ಕೋವಿಡ್-19 ಕರ್ತವ್ಯದ ನಡುವೆ ಪೊಲೀಸರಿಂದ ಭರ್ಜರಿ ಬೇಟೆ: ಮೂವರು ಅಂತರಾಜ್ಯ ಕಳ್ಳರ ಬಂಧನ
Team Udayavani, Mar 31, 2020, 5:12 PM IST
ಗಂಗಾವತಿ: ಕೋವಿಡ್-19 ವೈರಸ್ ಹರಡದಂತೆ ಜನರನ್ನು ಮನೆಯಿಂದ ಹೊರಗೆ ಬಿಡದೇ ಕರ್ತವ್ಯ ನಿಭಾಯಿಸುತ್ತಿರುವ ಪೊಲೀಸರು ನಗರದಲ್ಲಿ ನಡೆಯುತ್ತಿರುವ ಮನೆಗಳ್ಳತನ ಮಾಡಿ ಜನರಿಗೆ ಭೀತಿಮೂಡಿಸಿದ್ದ ಮೂರು ಜನ ಅಂತಾತರಾಜ್ಯ ಕಳ್ಳರನ್ನು ಬಂಧಿಸಿದ್ದಾರೆ.
ಈ ಮೂವರು ಚೋರರಿಂದ ಪೊಲೀಸರು 12 ಲಕ್ಷ ರೂ.ಮೌಲ್ಯದ ಬೆಳ್ಳಿ ಬಂಗಾರ ವಶಪಡಿಸಿಕೊಂಡಿದ್ದಾರೆ.
ಮಹಾರಾಷ್ಟ್ರದ ಅಭಿಜಿತ್ ಜಾಧವ್, ಸಚಿನ್ ಗಾಯಕವಾಡ, ಹುಸೇನ್ ಗಾಯಕವಾಡ ಬಂಧಿತ ಆರೋಪಿಗಳು.
ಈ ಆರೋಪಿಗಳು ನಗರ ಹಾಗು ಗ್ರಾಮೀಣ ಭಾಗದಲ್ಲಿ ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಬಾಗಿಲು ಮುರಿದು ಕಳ್ಳತನ ಮಾಡಿದ್ದರು.
ಈ ಕಳ್ಳರಿಂದ 225 ಗ್ರಾಂ ಚಿನ್ಬಾಭರಣ, 2670 ಗ್ರಾಂ ಬೆಳ್ಳಿ ಸಾಮಾನುಗಳನ್ನು ವಶಕ್ಕೆ ಪಡೆದಿದ್ದಾರೆ. ಲಾಕ್ ಡೌನ್ ಕೆಲಸದ ಒತ್ತಡದ ನಡುವೆಯೂ ಗಂಗಾವತಿ ನಗರ ಪೊಲೀಸರ ಕಾರ್ಯಕ್ಷಮತೆಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ