ತಾಲೂಕು ಸಾಹಿತ್ಯ ಸಮ್ಮೇಳದಲ್ಲಿ ರಾಜ್ಯ ಕಸಾಪ ಅಭ್ಯರ್ಥಿ ಶೇಖರಗೌಡ ಪರ ಪ್ರಚಾರ: ಆಕ್ರೋಶ


Team Udayavani, Mar 15, 2021, 1:41 PM IST

ತಾಲೂಕು ಸಾಹಿತ್ಯ ಸಮ್ಮೇಳದಲ್ಲಿ ರಾಜ್ಯ ಕಸಾಪ ಅಭ್ಯರ್ಥಿ ಶೇಖರಗೌಡ ಪರ ಪ್ರಚಾರ: ಆಕ್ರೋಶ

ಗಂಗಾವತಿ: ಕಸಾಪ ಚುನಾವಣೆ ಈಗಾಗಲೇ ಘೋಷಣೆಯಾಗಿದ್ದು ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿ ಸಮ್ಮೇಳನದ ವೇದಿಕೆಯಲ್ಲಿ ಶೇಖರಗೌಡ ಮಾಲೀಪಾಟೀಲ್ ಪರವಾಗಿ ಅವರ ಬಣದ ಕೆಲವರು ವೇದಿಕೆ ಮೇಲೆ ಹಾಗೂ ಸಮ್ಮೇಳನಕ್ಕೆ ಆಗಮಿಸಿದ ಕಸಾಪ ಅಜೀವ ಸದಸ್ಯ ಮತದಾರರಿಗೆ ಶೇಖರಗೌಡ ಮಾಲೀಪಾಟೀಲ್ ಫೋಟೊ ಇರುವ ಕರಪತ್ರಗಳನ್ನು ವಿತರಿಸಿ ಬೆಂಬಲಿಸುವಂತೆ ಕೋರಿದರು.

ಸಮ್ಮೇಳನದಲ್ಲಿ ಕಸಾಪ ರಾಜ್ಯ ಅಭ್ಯರ್ಥಿ ಶೇಖರಗೌಡ ಮಾಲೀಪಾಟೀಲ್ ಪರ ಅವರ ಬೆಂಬಲಿಗರೊಬ್ಬರು ಭಿತ್ತಿ ಪತ್ರಗಳನ್ನು ಅತಿಥಿಗಳಿಗೆ ವಿತರಿಸಿದ್ದು, ಅಜೀವ ಸದಸ್ಯರ ಅಕ್ರೋಶಕ್ಕೆ ಕಾರಣವಾಯಿತು.

ಕಲ್ಗುಡಿ ಗ್ರಾಮದಲ್ಲಿ ಚಿದಾನಂದ ಅವಧೂತರ ಮಹಾಮಂಟಪದಲ್ಲಿ ನಡೆದ 2ನೇ ದಿನದ ಸಮ್ಮೇಳನದಲ್ಲಿ ಕವಿಗೋಷ್ಠಿಯ ವೇದಿಕೆಯಲ್ಲಿ ಬೆಂಗಳೂರಿನ ಶೇಖರಗೌಡ ಬೆಂಬಲಿಗ ಮಹೇಶ ಎನ್ನುವರು ವೇದಿಕೆ ಮೇಲಿದ್ದ ಅತಿಥಿಗಳಿಗೆ ಚುನಾವಣೆಯ ಕರ ಪತ್ರಗಳನ್ನು ವಿತರಿಸಿ ಪ್ರಚಾರ ನಡೆಸಿದರು. ಶೇಖರಗೌಡ ಅವರು ವೇದಿಕೆ ಮುಂದೆ ಕುಳಿತು ಪ್ರಚಾರ ನಡೆಸಿದರು. ಇದು ಅಜೀವ ಸದಸ್ಯರ ಅಕ್ರೋಶಕ್ಕೆ ಕಾರಣವಾಯಿತು.

ಕಸಾಪ ಜಿಲ್ಲಾ ಮತ್ತು ತಾಲೂಕು ಘಟಕದ ಬಹುತೇಕ ಪದಾಧಿಕಾರಿಗಳ‌ ಹತ್ತಿರ ಶೇಖರಗೌಡ ಮಾಲೀಪಾಟೀಲ್ ಪೊಟೊ ಇರುವ ಕರಪತ್ರ ಕಂಡುಬಂದವು.

ಕರಪತ್ರ ಹಂಚಿದ್ದು ಗೊತ್ತಿಲ್ಲ: ವೇದಿಕೆಯಲ್ಲಿ ನನ್ನ ಪರವಾಗಿ ಚುನಾವಣಾ ಕರಪತ್ರ ಹಂಚಿಕೆ ಮಾಡಿರುವುದು ನನಗೆ ಗೊತ್ತಿಲ್ಲ ಚುನಾವಣೆ ನೀತಿಸಂಹಿತೆ ಇರುವುದರಿಂದ ನಾನು ವೇದಿಕೆಗೆ ಹೋಗಿಲ್ಲ. ಸಮ್ಮೇಳನ ವೀಕ್ಷಣೆ ಮಾಡಲು ಬಂದಿದ್ದೆ. ಯಾರು ಸಹ ಚುನಾವಣೆ ಪ್ರಚಾರಕ್ಕೆ ಸಾಹಿತ್ಯ ಸಮ್ಮೇಳನದ ವೇದಿಕೆಯನ್ನು ಉಪಯೋಗುಸಿಕೊಳ್ಳಬಾರದೆಂದು ಕಸಾಪ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ಆಕಾಂಕ್ಷಿ ಶೇಖರಗೌಡ ಮಾಲೀಪಾಟೀಲ್ ಉದಯವಾಣಿ ಗೆ ತಿಳಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.