ಗಂಗಾವತಿ ಆಸ್ಪತ್ರೆಗೆ ಮತ್ತೆ ಪ್ರಶಸ್ತಿ
Team Udayavani, Oct 13, 2019, 1:20 PM IST
ಗಂಗಾವತಿ: ನಗರದ ಸರಕಾರಿ ಉಪವಿಭಾಗ ಆಸ್ಪತ್ರೆಗೆ ಮತ್ತೂಮ್ಮೆ 2018-19ನೇ ಸಾಲಿನ ಕೇಂದ್ರ ಸರ್ಕಾರದ ಕಾಯಕಲ್ಪ ಪ್ರಶಸ್ತಿ ಪಡೆದುಕೊಂಡಿದ್ದು, ಪ್ರಶಸ್ತಿಯೊಂದಿಗೆ 15 ಲಕ್ಷ ರೂ. ನಗದು ಮೊತ್ತದ ಪುರಸ್ಕಾರ ಪಡೆಯಿತು. ಇತ್ತೀಚೆಗೆ ದೆಹಲಿಯಲ್ಲಿ ನಡೆದ ಕುಟುಂಬ ಕಲ್ಯಾಣ ಮತ್ತು ಆರೋಗ್ಯ ಸೇವೆಗಳ ಇಲಾಖೆ ಕೇಂದ್ರ ಸಚಿವ ಹರ್ಷವರ್ಧನ ಅವರಿಂದ ಇಲ್ಲಿನ ಉಪವಿಭಾಗ ಆಸ್ಪತ್ರೆಯ ವೈದ್ಯಾಧಿಕಾರಿ ಈಶ್ವರ ಸವಡಿ ಅವರಿಗೆ ಪ್ರಶಸ್ತಿ ಸ್ವೀಕರಿಸಿದರು. ಪ್ರಶಸ್ತಿಯು ಫಲಕ, ಸ್ಮರಣಿಕೆ ಸೇರಿ ಒಟ್ಟು 15 ಲಕ್ಷ ಮೊತ್ತದ ನಗದು ಹಣ ಹೊಂದಿದೆ. ಈ ಪೈಕಿ ಶೇ. 75ರಷ್ಟು ಆಸ್ಪತ್ರೆಯ ಗುಣಮಟ್ಟ ಸುಧಾರಣೆ ಮತ್ತು ಶೇ. 25ರಷ್ಟು ಸಿಬ್ಬಂದಿಗೆ ಪ್ರೋತ್ಸಾಹ ರೂಪದಲ್ಲಿ ನಗದು ಹಣ ನೀಡಲು ಅವಕಾಶವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ