜು ಎಂಬುವರನ್ನು ಲೋಕಾಯುಕ್ತ ಪೋಲೀಸರು ನ.18ರ ಶನಿವಾರ ತಡರಾತ್ರಿ ಬಂಧಿಸಿ ಅವರಿಂದ ಹಣ ಹಾಗೂ ಕೆಲ ದಾಖಲೆ ವಶಕ್ಕೆ ಪಡೆದ ಪ್ರಕರಣ ಶನಿವಾರ ರಾತ್ರಿ ನಡೆದಿದೆ.

ತಾಲೂಕಿನ ವೆಂಕಟಗಿರಿ ಭಾಗದಲ್ಲಿ ಮರಂ(ಕೆಂಪುಮಣ್ಣು) ಸಾಗಾಣಿಕೆ ಮಾಡಲು ವ್ಯಕ್ತಿಯೊರ್ವನಿಂದ ಖಾಸಗಿ ಕಂಪ್ಯೂಟರ್ ಆಪರೇಟರ್ ರಾಜು ಎಂಬ ವ್ಯಕ್ತಿ ಒಂದು ಲಕ್ಷ ರೂ.ಡೀಲ್ ಮಾಡಕೊಂಡು ಇದರಲ್ಲಿ 50 ಸಾವಿರ ರೂ.ಗಳನ್ನು ಪಡೆದು ತಹಶೀಲ್ದಾರ್ ಮಂಜುನಾಥ ಸ್ವಾಮಿ ಭೋಗಾವತಿ ಅವರಿಗೆ ಕೊಡುವ ಸಂದರ್ಭದಲ್ಲಿ ದೂರುದಾರ ನೀಡಿದ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಡಿವೈಎಸ್ಪಿ ಸಲೀಂ ಪಾಷಾ ನೇತೃತ್ವದಲ್ಲಿ ದಾಳಿ ನಡೆಸಿ ಹಣದ ಸಮೇತ ತಹಶೀಲ್ದಾರ್ ಮಂಜುನಾಥ ಸ್ವಾಮಿ ಭೋಗಾವತಿ ಹಾಗೂ ಕಂಪ್ಯೂಟರ್ ಆಪರೇಟರ್ ರಾಜು ಅವರನ್ನು ಬಂಧಿಸಿದ್ದಾರೆ.

ವೆಂಕಟಗಿರಿ ಭಾಗದಲ್ಲಿ ಅಕ್ರಮ ಮರಂ ಸಾಗಾಣಿಕೆ ಮಾಡಲು ವ್ಯಕ್ತಿಯೊರ್ವನಿಂದ ಒಂದು ಲಕ್ಷ ರೂ.ಹಣದ ಬೇಡಿಕೆ ಇಟ್ಟಿದ್ದ ತಹಸೀಲ್ದಾರ್ ಮಂಜುನಾಥ ಸ್ವಾಮಿ ಭೋಗಾವತಿ ಹಾಗೂ ರಾಜು ವಿರುದ್ಧ ವ್ಯಕ್ತಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ ೫೦ ಸಾವಿರ ಹಣ ಪಡೆಯುವ ಸಂದರ್ಭದಲ್ಲಿ ದಾಳಿ ನಡೆಸಿ ಮಂಜುನಾಥ ಭೋಗಾವತಿ ಹಾಗೂ ರಾಜು ಅವರನ್ನು ಬಂಧಿಸಲಾಗಿದೆ ಎಂದು ಲೋಕಾಯುಕ್ತ ಡಿವೈಎಸ್ಪಿ ಸಲೀಂಪಾಷಾ ಉದಯವಾಣಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.