ಟೋಲ್ ವಸೂಲಿ ಮಾಡಿ ಸೌಲಭ್ಯ ನೀಡದ ಜಿಕೆಸಿ ಕಂಪನಿ ವಿರುದ್ಧ ಜನರ ಆಕ್ರೋಶ


Team Udayavani, Sep 11, 2021, 6:10 PM IST

gangavathi news

ಗಂಗಾವತಿ:ಗಿಣಿಗೇರಾ ರಾಯಚೂರು ಟೋಲ್ ರಸ್ತೆಯು ತೀರಾ ಹದಗೆಟ್ಟಿದ್ದು ನಿತ್ಯವೂ ಅಪಘಾತ ಸಂಭವಿಸಿ ಹಲವರು ಗಾಯಗೊಂಡು, ಹಲವರು ಸಾವನ್ನಪ್ಪುತ್ತಿದ್ದಾರೆ. ಈ ರಸ್ತೆಯ ಕಾಮಗಾರಿ ಮತ್ತು ಟೋಲ್ ಸಂಗ್ರಹಣೆ ಗುತ್ತಿಗೆ ಪಡೆದಿರುವ ಜಿ ಕೆ ಸಿ ಕಂಪನಿ ಕಳೆದ 13ವರ್ಷಗಳಿಂದ ಈ ರಸ್ತೆ ಕಾಮಗಾರಿ ಮತ್ತು ನಿರ್ವಹಣೆ ಮತ್ತು ಟೋಲ್ ವಸೂಲಿಗಾಗಿ ಗುತ್ತಿಗೆ ಪಡೆದಿದೆ.

ಗಿಣಿಗೇರಾದಿಂದ ರಾಯಚೂರುವರೆಗೆ ನೂರಾರು ಗ್ರಾಮಗಳು ರಸ್ತೆಯ 2 ಬದಿಯಲ್ಲಿದ್ದ ಗ್ರಾಮಗಳಲ್ಲಿ ಸಿಗ್ನಲ್ ಲೈಟ್ ಹಾಗೂ ಅಪಘಾತ ರಹಿತವಾಗಿ ವಾಹನ ಚಾಲನೆಯ ಆಗುವಂತಹ ಯಾವುದೇ ಸಿಗ್ನಲ್ ಗಳನ್ನು ಅಳವಡಿಸಿಲ್ಲ ಇದರಿಂದಾಗಿ ನಿತ್ಯವೂ ಹಗಲು ರಾತ್ರಿ ಬೈಕ್  ಇತರೆ ವಾಹನಗಳು ಮಧ್ಯೆ  ಅಪಘಾತ ಸಂಭವಿಸಿ ಹಲವಾರು ಜನರು ಸಾವನ್ನಪ್ಪಿದ್ದಾರೆ.

ಕಳೆದ ಹಲವು ತಿಂಗಳುಗಳಿಂದ ಸುರಿಯುತ್ತಿರುವ ಮಳೆಗೆ ಗಿಣಗೇರಾದಿಂದ ಗಂಗಾವತಿ ತಾಲ್ಲೂಕಿನ ಗಡಿಭಾಗದವರೆಗೂ ರಸ್ತೆ ತೀರ ಹದಗೆಟ್ಟಿದ್ದು ವಾಹನಗಳನ್ನು ಚಾಲನೆ ಮಾಡಲು ಸವಾರರು ಪರದಾಡುತ್ತಿದ್ದಾರೆ.

ತಾಲ್ಲೂಕಿನ ಹೇಮಗುಡ್ಡ ಮತ್ತು ಮರಳಿ ಬಳಿ 2ಟೋಲ್ ಸಂಗ್ರಹ ಮಾಡುವ ಕೇಂದ್ರಗಳಿದ್ದು ಇಲ್ಲಿ ಪ್ರಯಾಣಿಕರಿಗೆ ಮತ್ತು ವಾಹನಗಳ ಚಾಲಕರಿಗೆ ಶೌಚಾಲಯ ಸೇರಿದಂತೆ ಯಾವುದೇ ಮೂಲಭೂತ ಸೌಕರ್ಯಗಳನ್ನು  ಕಲ್ಪಿಸುವಲ್ಲಿ ಖಾಸಗಿ ಕಂಪನಿ ಜಿಕೆಸಿ ವಿಫಲವಾಗಿದೆ.

ಇದನ್ನೂ ಓದಿ:ಗುಜರಾತ್ ಸಿಎಂ ಸ್ಥಾನಕ್ಕೆ ರೂಪಾನಿ ರಾಜೀನಾಮೆ; ಜಿಗ್ನೇಶ್ ಮೇವಾನಿ ಟ್ವೀಟ್ ನಲ್ಲಿ ಏನಿದೆ?

ಗಿಣಿಗೇರಾದಿಂದ ಸಿಂಧನೂರುವರೆಗಿನ ರಸ್ತೆಯುದ್ದಕ್ಕೂ ಹೆಚ್ಚು ಅಪಘಾತ ಸಂಭವಿಸುತ್ತವೆ ಇದರಲ್ಲಿ ತುರ್ತು ಚಿಕಿತ್ಸೆಗಾಗಿ ಜಿ ಕೆ ಸಿ ಕಂಪೆನಿ ಯಾವುದೇ ಅಂಬುಲೆನ್ಸ್ ಹಾಗೂ ಇತರ ಚಿಕಿತ್ಸೆ ಕಲ್ಪಿಸುವಲ್ಲಿ ಜಿಕೆಸಿ ಕಂಪೆನಿ ವಿಫಲವಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕ್ರಮಕ್ಕೆ ಮುಂದಾಗಲು ಒತ್ತಾಯ:ಗಿಣಿಗೇರಾದಿಂದ ರಾಯಚೂರುವರೆಗೆ ರಸ್ತೆಯ ಕಾಮಗಾರಿ ಮತ್ತು ಟೋಲ್ ಸಂಗ್ರಹಣೆ ಗುತ್ತಿಗೆ ಪಡೆದಿರುವ ಜಿ ಕೆ ಸಿ ಕಂಪೆನಿ  ಸವಾರರಿಗೆ ಮತ್ತು ಚಾಲಕರಿಗೆ ರಸ್ತೆಯಲ್ಲಿ ಚಲಿಸುವ ಸವಾರರಿಗೆ ಮತ್ತು ಪ್ರಯಾಣಿಕರಿಗೆ ಚಾಲಕರಿಗೆ ಶೌಚಾಲಯ ಸೇರಿ ಮೂಲ ಭೂತ ಸೌಕರ್ಯ ಕಲ್ಪಿಸುವಲ್ಲಿ ಕಂಪೆನಿ ವಿಫಲವಾಗಿದೆ ಆದ್ದರಿಂದ ಕೊಪ್ಪಳ ರಾಯಚೂರು ಜಿಲ್ಲೆಗಳ ಜಿಲ್ಲಾಡಳಿತಗಳು ಜಿಕೆಸಿ ಕಂಪನಿ ವಿರುದ್ಧ ಕ್ರಮ ಕೈಗೊಳ್ಳಬೆಕು.ರಸ್ತೆಯ ದುರಸ್ತಿ ಮತ್ತು ಟೋಲ್ ವಿಷಯವಾಗಿ ಗ್ರಾಮೀಣ ಜನರು ಸಂಘ ಸಂಸ್ಥೆಯವರು ವಕೀಲರುಗಳು ಟೋಲ್ ಸಿಬ್ಬಂದಿ ಗಳಿಗೆ  ಮನವಿ ಸಲ್ಲಿಸಲು ತೆರಳಿದರೆ ಸಿಸಿ ಕ್ಯಾಮೆರಾದಲ್ಲಿ ಚಿತ್ರೀಕರಿಸಿ ಪೊಲೀಸ್ ಠಾಣೆಗೆ ದೂರು ನೀಡುವ ದುಸ್ಸಾಹಸ ಮಾಡುತ್ತಿದ್ದಾರೆಂದು  ಜಂಗಮರ ಕಲ್ಗುಡಿಯ ಪ್ರಗತಿಪರ ರೈತ ಮತ್ತು ಕಾಂಗ್ರೆಸ್ ಮುಖಂಡ ವಿ. ಪ್ರಸಾದ್ ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.