ಗಂಗಾವತಿ ಸಂಡೇ ಮಾರ್ಕೆಟ್ ಬೈಕ್ ಗಳ ಮಾರಾಟ ತಡೆಯುವಂತೆ ಒತ್ತಾಯ


Team Udayavani, Jun 14, 2020, 8:52 AM IST

ಗಂಗಾವತಿ ಸಂಡೇ ಮಾರ್ಕೆಟ್ ಬೈಕ್ ಗಳ ಮಾರಾಟ ತಡೆಯುವಂತೆ ಒತ್ತಾಯ

ಗಂಗಾವತಿ: ಕೋವಿಡ್-19 ಸೋಂಕಿತ ವ್ಯಕ್ತಿಗಳು ಪತ್ತೆಯಾಗಿ ನಗರದ ಎರಡು ಪ್ರದೇಶ ಸೀಲ್ ಡೌನ್ ಪ್ರದೇಶವಾಗಿದ್ದರಿಂದ ಪ್ರತಿ ಭಾನುವಾರ ಜುಲೈ ನಗರದ ರಸ್ತೆಯುದ್ದಕ್ಕೂ ಇರುವ ಗ್ಯಾರೇಜ್ ಗಳಲ್ಲಿ ಹಳೆಯ ಬೈಕ್ ಗಳ ಮಾರಾಟ ನಿಷೇಧವಿದ್ದರೂ ಅವ್ಯಾಹತವಾಗಿ ಬೈಕ್ ಮಾರಾಟ ನಡೆಯುತ್ತಿದೆ. ಬೈಕ್ ಖರೀದಿಸಲು ಬಳ್ಳಾರಿ ರಾಯಚೂರು ಗದಗ, ಬಾಗಲಕೋಟ ಜಿಲ್ಲೆಗಳಿಂದ ಜನರು ಬರುವುದರಿಂದ ತಾಲ್ಲೂಕು ಆಡಳಿತವು ಸಂಡೇ ಬೈಕ್ ಮಾರ್ಕೆಟ್ ನಿಲ್ಲಿಸುವಂತೆ ಜನತೆ ಒತ್ತಾಯಿಸಿದ್ದಾರೆ.

ಕೋವಿಡ್-19 ರೋಗ ಬರುವ ಮೊದಲು ಜುಲೈನಗರದ ಖಾಸಗಿ ಜಾಗದಲ್ಲಿ ಪ್ರತಿ ಭಾನುವಾರ ಸಂಡೇ ಮಾರ್ಕೆಟ್ ಮೂಲಕ‌ ಹಳೆಯ ಬೈಕ್ ಮಾರಾಟ ನಡೆಯುತ್ತಿತ್ತು. ಕೋವಿಡ್-19 ಹಿನ್ನೆಲೆಯಲ್ಲಿ ನಗರಸಭೆ ಪೊಲೀಸ್ ಇಲಾಖೆ ಸಂಡೇ ಮಾರ್ಕೆಟ್ ವ್ಯವಹಾರ ನಿಷೇಧ ಮಾಡಿತ್ತು. ಲಾಕ್ ಡೌನ್ ನಿಯಮ ಸಡಿಲವಾದ ನಂತರ ಗ್ಯಾರೇಜ್ ಗಳಲ್ಲಿ‌ಪ್ರತಿ ಭಾನುವಾರ ಬೈಕ್ ಗಳ ಮಾರಾಟ ನಡೆಸಲಾಗುತ್ತಿದೆ.

ಕ್ರಮಕ್ಕೆ ಆಗ್ರಹ: ಕೋವಿಡ್-19 ಹಿನ್ನೆಲೆಯಲ್ಲಿ ಸಂಡೇ ಮಾರ್ಕೆಟ್ ಬೈಕ್ ಮಾರಾಟಕ್ಕೆ ನಿಷೇಧವಿದ್ದರೂ ಪ್ರತಿವಾರ ಜುಲೈ ನಗರದ ರಸ್ತೆಯಲ್ಲಿ ಅಕ್ರಮವಾಗಿ ಬೈಕ್ ಗಳ ಮಾರಾಟ ನಡೆಯುತ್ತಿದ್ದು ಇದನ್ನು ನಿಲ್ಲಿಸುವಂತೆ ಬಿಎಸ್ಪಿ‌ತಾಲೂಕು ಅಧ್ಯಕ್ಷ ಶಂಕರ ಸಿದ್ದಾಪುರ ಜಿಲ್ಲಾಧಿಕಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.

ಸಂಡೇ ಮಾರ್ಕೆಟ್ ಬೈಕ್ ಗಳ ಮಾರಾಟ ತಡೆಯುವಂತೆ ಒತ್ತಾಯ

ಅನ್ಯ ಊರುಗಳಿಂದ ಬೈಕ್ ಗಳ ಖರೀದಿಗೆ ಜನರು ಬರುವುದರಿಂದ ಸೋಂಕು ಭೀತಿಯುಂಟಾಗಿದೆ. ಸಂಡೇ ಮಾರ್ಕೆಟ್ ತಡೆಯುವಂತೆ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.