ಗವಿಮಠದ ಕೋವಿಡ್ ಆಸ್ಪತ್ರೆಯಲ್ಲಿ ಗವಿಶ್ರೀಗಳಿಂದ ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬುವ ಕಾರ್ಯ
Team Udayavani, May 18, 2021, 1:10 PM IST
ಕೊಪ್ಪಳ: ನಾಡಿನ ಪ್ರಸಿದ್ದ ಕೊಪ್ಪಳದ ಶ್ರೀ ಗವಿಮಠದ ಕೋವಿಡ್ ಆಸ್ಪತ್ರೆಯಲ್ಲಿ ಅಭಿನವ ಗವಿಸಿದ್ದೇಶ್ವರ ಮಹಾ ಸ್ವಾಮೀಜಿಗಳು ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.
ಕೋವಿಡ್ ಆಸ್ಪತ್ರೆಯಲ್ಲಿ 30ಕ್ಕೂ ಹೆಚ್ಚು ಸೋಂಕಿತರಿದ್ದು ಅವರ ಆರೈಕೆ ಬಗ್ಗೆ ಹೆಚ್ಚು ಗಮನ ಹರಿಸಿರುವ ಶ್ರೀಗಳು, ನಿಮಗೆ ಏನೂ ಆಗಲ್ಲ. ಧೈರ್ಯವಾಗಿರಿ. ನಿಮ್ಮನ್ನು ಪ್ರತಿ ದಿನವೂ ವೈದ್ಯರು ಚಿಕಿತ್ಸೆ ನೀಡುವ ಮೂಲಕ ನಿಮ್ಮ ಆರೋಗ್ಯದ ಹೆಚ್ಚು ನಿಗಾ ಇರಿಸಿದ್ದಾರೆ. ನಿಮಗೆ ಏನೇ ಸಮಸ್ಯೆಯಾದರೂ ಕೂಡಲೇ ಗಮನಕ್ಕೆ ನಮ್ಮ, ವೈದ್ಯರ ಗಮನಕ್ಕೆ ತನ್ನಿ, ನಿತ್ಯವೂ ಚಿಕಿತ್ಸೆಗೆ ಸ್ಪಂದಿಸಿ ಎಂದರು.
ಇದನ್ನೂ ಓದಿ:ಕೊಪ್ಪಳದಲ್ಲಿ ಎರಡನೇ ದಿನ ಬಿಗಿ ಲಾಕ್ ಡೌನ್: ಪೊಲೀಸರ ಬಿಗಿ ಬಂದೋಬಸ್ತ್
ಅಲ್ಲದೇ ಸೋಂಕಿತರಿಗೆ ಧ್ಯಾನ, ಯೋಗಾಸನ ಹಾಗೂ ಅವರ ಜೊತೆ ಕೇರಂ ಆಡುವ ಮೂಲಕ ನಿಮ್ಮೊಟ್ಟಿಗೆ ನಾವಿದ್ದೇವೆ ಎಂದು ಶ್ರೀಗಳು ಆತ್ಮಸ್ಥೈರ್ಯದ ಮಾತನ್ನಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ
Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ
Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು
“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ