ರಾಯರ 350ನೇ ಆರಾಧನಾ ಕಾರ್ಯಕ್ರಮಕ್ಕೆ ಗಂಗಾವತಿಯಲ್ಲಿ ಚಾಲನೆ
Team Udayavani, Aug 23, 2021, 1:59 PM IST
ಗಂಗಾವತಿ: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ 350ನೇ ಆರಾಧನೆ ನಿಮಿತ್ತ ಇಂದು ಪೂರ್ವಾರಾಧನೆ ಕಾರ್ಯಕ್ರಮ ಗಂಗಾವತಿಯ ರಾಯರ ಮಠದಲ್ಲಿ ಚಾಲನೆ ನೀಡಲಾಯಿತು.
ಪೂರ್ವಾರಾಧನೆ ನಿಮಿತ್ತ ರಾಯರ ಬೃಂದಾವನಕ್ಕೆ ನೈರ್ಮಲ್ಯ ವಿಸರ್ಜನೆ ಪಂಚಾಮೃತ ಅಭಿಷೇಕ ಹಾಗೂ ವಿವಿಧ ಹೂವುಗಳ ಮೂಲಕ ಬೃಂದಾವನವನ್ನು ಅಲಂಕರಿಸಲಾಗಿತ್ತು .ಬೆಳಿಗ್ಗೆ ಏಳರಿಂದ ರಾತ್ರಿ ಎಂಟರವರೆಗೆ ರಾಯರ ಅಷ್ಟೋತ್ತರ ಕಾರ್ಯಕ್ರಮ ಹಸ್ತೋದಕ ಮತ್ತು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ.
ಇದನ್ನೂ ಓದಿ:ಮಹಾನಗರ ಪಾಲಿಕೆ ಚುನಾವಣೆ: ಯಾದಿ ಬೆನ್ನಲ್ಲೇ ಅಸಮಾಧಾನ
ಕೊರೋನಾ ಮಾರ್ಗಸೂಚಿ ಅನ್ವಯ ಮಠದಲ್ಲಿ ಎಲ್ಲಾ ಕಾರ್ಯಕ್ರಮಗಳು ನೆರವೇರಲಿವೆ. ಮಠದ ವ್ಯವಸ್ಥಾಪಕರಾದ ಜಿ ಸುರೇಶ್ ಅರ್ಚಕರಾದ ಪ್ರಹ್ಲಾದಾಚಾರ್ ಕಟ್ಟಿ ಸೇರಿದಂತೆ ರಾಯರ ಭಕ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ
MUST WATCH
ಹೊಸ ಸೇರ್ಪಡೆ
Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್ವೈ
Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’