ಗಂಗಾವತಿ: ನಿವೇಶನದ ಅರ್ಜಿ ಸಲ್ಲಿಸಲು ಜನರ ನೂಕು ನುಗ್ಗಾಟ


Team Udayavani, Oct 11, 2021, 2:35 PM IST

ಗಂಗಾವತಿ ನಿವೇಶನದ ಅರ್ಜಿ ಸಲ್ಲಿಸಲು ಜನರ ನೂಕು ನುಗ್ಗಾಟ

ಗಂಗಾವತಿ: ನಗರಸಭೆ ವ್ಯಾಪ್ತಿಯಲ್ಲಿ ಬಡಜನರಿಗೆ ನಿವೇಶನ ನೀಡಲು ನಗರಸಭೆಯವರು ಅರ್ಜಿಗಳನ್ನು ಆಹ್ವಾನಿಸಿದ್ದಾರೆ ಅರ್ಜಿಗಳನ್ನು ಪಡೆಯಲು ಜನರು ನಗರಸಭೆ ಎದುರು ನೂಕುನುಗ್ಗಲು ನಡೆಸಿದ ದೃಶ್ಯ ಕಂಡುಬಂದಿದೆ .

ನಗರದ ಹೊಸಳ್ಳಿ ರಸ್ತೆಯಲ್ಲಿ ನಿರ್ಮಿಸಿರುವ ಆಶ್ರಯ ಕಾಲೊನಿಯಲ್ಲಿ ನಗರದ ಬಡಜನರಿಗೆ ನಿವೇಶನ ನೀಡಲು ಶಾಸಕರ ನೇತೃತ್ವದಲ್ಲಿ ನಗರಸಭೆಯವರು ಅರ್ಜಿಗಳನ್ನು ಆಹ್ವಾನಿಸಿದ್ದಾರೆ .

ಅರ್ಜಿ ಫಾರಂಗಳನ್ನು ಪಡೆಯಲು ನಗರಸಭೆ ಸೋಮವಾರದಿಂದ ಕಾರ್ಯ ಶುರು ಮಾಡಿದ್ದು ಜನರು ಅರ್ಜಿ ಫಾರ್ಮ್ ಗಳನ್ನು ಪಡೆಯಲು ನೂಕು ನುಗ್ಗಾಟ ನಡೆಸಿದ್ದಾರೆ .

ಕಳೆದ ಇಪ್ಪತ್ತು ವರ್ಷಗಳ ಹಿಂದೆ ಆಗಿನ ಶಾಸಕ ಶ್ರೀರಂಗದೇವರಾಯಲು ನಗರದಲ್ಲಿ 3ಕಡೆ ಆಶ್ರಯ ಕಲ್ ನಿರ್ಮಿಸಿ ಬಡ ಜನರಿಗೆ ನಿವೇಶನಗಳ ಹಂಚಿಕೆ ಮನೆಗಳನ್ನು ನಿರ್ಮಿಸಿಕೊಟ್ಟಿದ್ದರು .ನಂತರ ಇದುವರೆಗೂ ಯಾರೂ ಸಹ ನು ನಿವೇಶನ ಕೊಟ್ಟಿರ್ಲಿಲ್ಲ ಕಳೆದ 2008-13 ಅವಧಿಯಲ್ಲಿ ಹೊಸಳ್ಳಿ ರಸ್ತೆಯಲ್ಲಿರುವ ಆಶ್ರಯ ಕಾಲೊನಿಗಾಗಿ  ಭೂಮಿಯನ್ನು ಖರೀದಿ ಮಾಡಿ ನಿವೇಶನಗಳನ್ನು ಹಂಚಿಕೆ ಮಾಡಲು ಯೋಜಿಸಲಾಗಿತ್ತು.

ಆ ಸಂದರ್ಭದಲ್ಲಿ ನಿವೇಶನಗಳ ಹಂಚಿಕೆ ಸರಿಯಾಗಿ ನಡೆದಿಲ್ಲ ಎಂದು ಕೆಲವರು ಧಾರವಾಡ ಹೈಕೋರ್ಟ್ ಮೆಟ್ಟಿಲು ಏರಿದ್ದರು ಪರಿಣಾಮ ನಿವೇಶನ ಹಂಚಿಕೆ ನೆನೆಗುದಿಗೆ ಬಿದ್ದಿತ್ತು 2013 ನಂತರ ಪುನಃ ನ್ಯಾಯಾಲಯದಲ್ಲಿ ಪ್ರಕರಣವನ್ನು ಇತ್ಯರ್ಥ ಮಾಡಿ ನಿವೇಶನ ಹಂಚಿಕೆ ಮಾಡಲು ಯೋಚಿಸಿದರೂ ಪುನಃ ಕೆಲವರು ಧಾರವಾಡ ಹೈಕೋರ್ಟ್ ಗೆ ತೆರಳಿ ನಿವೇಶನ ಹಂಚಿಕೆ ಮಾಡಿದ ಪಟ್ಟಿ ಬಿಪಿಎಲ್ ಕಾರ್ಡ್ ಇಲ್ಲದವರು ಇದ್ದಾರೆಂದು ಮತ್ತೆ ಖ್ಯಾತೆ ತೆರಗೆಯಲಾಗಿತ್ತು .ಪುನಃ ನೆನೆಗುದಿಗೆ ಬಿದ್ದ ಕಾರಣ ಇದೀಗ ಧಾರವಾಡ ಹೈಕೋರ್ಟ್ ಪ್ರಕರಣ ಇತ್ಯರ್ಥಗೊಳಿಸಿದ್ದು ಶಾಸಕರ ನೇತೃತ್ವದಲ್ಲಿ ನಗರಸಭೆಯವರು ಪುನಃ ನಿವೇಶನ ರಹಿತರಿಗೆ ನಿವೇಶನ ನೀಡಲು ಅರ್ಜಿಗಳನ್ನು ಆಹ್ವಾನಿಸಿದ್ದಾರೆ .ಸುಮಾರು 5ನೂರ ಐವತ್ತು ಕ್ಕೂ ಹೆಚ್ಚು ನಿವೇಶನಗಳಿದ್ದು ನಗರದ 35ವಾರ್ಡ್ ಗಳಿರುವ ಬಡಜನರಿಗೆ ನಿವೇಶನ ರಹಿತರಿಗೆ ನಿವೇಶನ ನೀಡಲು ಯುಜಿಸಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಅರ್ಜಿಗಳನ್ನು ಪಡೆದು ನಂತರ ಮತ್ತೊಮ್ಮೆ ಪುನಸ್ಸಂಪರ್ಕದಿಂದ ಮಾಡಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ನಗರಸಭೆಯವರು ನಿರ್ಧರಿಸಿದ್ದಾರೆ .

ಅರ್ಜಿಗಳನ್ನು ಸಲ್ಲಿಸಲು ನಗರಸಭೆಯ ಎದುರು ಸಾವಿರಾರು ಜನರು ನೂಕುನುಗ್ಗಲು ನಡೆಸಿದ್ದಾರೆ .ಪ್ರತಿ ವಾರ್ಡಿನಲ್ಲೂ ಅರ್ಜಿಗಳನ್ನು ಸ್ವೀಕಾರ ಮಾಡುವ ಕೇಂದ್ರಗಳನ್ನು ನಗರಸಭೆ ಆರಂಭಮಾಡಿ ವಾರ್ಡ್ ಪ್ರಕಾರ ಅರ್ಜಿಗಳನ್ನು ಸ್ವೀಕಾರ ಮಾಡಿದರೆ ನಗರಸಭೆ ಎದುರು ಈ ನೂಕು ನುಗ್ಗಲು ಇರುವುದಿಲ್ಲ ಎನ್ನುವುದು ಸಾರ್ವಜನಿಕರ ಅಭಿಪ್ರಾಯವಾಗಿದೆ .

ಬಡವರಿಗೆ ನಿವೇಶನ : ನಗರದ ಬಡವರಿಗೆ ಉಚಿತ ನಿವೇಶನ ನೀಡಲು ಹೊಸಳ್ಳಿ ರಸ್ತೆಯಲ್ಲಿರುವ ಆಶ್ರಯ ಕಾಲೊನಿಯಲ್ಲಿ ನಿವೇಶನ ಗುರುತು ಮಾಡಲಾಗಿದೆ ನಗರಸಭೆಯಿಂದ ಅರ್ಜಿಗಳನ್ನು ಕರೆದು ಅರ್ಹ ಬಡವರಿಗೆ ನಿವೇಶನ ನೀಡಲಾಗುತ್ತದೆ ಯಾವುದೇ ಮಧ್ಯವರ್ತಿಗಳಿಗೆ ಹಣ ನೀಡುವುದು ಬೇಡ ಅರ್ಜಿಗಳನ್ನು ಸಲ್ಲಿಸಿ ಸ್ಥಳ ಪರಿಶೀಲನೆ ಮಾಡಿ ಅರ್ಹರಿಗೆ ನಿವೇಶನ ನೀಡಲಾಗುತ್ತದೆ ಎಂದು ಶಾಸಕ ಪರಣ್ಣ ಮನವಳ್ಳಿ ಉದಯವಾಣಿ ಜತೆ ಮಾತನಾಡುತ್ತ ತಿಳಿಸಿದ್ದಾರೆ .

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ

crime (2)

Koppal: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.