ತಾ.ಪಂ.ಸದಸ್ಯನ ನೇತೃತ್ವದಲ್ಲಿ ದಾಳಿ ನಡೆಸಿ ಅಪ್ರಾಪ್ತ ಬಾಲಕಿ ವಿವಾಹ ತಡೆದ ಸಿಡಿಪಿಒ
Team Udayavani, May 2, 2020, 3:02 PM IST
ಗಂಗಾವತಿ: ಶಿಶು ಅಭಿವೃದ್ದಿ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು ಸ್ಥಳಿಯ ತಾಲೂಕು ಪಂಚಾಯತ್ ಸದಸ್ಯ ಶಂಭಣ್ಣ ಇವರ ನೇತೃತ್ವದಲ್ಲಿ ದಾಳಿ ನಡೆಸಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮದುವೆಯನ್ನು ತಡೆಯಲಾಗಿದೆ.
ತಾಲೂಕಿನ ಹಣವಾಳ ಗ್ರಾಮದಲ್ಲಿ ಘಟನೆ ನಡೆದಿದ್ದು, ಅಪ್ರಾಪ್ತ ಬಾಲಕಿಯೊರ್ವಳ ಮದುವೆಯ ಬಗ್ಗೆ ಖಚಿತ ಮಾಹಿತಿ ಪಡೆದು ಅಧಿಕಾರಿಗಳು ಆಕೆಯು ಮನೆಗೆ ಭೇಟಿ ನೀಡಿದರು. ಈ ಬಾಲಕಿಗೂ ಸಿಂಧನೂರು ತಾಲೂಕಿನ ಚನ್ನಳ್ಳಿ ಗ್ರಾಮದ ಯುವಕನೊರ್ವನಿಗೆ ಕೊಟ್ಟು ಮದುವೆ ಮಾಡುವ ಕುರಿತು ಮಾತುಕತೆಯಾಗಿತ್ತು. ಮನೆಗೆ ತೆರಳಿದ ಅಧಿಕಾರಿಗಳು, ಬಾಲಕಿ ಪ್ರಾಪ್ತ ವಯಸ್ಸು ಬರುವ ತನಕ ಮದುವೆ ಮಾಡದಂತೆ ಪಾಲಕರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪಾಲಕರಿಗೆ ತಿಳುವಳಿಕೆ ಹೇಳಿ ಮದುವೆ ಮಾಡುವುದಿಲ್ಲ ಎಂದು ಪಾಲಕರು ಮುಚ್ಚಳಿಕೆ ಬರೆದುಕೊಟ್ಡಿದ್ದಾರೆ.
ಈ ಸಂದರ್ಭದಲ್ಲಿ ಶಿಶು ಅಭಿವೃದ್ಧಿ ಅಧಿಕಾರಿ ಗಂಗಪ್ಪ ಆರೋಲ್, ಪೊಲೀಸ್ ಇಲಾಖೆಯ ಮಲ್ಲೇಶಪ್ಪ ಗ್ರಾ.ಪಂ ಸಿಬ್ಬಂದಿ ವರ್ಗದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ