ಗಂಗಾವತಿ: ಕನ್ನಡ ಸಾಹಿತ್ಯ ಸಮ್ಮೇಳ ಜನಜಾಗೃತಿ ರಥಯಾತ್ರೆಗೆ ಸ್ವಾಗತ
Team Udayavani, Dec 8, 2022, 8:52 PM IST
ಗಂಗಾವತಿ: ಹಾವೇರಿಯಲ್ಲಿ ಆಯೋಜಿಸಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಜನಜಾಗೃತಿಗಾಗಿ ರಾಜ್ಯಮಟ್ಟದಲ್ಲಿ ಆಯೋಜಿಸಿರುವ ಕನ್ನಡ ರಥಯಾತ್ರೆಗೆ ನಗರದ ಶ್ರೀ ಚನ್ನಬಸವಸ್ವಾಮಿ ವೃತ್ತದಲ್ಲಿ ಕಸಾಪ ಪದಾಧಿಕಾರಿಗಳು, ಸಾಹಿತಿಗಳು ಕನ್ನಡಪರ ಮತ್ತು ವಿವಿಧ ಸಂಘಸಂಸ್ಥೆಗಳ ಕಾರ್ಯಕರ್ತರು ಕನ್ನಡಾಭಿಮಾನಿಗಳು ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಕಸಾಪ ಜಿಲ್ಲಾಧ್ಯಕ್ಷ ಶರಣೇಗೌಡ ಹೇರೂರು ಮಾತನಾಡಿ, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ವಿಗೆ ಕನ್ನಡ ರಥ ರಾಜ್ಯಾದ್ಯಂತ ಪರ್ಯಾಟನೆ ನಡೆಸಿದ್ದು, ಬುಧವಾರ ಭತ್ತದ ಕಣಜ ಗಂಗಾವತಿಗೆ ಆಗಮಿಸಿದೆ. 78ನೇ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ ಮಾಡಿದ ಶ್ರೇಯಸ್ಸು ಗಂಗಾವತಿ ಜನತೆಗಿದ್ದು, ಈ ಬಾರಿಯೂ ಸಾವಿರಾರು ಕನ್ನಡ ಪ್ರೇಮಿಗಳು ಹಾವೇರಿಗೆ ತೆರಳಲಿದ್ದಾರೆಂದರು.
ಕಸಾಪ ಪದಾಧಿಕಾರಿಗಳು ಸೇರಿ ಅನೇಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
Janardhan Reddy; ಸಿದ್ದರಾಮಯ್ಯ ಮೈಸೂರಲ್ಲಿ ಭಿಕ್ಷೆ ಬೇಡುತ್ತಿದ್ದಾರೆ
Lok Sabha ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲಲ್ಲ: ಶ್ರೀರಾಮುಲು
MUST WATCH
ಹೊಸ ಸೇರ್ಪಡೆ
Mangaluru; ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿದ ಆರೋಪ: ಕೋರ್ಟ್ಗೆ ಮೊರೆ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ