ಗವಿಮಠ ಕೋವಿಡ್ ಆಸ್ಪತ್ರೆಗೆ ಜಿಲ್ಲಾಉಸ್ತುವಾರಿ ಕಾರ್ಯದರ್ಶಿ ಭೇಟಿ ; ರೋಗಿಗಳ ಆರೋಗ್ಯ ವಿಚಾರಣೆ
Team Udayavani, May 21, 2021, 12:36 PM IST
ಕೊಪ್ಪಳ: ಗವಿಮಠ ಕೋವಿಡ್ ಕೇರ್ ಸೆಂಟರ್ ಹಾಗೂ ಆಸ್ಪತ್ರೆಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಶ್ಮಿ ವಿ. ಮಹೇಶ್ ಅವರು ಇಂದು ಭೇಟಿ ನೀಡಿ ಪರಿಶೀಲಿಸಿ, ರೋಗಿಗಳ ಆರೋಗ್ಯ ವಿಚಾರಿಸಿದರು.
ಜಿಲ್ಲಾಡಳಿತವು ಗವಿಮಠದ ಸಹಯೋಗದಲ್ಲಿ ಯಾತ್ರಿ ನಿವಾಸದಲ್ಲಿ 100 ಆಕ್ಸಿಜನ್ ಬೆಡ್ ಗಳ ಕೋವಿಡ್ ಆಸ್ಪತ್ರೆ ನಿರ್ಮಿಸಿದೆ. ಹಾಗೂ ಗವಿಮಠದ ವಸತಿ ನಿಲಯದಲ್ಲಿ ನಿರ್ಮಾಣಗೊಂಡ ಕೋವಿಡ್ ಕೇರ್ ಸೆಂಟರ್ ಅನ್ನು ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶನಿವಾರ ವೀಕ್ಷಣೆ ಮಾಡಿ, ಆಕ್ಸಿಜನ್, ವೆಂಟಿಲೇಟರ್ ಹಾಗೂ ಕೋವಿಡ್ ಚಿಕಿತ್ಸೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಇದನ್ನೂಓದಿ: ಭೂಮಿ ಕಬಳಿಸಲು ಬೃಹತ್ ಬಂಡೆ ಸೀಳಿದ ಖದೀಮರು: ಕಣ್ಮುಚ್ಚಿ ಕುಳಿತ ಅರಣ್ಯ ಇಲಾಖೆ, ಪ್ರಾಧಿಕಾರ
ಈ ವೇಳೆ ಡಿಸಿ ವಿಕಾಸ್ ಕಿಶೋರ್ ಸುರಳ್ಕರ್, ಜಿಪಂ ಸಿಇಒ ರಘುನಂದನ್ ಮೂರ್ತಿ, ಡಿಹೆಚ್ ಒ ಡಾ. ಟಿ.ಲಿಂಗರಾಜು, ತಹಶೀಲ್ದಾರ್ ಅಮರೇಶ ಬಿರಾದಾರ್, ಜಿಲ್ಲಾ ಕ್ಷಯ ನಿರ್ಮೂಲನಾ ಅಧಿಕಾರಿ ಡಾ.ಮಹೇಶ್ ಎಂ.ಜಿ. ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ
Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ
Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು
“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ