ಗಂಗಾವತಿ: ರೈಲು ಡಿಕ್ಕಿಯಾಗಿ ಯುವಕ ಸಾವು
Team Udayavani, Nov 27, 2019, 8:10 PM IST
ಗಂಗಾವತಿ: ರೈಲು ಡಿಕ್ಕಿ ಹೊಡೆದು ಗುಜರಾತ್ ಮೂಲದ ಯುವಕನೊರ್ವ ಮೃತಪಟ್ಟ ಘಟನೆ ಗಂಗಾವತಿ ಕೊಪ್ಪಳ ರಸ್ತೆಯ ರೈಲ್ವೇ ಮೇಲ್ಸೇತುವೆ ಬಳಿ ನಡೆದಿದೆ.
ಮೃತ ಯುವಕನನ್ನು ವಿಪುಲ ಕುಮಾರ ಭರತ್(18) ಎಂದು ಗುರುತಿಸಲಾಗಿದ್ದು, ಈತನು ಗುಜರಾತ್ ಪಟ್ನಾದ ನಿವಾಸಿ. ನಗರದಲ್ಲಿ ನಡೆಯುತ್ತಿರುವ ಒಳಚರಂಡಿ ಕಾಮಗಾರಿಯ ಕೆಲಸ ಮಾಡಲು ಆಗಮಿಸಿದ್ದು. ಬುಧವಾರ ಕಿವಿಯಲ್ಲಿ ಮೊಬೈಲ್ ಸ್ಪೀಕರ್ ಇಟ್ಟುಕೊಂಡು ಪದ್ಯ ಕೇಳುತ್ತಾ ಹೋಗುವ ಸಂದರ್ಭದಲ್ಲಿ ಹಿಂದಿನ ಆಗಮಿಸಿದ ರೈಲು ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ವಿಪುಲಕುಮಾರ ಸ್ಥಳದಲ್ಲಿ ಮೃತಪಟ್ಟಿದ್ದಾನೆ. ಸ್ಥಳಕ್ಕೆ ನಗರ ಪೊಲೀಸರು ಬೇಟಿ ನೀಡಿ ಪರಿಶೀಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gangavathi; ಪರಾರಿಯಾಯ್ತು ಮೇಕೆ ಹಿಡಿಯಲು ಬಂದು ಸೆರೆಯಾಗಿದ್ದ ಚಿರತೆ