ಅನ್ಸಾರಿ, ಶ್ರೀನಾಥ ಆಪ್ತರು ರೆಡ್ಡಿ ಪಕ್ಷ ಸೇರ್ಪಡೆ; ಕಾಂಗ್ರೆಸ್-ಬಿಜೆಪಿ ಪಕ್ಷಗಳಿಗೆ ಭಾರಿ ಹಿನ್ನಡೆ


Team Udayavani, Jan 30, 2023, 11:16 AM IST

5-gangavathi

ಗಂಗಾವತಿ: ನಿತ್ಯವೂ ಗಾಲಿ ಜನಾರ್ದನರೆಡ್ಡಿ ಪಕ್ಷಕ್ಕೆ ಹೋಗುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಬಿಜೆಪಿ ನಂತರ ಕಾಂಗ್ರೆಸ್ ಪಕ್ಷದ ಹಿರಿಯರ ಗುಂಪೊಂದು ಜ. 29ರ ರವಿವಾರ ಸಂಜೆ ಗಾಲಿ ಜನಾರ್ದನ ರೆಡ್ಡಿ ಸಮ್ಮುಖದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಾರ್ಟಿಯನ್ನು ಸೇರ್ಪಡೆಯಾಗಿದ್ದಾರೆ.

ವಿಶೇಷವಾಗಿ ಮಾಜಿ ಸಚಿವ ಮುಂದಿನ ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಗಳೆಂದು ಬಿಂಬಿಸಿಕೊಳ್ಳುತ್ತಿರುವ ಇಕ್ಬಾಲ್ ಅನ್ಸಾರಿ, ಎಂ. ಮಲ್ಲಿಕಾರ್ಜುನ ನಾಗಪ್ಪ, ಎಚ್.ಆರ್. ಶ್ರೀನಾಥ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಪ್ರಮುಖರು ಗಾಲಿ ರೆಡ್ಡಿ ಬಣಕ್ಕೆ ಜಂಪ್ ಆಗಿದ್ದಾರೆ. ಇದುವರೆಗೂ ಬಿಜೆಪಿಯ ಎರಡನೇ ಹಂತದ ನಾಯಕರು, ಚಾಲಕರು ಮತ್ತು ಕೆಲ ಕನ್ನಡ ಮತ್ತು ಇತರೆ ಸಂಘಟನೆಗಳ ಮುಖಂಡರು ರೆಡ್ಡಿ ಪಕ್ಷ ಸೇರ್ಪಡೆಯಾಗುತ್ತಿದ್ದರು.

ಇದೀಗ ಕಾಂಗ್ರೆಸ್ ಪಕ್ಷದಿಂದ ನಗರಸಭೆ, ತಾ.ಪಂ., ಜಿ.ಪಂ ಮತ್ತು ಎಪಿಎಂಸಿಗೆ ಸ್ಪರ್ಧೆ ಮಾಡಿದ ಪ್ರಮುಖ ಮುಖಂಡರು ಗಾಲಿ ಕಡೆ ಹೋಗುವ ಮೂಲಕ ಕಾಂಗ್ರೆಸ್ ಗೆ ಭಾರಿ‌ ಪೆಟ್ಟು ನೀಡಿದಂತಾಗಿದೆ.

ನಗರಸಭೆ ಮಾಜಿ ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಹಿಂದುಳಿದ ವರ್ಗದ ನಾಯಕ ಅಮರ ಜ್ಯೋತಿ ನರಸಪ್ಪ ನೇತೃತ್ವದಲ್ಲಿ ನೂರಕ್ಕೂ ಅಧಿಕ ಮುಖಂಡರು ರವಿವಾರ ಕೆಆರ್ ಪಿಪಿ ಪಕ್ಷ ಸೇರ್ಪಡೆಯಾದರು.

ಕಲ್ಯಾಣ ರಾಜ್ಯ ಪ್ರಗತಿ ಪಕ್ಷಕ್ಕೆ ಸೇರ್ಪಡೆಯಾದವರ ವಿವರ ಹೀಗಿದೆ:

ನಗರಸಭೆಯ ಮಾಜಿ ಅಧ್ಯಕ್ಷ ಪಾಪಣ್ಣ‌, ನಾಯಕ, ಮಾಜಿ ಸದಸ್ಯರಾದ ಪುತ್ತೂರು ಶ್ರೀನಿವಾಸ್, ಈ. ರಾಮಕೃಷ್ಣ, ಸೈಯದ್ ಇಬ್ರಾಹಿಂ, ಬಿ.ನಾಗರಾಜ, ಬಲಿಜ ಸಮಾಜದ ಅಧ್ಯಕ್ಷ ಟಿ‌.ಜಿ‌.ಬಾಬು ಆನೆಗುಂದಿ, ಮಲ್ಲಪ್ಪ ಸಜ್ಜನ್, ಮಹಮ್ಮದ್ ಚಾವೂಸ್, ಶಿವಣ್ಣ, ಮಂಜುನಾಥ ವಲ್ಕಂದಿನ್ನಿ, ವಿಶ್ವಕರ್ಮ ಸಮಾಜದ ವಿಜಯಕುಮಾರ್, ಸೈಯದ್ ಅಲಿ, ಉಪ್ಪಾರ ಸಮಾಜದ ಮುಕ್ಕಣ್ಣ, ಕೆ.ಯಂಕೋಬಿ, ಚಳ್ಳಾರಿ ಕೃಷ್ಣ, ನಾರಾಯಣಪ್ಪ ಎಮ್ಮಿ, ಶ್ರೀಧರ ಇಂಗಳಗಿ, ನಂದಾಪುರ್ ಮಲ್ಲಿಕಾರ್ಜುನ, ಗೋವಿಂದಪ್ಪ ಹುಲಗಿ, ಗೋವಿಂದರಾಜ್, ರಾಘವೇಂದ್ರ ಎಫ್ ಚಲುವಾದಿ ಹೀರೆಜಂತಕಲ್ ಹಾಗೂ ಜೊತೆಗೆ ಇನ್ನಿತರರು ಪಕ್ಷ ಮುಖಂಡರು ಪಕ್ಷ ಸೇರ್ಪಡೆಗೊಂಡರು.

 

 

 

ಟಾಪ್ ನ್ಯೂಸ್

1-sdasdasd

Congress Guarantee ನನ್ನ ಹೆಂಡತಿಗೂ ಸಿಗುತ್ತೆ ರೀ; ಸಿದ್ದರಾಮಯ್ಯ ಹಾಸ್ಯ ಚಟಾಕಿ

1-sadasd

Congress Guarantee ”ಅಕ್ಕಿ ನಿಮ್ದು, ಚೀಲ ನಮ್ದು”: ಬಿಜೆಪಿ ತಿರುಗೇಟು

MLA Vedavyasa Kamath

ಪಾಲಿಕೆ ವ್ಯಾಪ್ತಿಯ ಅನುದಾನ ತಡೆಯಿಂದ ತೀವ್ರ ಸಮಸ್ಯೆ: ಶಾಸಕ ವೇದವ್ಯಾಸ ಕಾಮತ್

nalin kumar kateel

ಗ್ಯಾರಂಟಿ ಯೋಜನೆಗೆ ಹಣದ ಕ್ರೋಢೀಕರಣದ ಬಗ್ಗೆ ಶ್ವೇತಪತ್ರ ಹೊರಡಿಸಲಿ: ನಳಿನ್ ಕಟೀಲ್

manish sisodia

Manish Sisodia ರಿಗೆ ಮಧ್ಯಂತರ ಪರಿಹಾರ; ಪತ್ನಿ ಭೇಟಿಗೆ ಕೋರ್ಟ್ ಅನುಮತಿ

ಶೂಟಿಂಗ್ ಮುಗಿಸಿದ ‘ಟಗರು ಪಲ್ಯ’: ಪೋಸ್ಟ್ ಪ್ರೊಡಕ್ಷನ್ ನತ್ತ ಡಾಲಿ ನಿರ್ಮಾಣದ ಚಿತ್ರ

ಶೂಟಿಂಗ್ ಮುಗಿಸಿದ ‘ಟಗರು ಪಲ್ಯ’: ಪೋಸ್ಟ್ ಪ್ರೊಡಕ್ಷನ್ ನತ್ತ ಡಾಲಿ ನಿರ್ಮಾಣದ ಚಿತ್ರ

congress

Congress Guarantee ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-gangavathi

Gangavathi: ಸ್ಥಳೀಯರ ನೆರವಿನೊಂದಿಗೆ ಕರಿಕೋತಿ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿ

ಪಡಿತರ ಧಾನ್ಯ ತರಲು ಹರಸಾಹಸ; ಉಪಕೇಂದ್ರ ಮಾಡಲು ಗ್ರಾಮಸ್ಥರ ಒತ್ತಾಯ

ಪಡಿತರ ಧಾನ್ಯ ತರಲು ಹರಸಾಹಸ; ಉಪಕೇಂದ್ರ ಮಾಡಲು ಗ್ರಾಮಸ್ಥರ ಒತ್ತಾಯ

1-sadas

Gangavathi ಕೋತಿ ಕಡಿದು ಐವರಿಗೆ ತೀವ್ರ ಗಾಯ

ದೋಟಿಹಾಳ: ಚೆಕ್‌ ಡ್ಯಾಂನಲ್ಲಿ ಕಸ- ಕುಸಿಯುತ್ತಿದೆ ರಸ್ತೆ

ದೋಟಿಹಾಳ: ಚೆಕ್‌ ಡ್ಯಾಂನಲ್ಲಿ ಕಸ- ಕುಸಿಯುತ್ತಿದೆ ರಸ್ತೆ

Koppala

ಕೊಪ್ಪಳ: ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ- ರಾಘವೇಂದ್ರ ಹಿಟ್ನಾಳ

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ

1-WWQEWQ

Harapanahalli ಮೂವರು ಅಂತರ್ ರಾಜ್ಯ ಕಳ್ಳರ ಬಂಧನ

1-sdasdasd

Congress Guarantee ನನ್ನ ಹೆಂಡತಿಗೂ ಸಿಗುತ್ತೆ ರೀ; ಸಿದ್ದರಾಮಯ್ಯ ಹಾಸ್ಯ ಚಟಾಕಿ

1-sadasd

Congress Guarantee ”ಅಕ್ಕಿ ನಿಮ್ದು, ಚೀಲ ನಮ್ದು”: ಬಿಜೆಪಿ ತಿರುಗೇಟು

ಕಲಬುರಗಿ-ಯಾದಗಿರಿ ಡಿಸಿಸಿ ಬ್ಯಾಂಕ್ ಹಂಗಾಮಿ ಅಧ್ಯಕ್ಷರಾಗಿ ಸುರೇಶ ಸಜ್ಜನ್

ಕಲಬುರಗಿ-ಯಾದಗಿರಿ ಡಿಸಿಸಿ ಬ್ಯಾಂಕ್ ಹಂಗಾಮಿ ಅಧ್ಯಕ್ಷರಾಗಿ ಸುರೇಶ ಸಜ್ಜನ್

ನರಗುಂದ: ಹೇಮರಡ್ಡಿ ಮಲ್ಲಮ್ಮ ಜೀವನ ಆದರ್ಶಪ್ರಾಯ

ನರಗುಂದ: ಹೇಮರಡ್ಡಿ ಮಲ್ಲಮ್ಮ ಜೀವನ ಆದರ್ಶಪ್ರಾಯ